ಅಫ್ಘಾನಿಸ್ತಾನದ 8ನೇ ನಗರ ತಾಲಿಬಾನ್ ವಶಕ್ಕೆ, ಸೈನಿಕರು, ಪೊಲೀಸರು ಉಗ್ರರಿಗೆ ಶರಣು!

ಎಲ್ಲಾ ಶಸ್ತ್ರಾಸ್ತ್ರಗಳೊಂದಿಗೆ ಶರಣಾಗಿರುವುದಾಗಿ ಕುಂದಝ್ ಪ್ರಾಂತ್ಯದ ಕೌನ್ಸಿಲ್ ಸದಸ್ಯ ಅಮ್ರುದ್ದೀನ್ ವಾಲಿ ವಿವರಿಸಿದ್ದಾರೆ.

Team Udayavani, Aug 11, 2021, 3:06 PM IST

ಅಫ್ಘಾನಿಸ್ತಾನದ 8ನೇ ನಗರ ತಾಲಿಬಾನ್ ವಶಕ್ಕೆ, ಸೈನಿಕರು, ಪೊಲೀಸರು ಉಗ್ರರಿಗೆ ಶರಣು!

ಕಾಬೂಲ್; ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಬಂಡುಕೋರರು ಬುಧವಾರ(ಆಗಸ್ಟ್ 11) ಉತ್ತರ ಅಫ್ಘಾನಿಸ್ತಾನದ ಮತ್ತೊಂದು ಪ್ರಾಂತೀಯ ನಗರವನ್ನು ತಮ್ಮ ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ. ಇದರೊಂದಿಗೆ ಕಳೆದ ಆರು ದಿನಗಳಲ್ಲಿ ಎಂಟು ನಗರಗಳನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡಿರುವುದಾಗಿ ಹೇಳಿದೆ.

ಇದನ್ನೂ ಓದಿ:ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಬೇಲ್, ಸದ್ಯ ಬಿಡುಗಡೆ ಇಲ್ಲ

ಅಮೆರಿಕ ನೇತೃತ್ವದ ವಿದೇಶಿ ಸೈನಿಕರನ್ನು ವಾಪಸ್ ಕರೆಯಿಸಿಕೊಂಡ ನಂತರ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಜನರನ್ನು ಬಲವಂತವಾಗಿ ನಗರದಿಂದ ಹೊರಕಳುಹಿಸುತ್ತಿರುವುದಾಗಿ ವರದಿ ವಿವರಿಸಿದೆ.

ಅಫ್ಘಾನ್ ಈಶಾನ್ಯ ಪ್ರಾಂತ್ಯದ ಬಡಾಕ್ಷನ್ ನಗರ ಫೈಜಾಬಾದ್ ಅನ್ನು ತಾಲಿಬಾನ್ ವಶಕ್ಕೆ ತೆಗೆದುಕೊಂಡಿದೆ. ಅಫ್ಘಾನ್ ಅಧ್ಯಕ್ಷ ಅಶ್ರಫ್ ಗನಿ ಮಝರ್ ಎ ಶರೀಫ್ ಗೆ ಬಂದಿಳಿಯುತ್ತಿದ್ದಂತೆಯೇ ಉತ್ತರದ ಅತೀ ದೊಡ್ಡ ನಗರದ ಗಡಿಯನ್ನು ತಾಲಿಬಾನ್ ಮುಚ್ಚಿರುವುದಾಗಿ ವರದಿ ತಿಳಿಸಿದೆ.

ತಾಲಿಬಾನ್ ಉಗ್ರರಿಗೆ ಶರಣಾದ ಸೈನಿಕರು:

ಉತ್ತರದ ನಗರವನ್ನು ತಾಲಿಬಾನ್ ವಶಪಡಿಸಿಕೊಳ್ಳುತ್ತಿದ್ದಂತೆಯೇ ಕುಂದಝ್ ಹೊರವಲಯದ ವಿಮಾನ ನಿಲ್ದಾಣದ ಸಮೀಪ ನೂರಾರು ಅಫ್ಘಾನ್ ಸೈನಿಕರು ಉಗ್ರರಿಗೆ ಶರಣಾಗಿರುವುದಾಗಿ ಸ್ಥಳೀಯ ಸಚಿವ ಎಎಫ್ ಪಿ ನ್ಯೂಸ್ ಏಜೆನ್ಸಿಗೆ ತಿಳಿಸಿರುವುದಾಗಿ ವರದಿ ಮಾಡಿದೆ.

ತಾಲಿಬಾನ್ ಉಗ್ರರ ವಿರುದ್ಧ ಹೋರಾಟ ನಡೆಸಲಾಗದೇ ಸೈನಿಕರು, ಪೊಲೀಸರು ತಮ್ಮ ಎಲ್ಲಾ ಶಸ್ತ್ರಾಸ್ತ್ರಗಳೊಂದಿಗೆ ಶರಣಾಗಿರುವುದಾಗಿ ಕುಂದಝ್ ಪ್ರಾಂತ್ಯದ ಕೌನ್ಸಿಲ್ ಸದಸ್ಯ ಅಮ್ರುದ್ದೀನ್ ವಾಲಿ ವಿವರಿಸಿದ್ದಾರೆ.

ಅಫ್ಘಾನಿಸ್ತಾನದ ಪ್ರಾಂತೀಯ ನಗರಗಳಾದ ಫೈಜಾಬಾದ್, ಫರಾಹ್, ಪುಲ್ ಎ ಖುಮ್ರಿ, ಸಾರ್ ಎ ಪುಲ್, ಶೆಬರ್ಗಾನ್, ಅಯ್ಬಾಕ್, ಕುಂದಝ್, ತಾಲುಖಾನ್ ಮತ್ತು ಝರಾಂಜ್ ಅನ್ನು ತಾಲಿಬಾನ್ ಉಗ್ರರು ವಶಕ್ಕೆ ತೆಗೆದುಕೊಂಡಿರುವುದಾಗಿ ಅಲ್ ಜಝೀರಾ ವರದಿ ತಿಳಿಸಿದೆ.

ಟಾಪ್ ನ್ಯೂಸ್

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.