Thailand Open Badminton: ಹೊಸ ಭರವಸೆಯಲ್ಲಿ ಭಾರತ


Team Udayavani, May 30, 2023, 6:47 AM IST

badminton

ಬ್ಯಾಂಕಾಕ್‌: ಮಲೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್‌ ಪಂದ್ಯಾವಳಿ ಯಲ್ಲಿ ಉತ್ತಮ ಪ್ರದರ್ಶನವಿತ್ತ ಭಾರತವೀಗ “ಥಾಯ್ಲೆಂಡ್‌ ಓಪನ್‌ ಸೂಪರ್‌-500′ ಕೂಟದಲ್ಲಿ ಹೊಸ ಭರವಸೆಯೊಂದಿಗೆ ಕಣಕ್ಕಿಳಿಯಲಿದೆ. ಈ ಪಂದ್ಯಾವಳಿ ಮಂಗಳವಾರ ಬ್ಯಾಂಕಾಕ್‌ನಲ್ಲಿ ಆರಂಭವಾಗಲಿದೆ.

ಮಲೇಷ್ಯಾದಲ್ಲಿ ಎಚ್‌.ಎಸ್‌. ಪ್ರಣಯ್‌ ಪುರುಷರ ಸಿಂಗಲ್ಸ್‌ ಪ್ರಶಸ್ತಿ ಗೆದ್ದು ತಂಡಕ್ಕೆ ಹೊಸ ಸ್ಫೂರ್ತಿ ತುಂಬಿ ದ್ದರು. ಆದರೆ ಪಿ.ವಿ. ಸಿಂಧು ಮತ್ತು ಕೆ. ಶ್ರೀಕಾಂತ್‌ ಕ್ರಮವಾಗಿ ಸೆಮಿಫೈನಲ್‌ ಮತ್ತು ಕ್ವಾರ್ಟರ್‌ ಫೈನಲ್‌ನಲ್ಲಿ ಎಡವಿ ನಿರಾಸೆ ಮೂಡಿಸಿದ್ದರು. ಇವರು ಬ್ಯಾಂಕಾಕ್‌ನಲ್ಲಿ ಸುಧಾರಿತ ಪ್ರದರ್ಶನ ನೀಡಬೇಕಿದೆ.

ಪಿ.ವಿ. ಸಿಂಧು ನೂತನ ರ್‍ಯಾಂಕಿಂಗ್‌ನಲ್ಲಿ 2 ಸ್ಥಾನ ಕುಸಿತ ಕಂಡಿದ್ದು (13), ಮತ್ತೆ ಪ್ರಗತಿ ಸಾಧಿಸಬೇಕಾದರೆ ಥಾಯ್ಲೆಂಡ್‌ನ‌ಲ್ಲಿ ಉತ್ತಮ ಪ್ರದರ್ಶನ ನೀಡುವುದು ಅನಿವಾರ್ಯ. ಮೊದಲ ಸುತ್ತಿನಲ್ಲಿ ಇವರ ಎದುರಾಳಿ ಕೆನಡಾದ ಮೈಕಲ್‌ ಲೀ. ಹಾಗೆಯೇ ಕೆ. ಶ್ರೀಕಾಂತ್‌ ಮಲೇಷ್ಯಾ ಮಾಸ್ಟರ್ ಫೈನಲಿಸ್ಟ್‌ ವೆಂಗ್‌ ಹಾಂಗ್‌ ಯಾಂಗ್‌ ಸವಾಲನ್ನು ಎದುರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್‌.ಎಸ್‌. ಪ್ರಣಯ್‌ ಅವರಿಂದ ಕೆಲವು ಟಿಪ್ಸ್‌ ಕೂಡ ಪಡೆದಿದ್ದಾರೆ. ಮಲೇಷ್ಯಾದಲ್ಲಿ ಯಾಂಗ್‌ ಅವರನ್ನು ಮಣಿಸಿಯೇ ಪ್ರಣಯ್‌ ಚಾಂಪಿಯನ್‌ ಆಗಿ ಮೂಡಿಬಂದಿದ್ದರು.

ಮೊದಲ ಸುತ್ತು ದಾಟಿದರೆ ಪಿ.ವಿ. ಸಿಂಧು ಚೀನದ 6ನೇ ಶ್ರೇಯಾಂಕದ ಆಟಗಾರ್ತಿ ವಾಂಗ್‌ ಜೀ ಯೀ ಅವ ರನ್ನು, ಕೆ. ಶ್ರೀಕಾಂತ್‌ 3ನೇ ಶ್ರೇಯಾಂಕದ ಚೀನೀ ಆಟಗಾರ ಶೀ ಯು ಕ್ವಿ ಅವರನ್ನು ಎದುರಿಸುವ ಸಾಧ್ಯತೆ ಇದೆ.

ಲಕ್ಷ್ಯ ಸೇನ್‌ ಆಟ
ರ್‍ಯಾಂಕಿಂಗ್‌ನಲ್ಲಿ ಟಾಪ್‌-20 ಯಾದಿ ಯಿಂದ ಹೊರಬಿದ್ದಿರುವ ಲಕ್ಷ್ಯ ಸೇನ್‌ ಚೈನೀಸ್‌ ತೈಪೆಯ ವಾಂಗ್‌ ಜು ವೀ ವಿರುದ್ಧ ಆಟ ಆರಂಭಿಸಲಿದ್ದಾರೆ. “ಓಲೀìನ್ಸ್‌ ಮಾಸ್ಟರ್’ ಚಾಂಪಿಯನ್‌ ಪ್ರಿಯಾಂಶು ರಾಜಾವತ್‌ ಕೂಡ ಕಣದಲ್ಲಿದ್ದು, ಮಲೇಷ್ಯಾದ ಎನ್‌ಜಿ ಜೇ ಯಾಂಗ್‌ ಅವರನ್ನು ಮೊದಲ ಸುತ್ತಿನಲ್ಲಿ ಎದುರಿಸುವರು.
ಮಲೇಷ್ಯಾ ಓಪನ್‌ನಲ್ಲಿ ಎಡವಿದ ಭಾರತದ ನಂ.1 ಡಬಲ್ಸ್‌ ಜೋಡಿ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಫ್ರಾನ್ಸ್‌ನ ಲುಕಾಸ್‌ ಕೊರ್ವೀ-ರೋನನ್‌ ಲಾಬರ್‌ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡುವರು. ಕೃಷ್ಣಪ್ರಸಾದ್‌ ಗರಗ್‌-ವಿಷ್ಣುವರ್ಧನ್‌, ಅಶ್ವಿ‌ನಿ ಭಟ್‌-ಶಿಖಾ ಗೌತಮ್‌ ಕೂಡ ಅದೃಷ್ಟಪರೀಕ್ಷೆಗೆ ಇಳಿಯಲಿದ್ದಾರೆ.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.