ಟ್ವೀಟರ್ ಖರೀದಿ ಎಫೆಕ್ಟ್: ಅಬ್ಬಾ… ಮಸ್ಕ್ ಒಡೆತನದ ಟೆಸ್ಲಾ ಕಂಪನಿಗಾದ ನಷ್ಟ ಎಷ್ಟು ಗೊತ್ತಾ?

ಶಾಂಘೈನಲ್ಲಿನ ಗಿಗಾಫ್ಯಾಕ್ಟರಿಯಲ್ಲಿ ತನ್ನ ವಾಹನಗಳ ತಯಾರಿಸುತ್ತಿದ್ದು, ಟೆಸ್ಲಾಗೆ ಪ್ರಮುಖ ಮಾರುಕಟ್ಟೆಯಾಗಿದೆ.

Team Udayavani, Apr 27, 2022, 4:06 PM IST

ಟ್ವೀಟರ್ ಖರೀದಿ ಎಫೆಕ್ಟ್: ಅಬ್ಬಾ… ಮಸ್ಕ್ ಒಡೆತನದ ಟೆಸ್ಲಾ ಕಂಪನಿಗಾದ ನಷ್ಟ ಎಷ್ಟು ಗೊತ್ತಾ?

ಸ್ಯಾನ್ ಫ್ರಾನ್ಸಿಸ್ಕೋ: ವಿಶ್ವದ ಪ್ರಭಾವಿ ಸಾಮಾಜಿಕ ಜಾಲತಾಣ ಟ್ವೀಟರ್ ಕಂಪನಿಯನ್ನು ಜಗತ್ತಿನ ನಂ ವನ್ ಶ್ರೀಮಂತ ಎಲಾನ್ ಮಸ್ಕ್ ಬರೋಬ್ಬರಿ 44 ಬಿಲಿಯನ್ ಡಾಲರ್ ಬೃಹತ್ ಮೊತ್ತಕ್ಕೆ ಖರೀದಿಸಿದ್ದ ಬೆನ್ನಲ್ಲೇ ಷೇರುಪೇಟೆಯಲ್ಲಿ ಮಸ್ಕ್ ಒಡೆತನದ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿಯಾದ ಟೆಸ್ಲಾ ಭಾರೀ ಪ್ರಮಾಣದ ನಷ್ಟ ಅನುಭವಿಸಿದೆ.

ಇದನ್ನೂ ಓದಿ:ಅನಾವಶ್ಯಕ ನಿರ್ಬಂಧ ಹೇರದಂತೆ ಪ್ರಧಾನಿ ಸೂಚಿಸಿದ್ದಾರೆ : ಸಿಎಂ ಬೊಮ್ಮಾಯಿ

ಮಾಧ್ಯಮದ ವರದಿಯ ಪ್ರಕಾರ, ವಾಲ್ ಸ್ಟ್ರೀಟ್ ಷೇರುಮಾರುಕಟ್ಟೆಯಲ್ಲಿ ಟೆಸ್ಲಾ ಕಂಪನಿಯ ಶೇರು ಮೌಲ್ಯ ಬರೋಬ್ಬರಿ ಶೇ.12.2ರಷ್ಟು ಮೌಲ್ಯ ಕುಸಿತಗೊಂಡಿತ್ತು. ಇದರಿಂದಾಗಿ ಕಂಪನಿ 125 ಬಿಲಿಯನ್ ಡಾಲರ್ ನಷ್ಟು ನಷ್ಟ ಅನುಭವಿಸಿದೆ. ಅಂದರೆ ಭಾರತೀಯ ರೂಪಾಯಿ ಲೆಕ್ಕಾಚಾರದಲ್ಲಿ ಟೆಸ್ಲಾ 10 ಲಕ್ಷ ಕೋಟಿ ರೂಪಾಯಿ ನಷ್ಟ ಕಂಡಿರುವುದಾಗಿ ತಿಳಿಸಿದೆ.

ಮುಕ್ತ ಮಾತುಕತೆಗೆ ಸಂಬಂಧಿಸಿದಂತೆ ಎಲಾನ್ ಮಸ್ಕ್ ಚೀನಾ ಜತೆಗೆ ಸಂಘರ್ಷ ಏರ್ಪಟ್ಟಿದ್ದು, ಈ ಜಟಾಪಟಿ ಬೆನ್ನಲ್ಲೇ ಮಸ್ಕ್ ಟ್ವೀಟರ್ ಖರೀದಿಸಿದ್ದಾರೆ. ಚೀನಾದ ಶಾಂಘೈನಲ್ಲಿನ ಗಿಗಾಫ್ಯಾಕ್ಟರಿಯಲ್ಲಿ ತನ್ನ ವಾಹನಗಳ ತಯಾರಿಸುತ್ತಿದ್ದು, ಟೆಸ್ಲಾಗೆ ಪ್ರಮುಖ ಮಾರುಕಟ್ಟೆಯಾಗಿದೆ.

ಟ್ವೀಟರ್ ಖರೀದಿಯ ನಂತರ ಎಲಾನ್ ಮಸ್ಕ್ ಗಮನವನ್ನು ಬೇರೆಡೆ ಸೆಳೆಯುವ ಅಪಾಯವಿದೆ ಎಂದು ಎನ್ ಪಿಆರ್ ವರದಿ ಮಾಡಿದೆ. ಏತನ್ಮಧ್ಯೆ ಮಸ್ಕ್ ಟ್ವೀಟರ್ ಖರೀದಿಯ ಸುದ್ದಿ ಹೊರಬೀಳುತ್ತಿದ್ದಂತೆಯೇ ಟೆಸ್ಲಾ ಶೇರು ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿರುವುದಾಗಿ ವರದಿ ವಿವರಿಸಿದೆ.

ಜಗತ್ತಿನ ಅತೀ ಶ್ರೀಮಂತ ವ್ಯಕ್ತಿಯಾಗಿರುವ ಎಲಾನ್ ಮಸ್ಕ್ ಸಂಪತ್ತಿನ ಒಟ್ಟು ಮೌಲ್ಯ 257 ಬಿಲಿಯನ್ ಡಾಲರ್. ಆದರೆ ಇದರಲ್ಲಿ ಮೂರನೇ ಎರಡರಷ್ಟು ಸಂಪತ್ತು ಟೆಸ್ಲಾ ಶೇರು ಮೌಲ್ಯದ್ದಾಗಿದೆ ಎಂದು ವರದಿ ತಿಳಿಸಿದೆ. ಅಮೆರಿಕದ ಸೆಕ್ಯುರಿಟೀಸ್ ಮತ್ತು ಎಕ್ಸ್ ಚೇಂಚ್ ಕಮಿಷನ್ ಗೆ ಸಲ್ಲಿಸಿದ ನೂತನ ವಾರ್ಷಿಕ ವರದಿಯಲ್ಲಿ ಕಂಪನಿ ಹೂಡಿಕೆದಾರರಿಗೆ ಇದರ ಬಗ್ಗೆ ಎಚ್ಚರಿಕೆ ನೀಡಿರುವುದಾಗಿ ವರದಿ ಹೇಳಿದೆ.

ಒಂದು ವೇಳೆ ಎಲಾನ್ ಮಸ್ಕ್ ಅವರು ತಮ್ಮ ವೈಯಕ್ತಿಕ ಸಾಲದ ಭದ್ರತೆಗಾಗಿ ನಮ್ಮ ಸಾಮಾನ್ಯ ಶೇರುಗಳನ್ನು ಮಾರಾಟ ಮಾಡಲು ಒತ್ತಾಯಿಸಿದರೆ, ಅಂತಹ ಶೇರುಗಳು ನಮ್ಮ ಶೇರುಗಳ ಬೆಲೆ ಕುಸಿಯಲು ಕಾರಣವಾಗಬಹುದು ಎಂದು ಟೆಸ್ಲಾ ಕಂಪನಿ ತಿಳಿಸಿದೆ.

ಟಾಪ್ ನ್ಯೂಸ್

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.