Karwar Tunnel ವಾಹನ ಸಂಚಾರಕ್ಕೆ ಅನುವು: ಎಂಎಲ್ ಸಿ- ಶಾಸಕರ ಮಧ್ಯೆ ಮಾತುಕತೆ ಯಶಸ್ವಿ

ಸಾರ್ವಜನಿಕ ವಲಯ ಹಾಗೂ ವಾಹನ ಸವಾರರ ಸಂತಸ

Team Udayavani, Oct 2, 2023, 7:57 PM IST

1-asdasdsa

ಕಾರವಾರ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರವಾರ ನಗರಕ್ಕೆ ಹೊಂದಿಕೊಂಡಿರುವ ಪ್ಲೈಓವರ್ ಸನಿಹದ ಟನಲ್ ಗಳನ್ನು ವಾಹನ ಸಂಚಾರಕ್ಕೆ ಸೋಮವಾರ ಸಂಜೆ ಅನುವು ಮಾಡಿಕೊಡಲಾಯಿತು. ಸೋಮವಾರ ಮಧ್ಯಾಹ್ನ ದಿಂದ ಶಾಸಕ ಸತೀಶ್ ಸೈಲ್, ಎಂಎಲ್ ಸಿ ಗಣಪತಿ ಉಳ್ವೇಕರ್ ,‌ನಗರಸಭೆಯ ಮಾಜಿ ಅಧ್ಯಕ್ಷ ನಿತಿನ್ ಪಿಕಳೆ, ಮಾಜಿ ಉಪಾಧ್ಯಕ್ಷ ಪಿ.ಪಿ.ನಾಯ್ಕ ಸತತ ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದರು. ಮಾತುಕತೆ ಫಲಪ್ರದವಾದ ಕಾರಣ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿದ ಶಾಸಕರು , ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಟನಲ್ ಸಂಚಾರ ಮುಕ್ತ ಮಾಡಲು ಸೂಚಿಸಿದರು.

ಸಂಸದರ ಓಡಾಟಕ್ಕೆ ಮುಕ್ತ ವಾಗಿದ್ದ ಟನಲ್
ಕೇಂದ್ರ ಸಂಸದೀಯ ಸಮಿತಿ ನೌಕಾನೆಲೆಗೆ ಬಂದ ಕಾರಣ‌ ಟನಲ್ ನ್ನು ಐಆರ್ ಬಿ ಅಧಿಕಾರಿಗಳು ಓಪನ್ ಮಾಡಿಕೊಟ್ಟಿದ್ದರು. ಇದು ಮಾಧ್ಯಮ ಕಣ್ಣಿಗೆ ಬೀಳುತ್ತಿದ್ದಂತೆ, ಮಾಹಿತಿ ಜಿಲ್ಲಾಧಿಕಾರಿ ಹಾಗೂ ಶಾಸಕರಿಗೂ ತಲುಪಿತು. ನಂತರ ವಿಧಾನಪರಿಷತ್ ಸದಸ್ಯ ಉಳ್ವೇಕರ್ ಅವರಿಗೂ ತಲುಪಿತು. ಆಗ ಸಂಸದರಿಗೆ ಒಂದು ನೀತಿ, ಸಾರ್ವಜನಿಕರಿಗೆ ಒಂದು ನೀತಿಯೇ ಎಂಬ ಪ್ರಶ್ನೆ ಉದ್ಭವಿಸಿತು‌ . ತಕ್ಷಣ ಶಾಸಕರು ಜಿಲ್ಲಾಧಿಕಾರಿ, ‌ಮಾಧ್ಯಮಗಳ ಜೊತೆ ಮಾತನಾಡಿ, ‌ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಜೊತೆ ಮಾತುಕತೆಗೆ ಮುಂದಾದರು. ಮಾತುಕತೆ ಯಶಸ್ವಿಯಾದ ಕಾರಣ , ಅನಾಹುತದ ಹೊಣೆಯನ್ನು ಎನ್ ಎಚ್ ಎ ಐ ಮತ್ತು ‌ಐಆರ್ ಬಿಗೆ ಜಿಲ್ಲಾಧಿಕಾರಿ ಯಿಂದ ಪತ್ರಬರೆಯಿಸಿ, ಸಾರ್ವಜನಿಕರಿಗೆ,‌ವಾಹನ ಚಾಲಕರಿಗೆ ಅನುಕೂಲ ಮಾಡಿಕೊಡುವ ನಿರ್ಧಾರಕ್ಕೆ ಬರಲಾಯಿತು.

ಜಿಲ್ಲಾಧಿಕಾರಿಗೆ ಬಂದ ಮೇಲ್
ಇದಕ್ಕೂ ಮುನ್ನ ಎನ್ ಎಚ್ ಐ ಹಿರಿಯ ಅಧಿಕಾರಿ ಟನಲ್ ಪರಿಶೀಲನೆಗೆ ಅ.2 ರಂದು ಬರಬೇಕಾದ ಅಧಿಕಾರಿ ಅ. 8 ರಂದು ಬರುವರು. ಜೆ.ಪಿ.ನಡ್ಡಾ ಪುಣೆಗೆ ಬರುವ ಕಾರಣ ಟೆಕ್ನಾಲಜಿಕಲ್ ಯುನಿವರ್ಸಿಟಿ ವಿಜ್ಞಾನಿಗಳು ಕಾರವಾರಕ್ಕೆ ತತ್ ಕ್ಷಣ ಬರಲಾಗುತ್ತಿಲ್ಲ. ಅವರು ಅ. 8 ರಂದು ಬರಲಿದ್ದಾರೆಂದು ಜಿಲ್ಲಾಧಿಕಾರಿಗೆ ಮೇಲ್ ಮಾಡಿದ್ದರು. ಜಿಲ್ಲಾಧಿಕಾರಿ ಐಆರ್ ಬಿ ಮತ್ತು ಎನ್ ಎಚ್ ಎ ಐಗೆ ಅ.2 ರೊಳಗೆ ಟನಲ್ ಸುರಕ್ಷತೆ ಬಗ್ಗೆ ಖಾತ್ರಿ ಪಡಿಸಲು ಗಡುವು ನೀಡಿದ್ದರು. ಈಗ ಎನ್ ಎಚ್ ಎಐ ಮೇಲ್ ಗಮನಿಸಿ, ಸಾರ್ವಜನಿಕರಿಗೆ , ವಾಹನ‌ ಸವಾರರಿಗೆ ತೊಂದರೆ ಆಗುವುದನ್ನು ತಪ್ಪಿಸಲು , ಟನಲ್ ವಾಹನ ಸಂಚಾರಕ್ಕೆ ‌ಮುಕ್ತ ಮಾಡಿ ಸೋಮವಾರ ಸಂಜೆ ಆದೇಶ ಹೊರಡಿಸಿದರು. ಅಲ್ಲದೆ ಅ.8 ರೊಳಗೆ ಟನಲ್ ಸುರಕ್ಷತೆ ಮತ್ತೊಮ್ಮೆ ಪರೀಕ್ಷಿಸಬೇಕು. ಅನಾಹುತವಾದರೆ ಅದರ ಹೊಣೆಯನ್ನು ಎನ್ ಎಚ್ ಎ ಐ ಹೊನ್ನಾವರದಲ್ಲಿನ‌ ಕಚೇರಿಯ ಪ್ರೊಜೆಕ್ಟ್ ಡೈರೆಕ್ಟರ್ ಹೊರಬೇಕು ಎಂದು ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಸಂಬಂಧಿಸಿದ ಕಂಪನಿ ಹಾಗೂ ಎನ್ ಎಚ್ ಎ ಐ ಹೊನ್ನಾವರ ಕಚೇರಿಗೆ ಕಳುಹಿಸಲಾಗಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಪೊಲೀಸ್ ಅಧೀಕ್ಷಕರು, ‌ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ನಿರ್ದೇಶಕರಿಗೆ, ಜಿಲ್ಲೆಯ ಕೆಎಸ್ ಆರ್ ಟಿಸಿ ಅಧಿಕಾರಿಗಳು, ತಹಶೀಲ್ದಾರರು, ಸಹಾಯಕ ಕಮಿಷನರ್ ಗಳಿಗೆ ಕಳುಹಿಸಲಾಗಿದೆ.

ಸೋಮವಾರ ಸಂಜೆ ಯಿಂದ ಕಾರವಾರ ಬಳಿಯ ರಾಷ್ಟ್ರೀಯ ಹೆದ್ದಾರಿ ಟನಲ್ ಓಪನ್ ಆಗಿದ್ದಕ್ಕೆ ಸಾರ್ವಜನಿಕ ವಲಯ ಹಾಗೂ ವಾಹನ ಸವಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.