ಅಲ್ ಖೈದಾ ನಾಯಕನ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಡಾ. ಅಶ್ವತ್ಥ ನಾರಾಯಣ್

ಎಮೋಷನಲ್‌ ಕಾರ್ಡ್ ಪ್ಲೇ ಮಾಡುವ ಸ್ಥಿತಿ ಬಿಜೆಪಿಗೆ ಬಂದಿಲ್ಲ

Team Udayavani, Apr 7, 2022, 4:23 PM IST

dr-ashwath

ಮೈಸೂರು: ಅಲ್ ಖೈದಾ ನಾಯಕ ಮಂಡ್ಯದ ವಿದ್ಯಾರ್ಥಿನಿಗೆ ಬೆಂಬಲ ನೀಡಿತುವ ವೀಡಿಯೋ ವಿಚಾರವನ್ನು ಸರಕಾರ ಗಂಭೀರ ವಾಗಿ ಪರಿಗಣಿಸಿದ್ದು, ಆ ಬಗ್ಗೆ ಪೊಲೀಸರು ಮಾಹಿತಿಗಳನ್ನು ಪಡೆಯುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ್ ಗುರುವಾರ ಹೇಳಿಕೆ ನೀಡಿದ್ದಾರೆ.

‘ಅಲ್ ಖೈದಾ ವೀಡಿಯೋ ಹಿಂದೆ ಆರ್ ಎಸ್ ಎಸ್ ಕೈವಾಡ ಇದೆ’ ಎಂಬ ಸಿದ್ದರಾಮಯ್ಯ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಅವರು ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ. ಇಂತಹ ಸೂಕ್ಷ್ಮ ವಿಚಾರದ ಬಗ್ಗೆ ಈ ರೀತಿ ಯಾವುದೇ ಪುರಾವೆ ಇಲ್ಲದೆ ಆರೋಪ ಮಾಡುವುದು ಸರಿಯಲ್ಲ.ಅವರು ಮೊದಲು ಅಲ್ ಖೈದಾ ಸಂಘಟನೆಯ ಹೇಳಿಕೆ ಖಂಡಿಸಬೇಕು. ಇದನ್ನು ಬಿಟ್ಟು ಈ ರೀತಿ ಬೇಜಾವಾಬ್ದಾರಿಯಾಗಿ ಒಂದು ಸಂಘಟನೆ ಮೇಲೆ ಆರೋಪ ಮಾಡುವುದು ಸರಿಯಲ್ಲ’ ಎಂದರು.

ಸಮಾಜ ಇದನ್ನು ಸೂಕ್ಷ್ಮವಾಗಿ ನೋಡುತ್ತಿದೆ. ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಯಾವ ಬೆಲೆಯೂ ಇಲ್ಲ. ಹಿಜಾಬ್ ಬಗ್ಗೆ ಮಾತನಾಡುತ್ತಾ ಅದನ್ನು ಕಾವಿಗೆ ಹೋಲಿಸಿ ಜನರಿಂದ ಟೀಕೆಗೆ ಒಳಗಾಗಿದ್ದರು.ಈ ಹೇಳಿಕೆಯಿಂದಲೂ ಅದೇ ರೀತಿ ಟೀಕೆಗೆ ಒಳಗಾಗುತ್ತಾರೆ ಎಂದರು.

ಈ ಸಂದರ್ಭದಲ್ಲಿ ಇಂತಹವರನ್ನು ವಿಚಾರಣೆ ಮಾಡಿ, ಹೀಗೆ ವಿಚಾರಣೆ ಮಾಡಿ ಎಂದು ನಾವು ಹೇಳುವುದು ಸರಿಯಲ್ಲ ಎಂದರು.

‘ಸಿಎಂ ಮೌನ‌ ಮುರಿಯಬೇಕು’ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಮುಸ್ಲಿಂಮರನ್ನು ಓಲೈಕೆ ಮಾಡಲು ಎಚ್ ಡಿಕೆ, ಸಿದ್ದರಾಮಯ್ಯ ನಡುವೆ ಪೈಪೋಟಿ ಶುರುವಾಗಿದೆ.ನಮಗೆ ಹೆಚ್ಚು ಮುಸ್ಲಿಂ ವೋಟು ಬೇಕು ಅಂತ ಕಾಂಪಿಟೇಶನ್ ಮಾಡುತ್ತಿದ್ದಾರೆ. ನಮ್ಮ ಮುಖ್ಯಮಂತ್ರಿಗಳು ಮೌನಿಯಾಗಿಲ್ಲ.ಉತ್ತಮ ವಾಗ್ಮಿಗಳು, ಅವರು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ.ಯಾವ ವಿಚಾರಕ್ಕೆ ಏನು ಹೇಳಬೇಕೋ ಅದನ್ನು ಹೇಳುತ್ತಾರೆ’ ಎಂದು ತಿರುಗೇಟು ನೀಡಿದರು.

‘ಬೆಲೆ ಏರಿಕೆ ವಿಚಾರ ಡೈವರ್ಟ್ ಮಾಡಲು ಎಮೋಷನಲ್‌ ಕಾರ್ಡ್ ಪ್ಲೇ’ ವಿಚಾರ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಬಿಜೆಪಿಗೆ ಇನ್ನೂ ಅಂತಹ ಸ್ಥಿತಿ ಬಂದಿಲ್ಲ.ರಷ್ಯಾ ಉಕ್ರೇನ್ ಯುದ್ದದ ಪರಿಣಾಮ ತೈಲ ಆಮದಿನಲ್ಲಿ ವ್ಯತ್ಯಾಸವಾಗಿದೆ. ಹಣದುಬ್ಬರದಿಂದ ಅಗತ್ಯ ವಸ್ತುಗಳ ಬೆಲೆ‌ ಏರಿಕೆ ಆಗಿದೆ. ಪ್ರಧಾನಿ ಮೋದಿ ಅವರು ವಿಶ್ವದಲ್ಲೇ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.ಬೆಲೆ ಏರಿಕೆಯನ್ನೂ ಹಂತ ಹಂತವಾಗಿ ಕಡಿಮೆ ಮಾಡುತ್ತೇವೆ’ ಎಂದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.