ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್


Team Udayavani, Jan 16, 2022, 3:59 PM IST

aravind-kejriwal

ಪಣಜಿ: ಆಮ್ ಆದ್ಮಿ ಪಕ್ಷಕ್ಕೆ ಬಹುಮತ ಬರದಿದ್ದರೆ ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ.

ಪಣಜಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತೃಣಮೂಲ ಕಾಂಗ್ರೆಸ್ ಜತೆ ಚುನಾವಣಾ ಪೂರ್ವ ಮೈತ್ರಿ ಪ್ರಸ್ತಾಪವನ್ನು ತಳ್ಳಿ ಹಾಕಿದರು.

ಮಾಜಿ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಅವರ ಪುತ್ರ ಉತ್ಪಲ್ ಪರ್ರಿಕರ್ ಅವರು ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ, ನಾನು ಮನೋಹರ್ ಪರ್ರಿಕರ್ ಅವರಂತಹ ರಾಜಕಾರಣಿಯನ್ನು ಗೌರವಿಸುತ್ತೇನೆ ಎಂದರು. .

ಫಲಿತಾಂಶದ ಬಳಿಕ ಒಂದು ವೇಳೆ ಮೈತ್ರಿ ಅನಿವಾರ್ಯವಾದರೆ ಬಿಜೆಪಿಯೇತರ ಪಕ್ಷಗಳೊಂದಿಗೆ ಮಾತ್ರ ಸರಕಾರ ರಚಿಸುತ್ತೇವೆ ಎಂದರು.

ಪಣಜಿ ಕ್ಷೇತ್ರದ ಟಿಕೆಟ್ ಕೇಳಿರುವ ಉತ್ಪಲ್ ಅವರಿಗೆ ಬಿಜೆಪಿ ಇದುವರೆಗೆ ಟಿಕೆಟ್ ಕುರಿತಾಗಿ ಸ್ಪಷ್ಟತೆ ನೀಡಿಲ್ಲ, ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎಂದೂ ಹೇಳಲಾಗಿದೆ.

ನಿರೀಕ್ಷೆ ಈಡೇರಿಸಲು  ಪ್ರಯತ್ನ

ಶಿರೋಡಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅರವಿಂದ ಕೇಜ್ರಿವಾಲ್ ಅವರು,ಆಮ್ ಆದ್ಮಿ ಪಕ್ಷದ ಮೇಲೆ ಗೋವಾದ ಜನತೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದು, ನಮ್ಮ ಸರ್ಕಾರ ಸ್ಥಾಪನೆಯಾದರೆ ಎಲ್ಲಾ ನಿರೀಕ್ಷೆಯನ್ನು ಈಡೇರಿಸಲು ನಾವು ಪ್ರಯತ್ನಿಸುತ್ತೇವೆ ಎಂದರು.

ಗೋವಾದಲ್ಲಿ ಆಮ್ ಆದ್ಮಿ ಸರ್ಕಾರ ಸ್ಥಾಪನೆಯಾದರೆ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಯಾಗಲಿದೆ. ಗೋವಾದಲ್ಲಿ ದಿನದ 24 ಗಂಟೆ ಉಚಿತ ವಿದ್ಯುತ್, ಕುಡಿಯುವ ನೀರು, ರಸ್ತೆ ಸುಧಾರಣೆ, ಎಲ್ಲ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ರೈತರೊಂದಿಗೆ ಚರ್ಚೆ ನಡೆಸಿ ಕೃಷಿ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಗೋವಾದಲ್ಲಿ ಬದಲಾವಣೆಗಾಗಿ ಜನರು ಮತದಾನ ಮಾಡಲು ಉತ್ಸುಕರಾಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಈ ಪಕ್ಷಗಳು ಜನತೆಗಾಗಿ ಏನನ್ನೂ ಮಾಡಿಲ್ಲ. ರಾಜ್ಯದಲ್ಲಿ ಯುವಕರು ಉದ್ಯೋಗವಿಲ್ಲದೆ ಮನೆಯಲ್ಲಿಯೇ ಕುಳಿತಿದ್ದಾರೆ. ನಿರುದ್ಯೋಗ ದೊಡ್ಡ ಸಮಸ್ಯೆಯಾಗಿದೆ ಎಂದರು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.