ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ಉಗ್ರರು ಮಹಜಬೀನ್ ಕುಟುಂಬ ಸದಸ್ಯರಿಗೆ ಜೀವ ಬೆದರಿಕೆ ಒಡ್ಡಿದ್ದರು ಎಂದು ವರದಿ ವಿವರಿಸಿದೆ.

Team Udayavani, Oct 20, 2021, 2:51 PM IST

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ಕಾಬೂಲ್: ತಾಲಿಬಾನ್ ಉಗ್ರರ ರಣಕೇಕೆ ಮುಂದುವರಿದಿದ್ದು, ಅಫ್ಘಾನಿಸ್ತಾನದ ಜ್ಯೂನಿಯರ್ ಮಹಿಳಾ
ರಾಷ್ಟ್ರೀಯ ವಾಲಿಬಾಲ್ ತಂಡದ ಸದಸ್ಯೆಯ ಶಿರಚ್ಛೇದ ಮಾಡಿರುವ ಘಟನೆ ನಡೆದಿರುವುದಾಗಿ ತರಬೇತುದಾರ
ಪರ್ಷಿಯನ್ ಇಂಡಿಪೆಂಡೆಂಟ್ ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಪ್ರೇಮ ವೈಫಲ್ಯ : ಕೊಡಗಿನ ಯುವಕ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆ

ಘಟನೆಯ ವಿವರ: ಸಂದರ್ಶನದಲ್ಲಿ ಮಾಹಿತಿ ನೀಡಿರುವ ಕೋಚ್ ಸೂರ್ಯ ಅಫ್ಜಝಲಿ(ಹೆಸರು ಬದಲಾಯಿಸಲಾಗಿದೆ) ಪ್ರಕಾರ, ಮಹಿಳಾ ವಾಲಿಬಾಲ್ ಆಟಗಾರ್ತಿ ಮಹಜಬೀನ್ ಹಕೀಮ್ ಎಂಬಾಕೆಯನ್ನು ತಾಲಿಬಾನ್ ಅಕ್ಟೋಬರ್ ಮೊದಲ ವಾರದಲ್ಲಿಯೇ ಹತ್ಯೆಗೈದಿತ್ತು. ಆದರೆ ಈ ವಿಷಯದ ಬಗ್ಗೆ ಯಾರಿಗೂ ಬಾಯ್ಬಿಡಬಾರದು ಎಂದು ಉಗ್ರರು ಮಹಜಬೀನ್ ಕುಟುಂಬ ಸದಸ್ಯರಿಗೆ ಜೀವ ಬೆದರಿಕೆ ಒಡ್ಡಿದ್ದರು ಎಂದು ವರದಿ ವಿವರಿಸಿದೆ.

ಅಫ್ಘಾನಿಸ್ತಾನದಲ್ಲಿ ಅಶ್ರಫ್ ಘನಿ ಸರ್ಕಾರ ಪತನವಾಗುವುದಕ್ಕೆ ಮೊದಲು ಮಹಜಬೀನ್ ಕಾಬೂಲ್ ಮುನ್ಸಿಪಲ್
ವಾಲಿಬಾಲ್ ಕ್ಲಬ್ ಅನ್ನು ಪ್ರತಿನಿಧಿಸಿದ್ದರು. ಅಷ್ಟೇ ಅಲ್ಲ ಈಕೆ ಕ್ಲಬ್ ನ ಸ್ಟಾರ್ ಆಟಗಾರ್ತಿಯಾಗಿದ್ದಳು. ಆದರೆ ಇದೀಗ ದೇಹ ಮತ್ತು ರುಂಡ ಬೇರೆ, ಬೇರೆಯಾದ ಭೀಬತ್ಸ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದಾಗಿ ವರದಿ ತಿಳಿಸಿದೆ.

ಆಗಸ್ಟ್ ನಲ್ಲಿ ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಹಿಡಿತಕ್ಕೆ ಸಿಲುಕುವ ಮುನ್ನ ಕೇವಲ ಇಬ್ಬರು ಆಟಗಾರರು ಮಾತ್ರ ದೇಶ ಬಿಟ್ಟು ಪರಾರಿಯಾಗಲು ಸಾಧ್ಯವಾಗಿತ್ತು. ಮಹಜಬೀನ್ ಸೇರಿದಂತೆ ಹಲವಾರು ಕ್ರೀಡಾಪಟುಗಳು ಅಫ್ಘಾನಿಸ್ತಾನದಲ್ಲಿಯೇ ಉಳಿಯುವಂತಾಗಿತ್ತು ಎಂದು ವರದಿ ಹೇಳಿದೆ.

Ad

ಟಾಪ್ ನ್ಯೂಸ್

BJP: Arvind Limbavali expresses displeasure against Yediyurappa

BJP: ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ

Nitish Kumar announces 35% reservation for women in government posts

Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್‌ ಕುಮಾರ್ ಘೋಷಣೆ

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

Trump-Musk

ಅಧ್ಯಕ್ಷ ಟ್ರಂಪ್‌ vs ಉದ್ಯಮಿ ಎಲಾನ್‌ ಮಸ್ಕ್: ಅಮೆರಿಕದಲ್ಲಿ ಸ್ನೇಹಿತರ ಸವಾಲ್‌!

Roman Starovoit: ಕಾರಿನಲ್ಲೇ ಗುಂಡಿಕ್ಕಿ ಆತ್ಮಹ*ತ್ಯೆಗೆ ಶರಣಾದ ರಷ್ಯಾದ ಮಾಜಿ ಸಚಿವ…

Roman Starovoit: ಕಾರಿನಲ್ಲೇ ಗುಂಡಿಕ್ಕಿ ಆತ್ಮಹ*ತ್ಯೆಗೆ ಶರಣಾದ ರಷ್ಯಾದ ಮಾಜಿ ಸಚಿವ…

ಬ್ರಿಕ್ಸ್‌ ರಾಷ್ಟ್ರಗಳಿಗೆ 10% ಹೆಚ್ಚುವರಿ ಸುಂಕ: ಅಮೆರಿಕ ಅಧ್ಯಕ್ಷ ಬೆದರಿಕೆ

ಬ್ರಿಕ್ಸ್‌ ರಾಷ್ಟ್ರಗಳಿಗೆ 10% ಹೆಚ್ಚುವರಿ ಸುಂಕ: ಅಮೆರಿಕ ಅಧ್ಯಕ್ಷ ಬೆದರಿಕೆ

Dubai: 2024ರಲ್ಲಿ ಸೌದಿ ಅರೇಬಿಯಾದಲ್ಲಿ 345 ಮಂದಿಗೆ ಗಲ್ಲು ಶಿಕ್ಷೆ: ದಾಖಲೆ

Dubai: 2024ರಲ್ಲಿ ಸೌದಿ ಅರೇಬಿಯಾದಲ್ಲಿ 345 ಮಂದಿಗೆ ಗಲ್ಲು ಶಿಕ್ಷೆ: ದಾಖಲೆ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

BJP: Arvind Limbavali expresses displeasure against Yediyurappa

BJP: ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ

19

Hosanagar: ಕರಿಮನೆ ಜನರ ಸಮಸ್ಯೆಗೆ ಪರಿಹಾರ ಎಂದು?

2-life

Relationships: ಸಂಬಂಧಗಳ ಸಾರ್ಥಕತೆಯೇ ನಿಜವಾದ ಬದುಕು

Nitish Kumar announces 35% reservation for women in government posts

Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್‌ ಕುಮಾರ್ ಘೋಷಣೆ

18

Nalatawad ಇದ್ದೂ ಇಲ್ಲದಂತಾಗಿದೆ ದೋಬಿಘಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.