ಟೆಸ್ಟ್‌ ಸರಣಿ‌ : ಪಾಕಿಸ್ಥಾನ ಕ್ಲೀನ್‌ ಸ್ವೀಪ್‌ ಸಾಹಸ


Team Udayavani, Feb 8, 2021, 11:40 PM IST

ಟೆಸ್ಟ್‌ ಸರಣಿ‌ : ಪಾಕಿಸ್ಥಾನ ಕ್ಲೀನ್‌ ಸ್ವೀಪ್‌ ಸಾಹಸ

ರಾವಲ್ಪಿಂಡಿ: ಹದಿನಾಲ್ಕು ವರ್ಷಗಳ ಬಳಿಕ ಪಾಕಿಸ್ಥಾನ ಪ್ರವಾಸ ಕೈಗೊಂಡು ಟೆಸ್ಟ್‌ ಸರಣಿ ಆಡಿದ ದಕ್ಷಿಣ ಆಫ್ರಿಕಾ ವೈಟ್‌ವಾಶ್‌ ಅವಮಾನಕ್ಕೆ ಸಿಲುಕಿದೆ. ದ್ವಿತೀಯ ಟೆಸ್ಟ್‌ ಪಂದ್ಯವನ್ನು 95 ರನ್ನುಗಳಿಂದ ಗೆಲ್ಲುವ ಮೂಲಕ ಪಾಕ್‌ 2-0 ಅಂತರದ ಕ್ಲೀನ್ ಸ್ವೀಪ್‌ ಸಾಧನೆಗೈದಿದೆ.

ಗೆಲುವಿಗೆ 370 ರನ್ನುಗಳ ಗುರಿ ಪಡೆದ ದಕ್ಷಿಣ ಆಫ್ರಿಕಾಕ್ಕೆ ಆರಂಭಕಾರ ಐಡನ್‌ ಮಾರ್ಕ್‌ರಮ್‌ ಶತಕದ ಮೂಲಕ ಆಸರೆಯಾಗಿ ನಿಂತಿದ್ದರು. ಒಂದು ಹಂತದಲ್ಲಿ ಹರಿಣಗಳ ಪಡೆ ಕೇವಲ 3 ವಿಕೆಟಿಗೆ 241 ರನ್‌ ಬಾರಿಸಿ ಮುನ್ನುಗ್ಗುತ್ತಿತ್ತು. ಆದರೆ ಹಸನ್‌ ಅಲಿ ಮತ್ತು ಶಾಹೀನ್‌ ಅಫ್ರಿದಿ ದಾಳಿಗೆ ದಿಕ್ಕು ತಪ್ಪಿ 274ಕ್ಕೆ ಸರ್ವಪತನ ಕಂಡಿತು. ಮೊದಲ ಟೆಸ್ಟ್‌ ಪಂದ್ಯವನ್ನು ಪಾಕಿಸ್ಥಾನ 7 ವಿಕೆಟ್‌ಗಳಿಂದ ಗೆದ್ದಿತ್ತು. ಇದು 2003ರ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ಥಾನ ಸಾಧಿಸಿದ ಮೊದಲ ಸರಣಿ ಗೆಲುವು.

ಮಾರ್ಕ್‌ರಮ್‌ 108 ರನ್‌ ಬಾರಿಸಿ ಹೋರಾಟವನ್ನು ಜಾರಿಯಲ್ಲಿರಿಸಿದರು (243 ಎಸೆತ, 13 ಫೋರ್‌, 3 ಸಿಕ್ಸರ್‌). ಟೆಂಬ ಬವುಮ 61 ರನ್‌ ಮಾಡಿದರು. ಆದರೆ ಉಳಿದವರಿಗೆ ಪಾಕ್‌ ಬೌಲಿಂಗ್‌ ದಾಳಿಯನ್ನು ಎದುರಿಸಿ ನಿಲ್ಲಲಾಗಲಿಲ್ಲ. ಹಸನ್‌ ಅಲಿ 60ಕ್ಕೆ 5, ಅಫ್ರಿದಿ 51ಕ್ಕೆ 4 ವಿಕೆಟ್‌ ಕಿತ್ತು ಪಾಕಿಸ್ಥಾನದ ಗೆಲುವನ್ನು ಸಾರಿದರು.
ಇತ್ತಂಡಗಳಿನ್ನು 3 ಪಂದ್ಯಗಳ ಟಿ20 ಸರಣಿಯಲ್ಲಿ ಎದುರಾಗಲಿವೆ.

ಇದನ್ನೂ ಓದಿ:ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಬಜೆಟ್ ಮಂಡನೆ, ದಿನಾಂಕ ಇನ್ನೂ ನಿರ್ಧಾರ ಮಾಡಿಲ್ಲ ‌: ಸಿಎಂ

ಸಂಕ್ಷಿಪ್ತ ಸ್ಕೋರ್‌
ಪಾಕಿಸ್ಥಾನ-272 ಮತ್ತು 298. ದಕ್ಷಿಣ ಆಫ್ರಿಕಾ-201 ಮತ್ತು 274 (ಮಾರ್ಕ್‌ರಮ್‌ 108, ಬವುಮ 61, ಡುಸೆನ್‌ 48, ಹಸನ್‌ ಅಲಿ 60ಕ್ಕೆ 5, ಅಫ್ರಿದಿ 51ಕ್ಕೆ 4).

ಪಂದ್ಯಶ್ರೇಷ್ಠ: ಹಸನ್‌ ಅಲಿ.

ಸರಣಿಶ್ರೇಷ್ಠ: ಮೊಹಮ್ಮದ್‌ ರಿಜ್ವಾನ್‌.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.