ಪೊಲೀಸರೆಂದು ನಂಬಿಸಿ 50 ಗ್ರಾಂ ಚಿನ್ನದ ಮಾಂಗಲ್ಯ ಸರ ದೋಚಿದ ಖದೀಮರು


Team Udayavani, Mar 18, 2023, 2:12 PM IST

goa thief

ಗಂಗಾವತಿ: ನಗರದಲ್ಲಿ ಸರಗಳ್ಳರು ತಮ್ಮ ಕೈಚಳಕ ತೋರಿಸಿದ್ದು ಪೊಲೀಸರೆಂದು ಗೃಹಿಣಿಯೊರ್ವಳನ್ನು ನಂಬಿಸಿ ೫೦ ಗ್ರಾಂ ಚಿನ್ನದ ಸರವನ್ನು ದೋಚಿಕೊಂಡು ಹೋಗಿರುವ ಪ್ರಕರಣ ನಗರದ ಬಸ್ಟ್ಯಾಂಡ್ ರಸ್ತೆಯಲ್ಲಿರುವ ಮಾಜಿ ಶಾಸಕ ಎಚ್ಎಸ್ ಮುರಳಿದರ ಮನೆ ಹತ್ತಿರ ಶನಿವಾರ ಮಧ್ಯಾಹ್ನ ಜರುಗಿದೆ.

ಪಾರ್ವತಮ್ಮ ಗಂಡ ಭೋಜಪ್ಪ ಎಂಬ ಗ್ರಹಿಣಿ ನ್ಯಾಯಬೆಲೆ ಅಂಗಡಿಯಿಂದ ಪಡಿತರವನ್ನು ತೆಗೆದುಕೊಂಡು ಹೋಗುವಾಗ ಹಿಂದಿನಿಂದ ಬಂದ ಯುವಕರಿಬ್ಬರು ಪಾರ್ವತಮ್ಮ ಇವರನ್ನು ಮಾತನಾಡಿಸಿ ನಗರದಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದ್ದು ನೀವು ಧರಿಸಿರುವ ಚಿನ್ನದ ಸರವನ್ನು ಬಿಚ್ಚಿ ಚೀಲದಲ್ಲಿ ಹಾಕಿಕೊಂಡು ಹೋಗುವಂತೆ ಸೂಚಿಸಿದ್ದಾರೆ. ಇದನ್ನು ಪ್ರಶ್ನಿಸಿದ ಪಾರ್ವತಮ್ಮಗೆ ನಾವು ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡುತ್ತಿದ್ದೇವೆ ಕೂಡಲೇ ಚಿನ್ನದ ಸರವನ್ನು ಬಿಚ್ಚಿಕೊಂಡು ಕೈಚೀಲದಲ್ಲಿ ಹಾಕಿಕೊಳ್ಳುವಂತೆ ತಿಳಿಸಿದ್ದಾರೆ.

ಕಳ್ಳರ ಮಾತನ್ನು ನಂಬಿದ ಪಾರ್ವತಮ್ಮ ಐದು ಗ್ರಾಂ 50 ಗ್ರಾಂ ಚಿನ್ನದ ಸರ ವನ್ನು ಬಿಚ್ಚಿ ಕೈಚೀಲದಲ್ಲಿ ಹಾಕಿಕೊಳ್ಳುವ ಸಂದರ್ಭದಲ್ಲಿ ನೆರವಾಗುವ ನೆಪದಲ್ಲಿ ಚಿನ್ನದ ಸರವನ್ನು ಯಾಮಾರಿಸಿ ದೋಚಿ ಬೈಕ್ ಮೂಲಕ ಪರಾರಿಯಾಗಿದ್ದು ಮನೆಗೆ ಹೋಗಿ ಕೈ ಚೀಲದಲ್ಲಿ ಸರವನ್ನು ನೋಡಿದಾಗ ಮಾಂಗಲ್ಯ ಸರ ಇಲ್ಲದನ್ನು ಕಂಡು ಪಾರ್ವತಮ್ಮ ಗಾಬರಿಯಾಗಿದ್ದಾರೆ ಕೂಡಲೇ ಪೊಲೀಸ್ ಠಾಣೆಗೆ ತಿಳಿಸಿದ್ದು ಪೊಲೀಸರು ಕಾರ್ಯಾಚರಣೆ ನಡೆಸಿ‌ ಸುತ್ತಲಿನ ಸಿಸಿ ಕ್ಯಾಮೆರಗಳನ್ನು ಪರಿಶೀಲಿಸಿದಾಗ ಇಬ್ಬರು ಬೈಕ್ ಮೇಲೆ ಬಂದು ಸರ ಕಳ್ಳತನ ಮಾಡಿರುವ ವಿಡಿಯೋ ಕಂಡು ಬಂದಿದೆ. ಪೊಲೀಸರು ಪತ್ತೆ ಗಾಗಿ ಹೊಸಪೇಟೆ, ಕಂಪ್ಲಿ,ಕಾರಟಗಿ, ಕುಷ್ಟಗಿ,ತಾವರಗೇರಾ ಮತ್ತು ಕೊಪ್ಪಳ ಪೊಲೀಸ್ ಠಾಣೆಗೆ ವಿಡಿಯೋ ಪೋಟೆಜ್ ಸಮೇತ ಮಾಹಿತಿಯನ್ನ ಕಳಿಸಿದ್ದಾರೆ.

ನಗರ ಠಾಣೆಯಲ್ಲಿ ಸರ ಕಳೆದುಕೊಂಡಿರುವ ಪಾರ್ವತಮ್ಮ ಗಂಡ ಭೋಜಪ್ಪ ಮನವಿಯ ಮೇರೆಗೆ ದೂರು ದಾಖಲಿಸಿಕೊಂಡಿದ್ದು ಶೀಘ್ರವೇ ಕಳ್ಳರನ್ನು ಪತ್ತೆ ಮಾಡಿ ಸರವನ್ನು ಸಂಬಂಧಪಟ್ಟವರಿಗೆ ಒಪ್ಪಿಸಲಾಗುತ್ತದೆ ಎಂದು ನಗರ ನಗರ ಠಾಣೆಯ ಪಿ ಐ ಅಡಿವೆಪ್ಪ ಉದಯವಾಣಿ ಜೊತೆ ಮಾತನಾಡಿ ತಿಳಿಸಿದ್ದಾರೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.