ಮುಕ್ತ ವಿವಿಯಲ್ಲಿ ಎಂಎಸ್ಡಬ್ಲ್ಯೂ ಕೋರ್ಸ್ಗೆ ಮಾನ್ಯತೆ ಸಿಕ್ಕಿಲ್ಲ : ಸುರೇಶ್ ಕುಮಾರ್
Team Udayavani, Feb 5, 2021, 6:00 AM IST
ಬೆಂಗಳೂರು: ಎಂಎಸ್ಡಬ್ಲ್ಯೂ ಕೋರ್ಸ್ ಸಹಿತ ಯುಜಿಸಿ ಮಾನ್ಯತೆ ನೀಡದ ಯಾವುದೇ ಕೋರ್ಸ್ಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವರ ಪರವಾಗಿ ಸಚಿವ ಎಸ್.ಸುರೇಶ್ ಕುಮಾರ್ ಸದನಕ್ಕೆ ತಿಳಿಸಿದರು.
ಗುರುವಾರ ಪ್ರಶ್ನೋತ್ತರದಲ್ಲಿ ಬಿಜೆಪಿಯ ಸುಭಾಷ್ ಗುತ್ತೇದಾರ್ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಮುಕ್ತ ವಿವಿಯು ಯುಜಿಸಿಯ ನಿಯಮಗಳನ್ನು ಉಲ್ಲಂ ಸಿ ಶೈಕ್ಷಣಿಕ ಚಟುವಟಿಕೆ ನಡೆಸುತ್ತಿದ್ದ ಕಾರಣ ಶೈಕ್ಷಣಿಕ ಚಟುವಟಿಕೆ ನಡೆಸಲು ನೀಡಿದ್ದ 2013-14 ಹಾಗೂ 2014-15ನೇ ಸಾಲಿನ ವರ್ಷ ಒಳಗೊಂಡಂತೆ ಮಾನ್ಯತೆ ರದ್ದುಪಡಿಸಿತ್ತು. 2018ರಲ್ಲಿ ಯುಜಿಸಿಯು ವಿವಿಯ ಕೆಲ ಕೋರ್ಸ್ಗಳಿಗಷ್ಟೇ ಮಾನ್ಯತೆ ನೀಡಿದ್ದು, ಎಂಎಸ್ಡಬ್ಲ್ಯೂ ಕೋರ್ಸ್ ನಡೆಸಲು ಮಾನ್ಯತೆ ನೀಡಿಲ್ಲ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
MUST WATCH
ಹೊಸ ಸೇರ್ಪಡೆ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ