ರಾಜ್ಯದಲ್ಲಿ ಸೋಂಕಿನ ಪಾಸಿಟಿವಿಟಿ ದರ ಶೇ.6.19ಕ್ಕೆ ಇಳಿಕೆ
Team Udayavani, Feb 7, 2022, 8:19 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯದಲ್ಲಿ ಸೋಮವಾರ 6,151 ಹೊಸ ಪ್ರಕರಣ ದಾಖಲಾಗಿದ್ದು, 16,802 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸೋಂಕಿತರ ಪಾಸಿಟಿವಿಟಿ ದರ ಶೇ.6.19ಕ್ಕೆ ಹಾಗೂ ಸಕ್ರಿಯ ಪ್ರಕರಣ 87080 ಕ್ಕೆ ಇಳಿಕೆಯಾಗಿದೆ.
ಸೋಮವಾರ 99,254 ಸ್ಲ್ಯಾಬ್ ಗಳನ್ನು ಪರೀಕ್ಷೆ ಒಳಪಡಿಸಲಾಗಿತ್ತು.ಬೆಂಗಳೂರು ನಗರ 2718, ಬೆಳಗಾವಿ 321, ಮೈಸೂರು 285, ಹಾಸನ 219, ತುಮಕೂರು 210, ಕೊಡಗು 195,ಮಂಡ್ಯ 182, ಶಿವಮೊಗ್ಗ 177, ಧಾರವಾಡ 149, ಚಿತ್ರದುರ್ಗ 161, ಬಳ್ಳಾರಿ 154, ಕೊಪ್ಪಳ 133, ಕಲಬುರಗಿ 117, ಚಾಮರಾಜನಗರ 115,ಚಿಕ್ಕಬಳ್ಳಾಪುರ 102,ಹಾವೇರಿ 102, ಉತ್ತರ ಕನ್ನಡ 106, ದಕ್ಷಿಣ ಕನ್ನಡ 90,ಬೆಂಗಳೂರು ಗ್ರಾಮಾಂತರ 70,ಉಡುಪಿ 85, ಕೋಲಾರ 77, ವಿಜಯಪುರ 73,ಬಾಗಲಕೋಟೆ 60, ಚಿಕ್ಕಮಗಳೂರು 51,ರಾಯಚೂರು 49, ದಾವಣಗೆರೆ 35, ಬೀದರ್ 34,ಗದಗ 31,ರಾಮನಗರ 25, ಯಾದಗಿರಿ ಜಿಲ್ಲೆಯ 25ಮಂದಿಯಲ್ಲಿ ಸೋಂಕು ದೃಢಗೊಂಡಿದೆ.
49 ಮರಣ ಪ್ರಕರಣ
ರಾಜ್ಯಾದ್ಯಂತ ಅನಾರೋಗ್ಯದಿಂದ ಬಳಲುತ್ತಿದ್ದ 49ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ 15,ಮೈಸೂರು 6, ಡುಪಿ ಹಾಗೂ ತುಮಕೂರು ತಲಾ 4, ದ.ಕ. 3, ಉ.ಕ., ಬೆಳಗಾವಿ,ದಾವಣಗೆರೆ, ಹಾಸನ ಜಿಲ್ಲೆಯಲ್ಲಿ ತಲಾ 2, ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜನಗರ,ಚಿತ್ರದುರ್ಗಾ, ಹಾವೇರಿ, ಮಂಡ್ಯ, ರಾಯಚೂರು, ರಾಮನಗರ ಜಿಲ್ಲೆಯಲ್ಲಿ ತಲಾ 1 ಒಂದರಂತೆ ಒಟ್ಟು 47ಮರಣ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ