ರಕ್ತ ಪಾತಕ್ಕೆ ಅವಕಾಶ ಕೊಡಬಾರದು: ಎಚ್.ಡಿ.ಕುಮಾರಸ್ವಾಮಿ ಕಳವಳ

ಕಾಂಗ್ರೆಸ್, ಬಿಜೆಪಿ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ

Team Udayavani, Feb 9, 2022, 1:49 PM IST

hdk

ಬೆಂಗಳೂರು : ಹಿಜಾಬ್ ವಿವಾದವನ್ನು ಆರಂಭದಲ್ಲೇ ಸರಕಾರ ಬಗೆಹರಿಸಬಹುದಿತ್ತು. ಈಗ ಎರಡೂ ರಾಷ್ಟ್ರೀಯ ಪಕ್ಷಗಳು ರಾಜಕಾರಣ ಮಾಡುತ್ತಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರಂಭದಲ್ಲೇ ಸರ್ಕಾರ ಈ ವಿವಾದವನ್ನ ಬಗೆಹರಿಸಬಹುದಿತ್ತು.ಅಂತಹ ಕೆಲಸವನ್ನ ಸಮರ್ಪಕವಾಗಿ ಮಾಡಲಿಲ್ಲ.ಈ ವಿಚಾರ ನ್ಯಾಯಾಲಯದಲ್ಲಿದೆ ಆದರೆ, ಕಾಂಗ್ರೆಸ್, ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿದರು.

ನಮ್ಮಲ್ಲಿ ಅಲ್ಪಸಂಖ್ಯಾತ, ಬಹುಸಂಖ್ಯಾತ ಎಂಬುದಿಲ್ಲ.ಎಲ್ಲರೂ ಒಂದೇ, ಇಡೀ ದೇಶ ಒಂದೆ ವಿದ್ಯಾರ್ಥಿಗಳಲ್ಲಿ ಕೋಮು ಭಾವನೆ ಮೂಡಿಸಬಾರದು ಎಂದು ಅಭಿಪ್ರಾಯ ಪಟ್ಟರು.

ರಾಜ್ಯದಲ್ಲಿ ಈ ರೀತಿ ಘಟನೆಗಳು ನಡೆಯಬಾರದು. ಯಾವುದೋ ಕೆಲವು ಸಂಘಟನೆಗಳಿಂದ ಪ್ರೇರೇಪಿತರಾಗಿ ಈ ರೀತಿ ಆಗ್ತಿದೆ. ಸರ್ವ ಜನಾಂಗದ ಶಾಂತಿಯ ತೋಟ ಅಂತ ಶಾಂತಿ ಕಾಪಾಡಬೇಕು. ಎಲ್ಲಾ ಯುವಕ, ಯುವತಿಯರಿಗೆ ಮನವಿ ಮಾಡುತ್ತೇನೆ.ವಾದ ವಿವಾದ ಪ್ರತಿವಾದ ಮುಂದುವರೆದಿದೆ. ಜನತೆ, ಯುವಕರಿಗೆ ಮತ್ತು ಪೋಷಕರಿಗೆ ವೈಷಮ್ಯಕ್ಕೆ ಅವಕಾಶ ಕೊಡಬಾರದು ಎಂದು ಮನವಿ ಮಾಡುತ್ತೇನೆ ಎಂದರು.

ನ್ಯಾಯಾಲಯ ಏನೇ ತೀರ್ಪು ನೀಡಿದರೂ ಅದಕ್ಕೆ ಎಲ್ಲರು ಬದ್ಧರಾಗಿರಬೇಕು. ರಕ್ತ ಪಾತಕ್ಕೆ ಅವಕಾಶ ಕೊಡಬಾರದು ಎಂದು ಮನವಿ ಮಾಡುತ್ತೇನೆ.ನಾಯಕರು ಕೂಡ ಸಮಾಜದಲ್ಲಿ ಅಶಾಂತಿಗೆ ಅವಕಾಶ ಕೊಡಬಾರದು. ಶಾಂತಿಯ ವಾತಾವರಣ ತರಲು ಮನವಿ ಮಾಡುತ್ತೇನೆ. ಶಿಕ್ಷಣ ಸಂಸ್ಥೆಗಳಲ್ಲಿ ರಾಜಕಾರಣ ತರುವ ಕೆಲಸ ಆಗಬಾರದು. ವೋಟ್ ಬ್ಯಾಂಕ್ ರಾಜಕಾರಣಕ್ಕೆ ಇವೆಲ್ಲಾ ನಡೀತಿವೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಈ ರೀತಿ ವಾತಾವರಣ ಸೃಷ್ಟಿ ಮಾಡಿ ವೋಟ್ ಬ್ಯಾಂಕ್ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ ಎಂದರು.

ರಾಜ್ಯದಲ್ಲಿ ಚರ್ಚೆ ಮಾಡೋಕೆ ಹಲವಾರು ವಿಷಯಗಳಿವೆ.ನಾಡಿನ ಅಭಿವೃದ್ಧಿಗಾಗಿ ಚಿಂತನೆ ಮಾಡಬೇಕು. ಈ ರೀತಿ ಗಲಭೆ ಸೃಷ್ಟಿಸುವ ಅವಶ್ಯಕತೆ ಇಲ್ಲ.ಇಲ್ಲಿ ಇದ್ದವರು ಎಲ್ಲರೂ ಭಾರತೀಯರು, ಅಭಿಮಾನ ಇರುವವರೇ. ಅಭಿಮಾನ ಇಲ್ಲದೆ ಇರುವವರೆ ದೇಶ ವಿಭಜನೆ ಆದಾಗಲೇ ಹೊರಟು ಹೋಗಿದ್ದಾರೆ.ಈ ವಿಚಾರ ಕರಾವಳಿಯ ಜತೆಗೆ ಬೇರೆ ಜಿಲ್ಲೆಗಳಿಗೂ ಹರಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.