ಶಾಸಕ ಸಂಗಮೇಶ್ ಸದನ ಪ್ರವೇಶಕ್ಕೆ ಮಾರ್ಷಲ್ ಗಳ ತಡೆ: ಸಿದ್ದರಾಮಯ್ಯ ತರಾಟೆ!
ಸಂಗಮೇಶ್ ಪರ ನಿಂತ ಮಾಜಿ ಸಿಎಂ ಸಿದ್ದರಾಮಯ್ಯ
Team Udayavani, Mar 4, 2021, 5:05 PM IST
ಬೆಂಗಳೂರು : ಅಮಾನತ್ತಾಗಿರುವ ಭದ್ರಾವತಿ ಶಾಸಕ ಸಂಗಮೇಶ್ ಸದನಕ್ಕೆ ತೆರಳುತ್ತಿದ್ದ ವೇಳೆ ಮಾರ್ಷಲ್ಗಳು ತಡೆದಿರುವ ಘಟನೆ ನಡೆದಿದೆ. ಮಾರ್ಷಲ್ ಗಳು ತಡೆಯುತ್ತಿದ್ದಂತೆ, ಅಮಾನತು ಆದೇಶ ಪ್ರತಿ ತೋರಿಸುವಂತೆ ಸಂಗಮೇಶ್ ಕೇಳಿದ್ದಾರೆ.
ಈ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ರಮೇಶ್ ಕುಮಾರ್ ಎಂಟ್ರಿ ಕೊಟ್ಟು ಸಂಗಮೇಶ್ ರನ್ನು ಸದನದ ಒಳಗೆ ಕರೆದುಕೊಂಡು ಹೋಗಿದ್ದಾರೆ.
ಇದಾದ ನಂತ್ರ ಮಾರ್ಷಲ್ ಗಳ ಮೇಲೆ ಗರಂ ಆದ ಸಿದ್ದರಾಮಯ್ಯ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ದಬ್ಬಾಳಿಕೆ ಮಾಡುತ್ತಿದ್ದೀರಾ ಎಂದು ಅವಾಜ್ ಹಾಕಿದ್ದಾರೆ.
ಈ ವೇಳೆ ಮಾರ್ಷಲ್ ಗಳು ಸಿದ್ದರಾಮಯ್ಯರನ್ನೂ ತಡೆಯಲು ಮುಂದಾದಾಗ ಸರಿಯಯ್ಯಾ ಎಂದು ಅವಾಜ್ ಹಾಕಿ ಸಂಗಮೇಶ್ ರನ್ನು ಒಳಗೆ ಕರೆದುಕೊಂಡು ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ