ದೇವಾಲಯಗಳಿಗೆ ಸ್ವಾತಂತ್ರ್ಯಕ್ಕಿಂತ ಸ್ವಾಯತ್ತತೆ ನೀಡಬೇಕು: ಶಶಿಕಲಾ ಜೊಲ್ಲೆ
ಬೇರೆ ರಾಜ್ಯಗಳಲ್ಲಿ ದೇವಸ್ಥಾನದಲ್ಲಿ ಹೇಗಿದೆ ಅನ್ನೋ ವರದಿ ಪಡೆಯಲಾಗ್ತಿದೆ
Team Udayavani, Feb 24, 2022, 4:34 PM IST
ಬೆಂಗಳೂರು: ದೇವಾಲಯಗಳಿಗೆ ಸ್ವಾತಂತ್ರ್ಯಕ್ಕಿಂತ ಸ್ವಾಯತ್ತತೆ ನೀಡಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಗುರುವಾರ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು,ಇಂದು ಬಿಜೆಪಿ ನೇತೃತ್ವದಲ್ಲಿ ಸರ್ಕಾರ ಉತ್ತಮ ರೀತಿ ಯೋಜನೆ ಹಮ್ಮಿಕೊಂಡಿದೆ.ಕೋವಿಡ್ ಸಂಕಷ್ಟದಲ್ಲಿ ಉತ್ತಮ ಕೆಲಸ ಮಾಡಲಾಗ್ತಿದೆ. ಜನರಿಗೆ, ಪಕ್ಷದ ಕಾರ್ಯಕರ್ತರಿಗೆ ಸ್ಪಂದಿಸುವ ಕೆಲಸ ಆಗಬೇಕು. ಪ್ರತೀ ಸಚಿವರು ಪಕ್ಷದ ಕಚೇರಿಗೆ ಬಂದು ಸಮಸ್ಯೆ ಆಲಿಸಲಾಗುತ್ತಿದೆ.ಪಕ್ಷದ ಕಚೇರಿಗೆ ಬಂದು ಈ ಭಾಗದ ಜನರ ಸಮಸ್ಯೆ ಆಲಿಸಿದ್ದೇನೆ.ನನ್ನ ಇಲಾಖೆಗೆ ಬರುವ ದೇವಸ್ಥಾನಗಳ ದೂರುಗಳ ನಿರ್ವಹಣೆ ಮಾಡುವ ಕೆಲಸ ಮಾಡಲಾಗಿದೆ.ಬಿಜೆಪಿ ಇಂದ ಪ್ರತಿಯೊಬ್ಬ ಸಚಿವರು ಜನ ಸಾಮಾನ್ಯರಿಗೆ ಸಿಗಬೇಕು ರೀತಿಯಲ್ಲಿ ಕೆಲಸ ನಿರ್ವಹಿಸಲಾಗುತ್ತಿದೆ ಎಂದರು.
ಆಂಜನೇಯ ಜನ್ಮಸ್ಥಳ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಈಗಾಗಲೇ ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. ರಾಜ್ಯಕ್ಕೆ ಅವರೇ ವಿಚಾರ ತಿಳಿಸ್ತಾರೆ. ಅಂಜನಾದ್ರಿ ಪರ್ವತ ಅಭಿವೃದ್ಧಿಗೆ ಸಿಎಂ ಪಣ ತೊಟ್ಟಿದ್ದಾರೆ.ಕೆಲವೇ ದಿನಗಳಲ್ಲಿ ಸಿಎಂ ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದರು.
ದೇವಸ್ಥಾನಗಳಿಗೆ ಸ್ವಾತಂತ್ರ್ಯಕ್ಕಿಂತ ಸ್ವಾಯತ್ತತೆ ನೀಡಬೇಕು ಈ ಬಗ್ಗೆ ಮಾತನಾಡ ಬೇಕು ಅಂದ್ರೆ, ಬೇರೆ ರಾಜ್ಯಗಳಲ್ಲಿ ದೇವಸ್ಥಾನದಲ್ಲಿ ಹೇಗಿದೆ ಅನ್ನೋ ವರದಿ ಪಡೆಯಲಾಗ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್