ತಲೆಮರೆಸಿದ್ದ ಆರೋಪಿ ಸೆರೆ


Team Udayavani, Mar 31, 2023, 5:16 AM IST

arrest

ಕುಂಬಳೆ: ಕಾಪ್ಪ ಪ್ರಕರಣದ ಆರೋಪಿಯನ್ನು ಗಡೀಪಾರು ಮಾಡಿಯೂ ಊರಲ್ಲಿ ಅಡಗುದಾಣದಲ್ಲಿ ಅವಿತಿದ್ದ ಆರೋಪಿಯನ್ನು ಸೆರೆ ಹಿಡಿದು ಪೊಲೀಸರು ಜೈಲಿನಲ್ಲಿ ಬಂಧನದಲ್ಲಿರಿಸಿದ್ದ ಆರೋಪಿಯಿಂದ ಮೊಬೈಲ್‌ ಫೋನನ್ನು ಪತ್ತೆ ಹಚ್ಚಲಾಗಿದೆ.ಚೆಮ್ಮಟ್ಟ ಬಯಲು ಜಿಲ್ಲಾ ಜೈಲಿನಲ್ಲಿ ಕಾಪ್ಪ ಪ್ರಕರಣದಲ್ಲಿ ಬಂಧನದಲ್ಲಿದ್ದ ತ್ರಿಕ್ಕರಪ್ಪುರದ ಮಹ್ಮದ್‌ ಸುಹೈಲಿ (24)ಎಂಬಾತನನ್ನು ಕಣ್ಣೂರು ಸೆಂಟ್ರಲ್‌ ಜೈಲಿಗೆ ವರ್ಗಾಯಿಸಲು ಪೊಲೀಸ್‌ ಬೆಂಗಾವಲಲ್ಲಿ ಕರೆದೊಯ್ಯುತ್ತಿದ್ದಾಗ ಈತ ತನ್ನ ಕೈ ಕಾಲಿಗೆ ಗಾಯಮಾಡಿದ್ದನು.

ಈತನನ್ನು ಕಲ್ಲಿಕೋಟೆ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗೆ ದಾಖಲಿಸಿ ಬಳಿಕ ಈತನನ್ನು ಪೊಲೀಸರು ಜೈಲಿಗೆ ಕರೆತರುವಾಗ ಈತ ಮೊಬೈಲನ್ನು ಬೂಟಿನ ಅಡಿಭಾಗದಲ್ಲಿ ರಿಸಿ ಜೈಲಿನೊಳಗೆ ತಂದಿದ್ದನು.ಇದನ್ನು ಗಮನಿಸಿದ ಜೈಲಿನ ಅಧೀಕ್ಷರು ಹೊಸದುರ್ಗ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.ಇದರಂತೆ ಪೊಲೀಸರು ಆಗಮಿಸಿ ತನಿಖೆ ನಡೆಸಿದಾಗ ಈತ ಮೊಬೈಲನ್ನು ತನ್ನ ಗುದದ್ವಾರದಲ್ಲಿ ಬಚ್ಚಿಟ್ಟಿದ್ದನು.ತಪಾಸಣೆ ನಡೆಸಲು ಒಪ್ಪದಾಗ ಪೊಲೀಸರು ಬಲವಂತವಾಗಿ ತಪಾಸಣೆ ನಡೆಸಿ ಮೊಬೈಲನ್ನು ವಶಪಡಿಸಿ ಈತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

thumb-2

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಡಿಕೇರಿ: ಕಳೆದ ಹೋಗಿದ್ದ 23 ಮೊಬೈಲ್‌ ಪತ್ತೆ… ವಾರಸುದಾರರಿಗೆ ಹಸ್ತಾಂತರ

ಮಡಿಕೇರಿ: ಕಳೆದ ಹೋಗಿದ್ದ 23 ಮೊಬೈಲ್‌ ಪತ್ತೆ… ವಾರಸುದಾರರಿಗೆ ಹಸ್ತಾಂತರ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ

ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ