ಹೀಗೂ ಉಂಟು: ಬೈಂದೂರಿಗೆ ಸಚಿವ ಸ್ಥಾನದ ಯೋಗವಿಲ್ಲ…


Team Udayavani, Mar 18, 2023, 7:05 AM IST

politition cartoon

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ 1957ರಿಂದ ಮೊದಲ್ಗೊಂಡು 2018 ರವರೆಗೆ ಅಂದರೆ 15 ವರ್ಷಗಳ ಅವಧಿಗೆ ಚುನಾವಣೆ ನಡೆದು 9 ಮಂದಿ ಶಾಸಕರಾಗಿ ಆಯ್ಕೆಯಾದರೂ ಈವರೆಗೆ ಕ್ಷೇತ್ರಕ್ಕೆ ಸಚಿವ ಸ್ಥಾನ ಯೋಗ ಮಾತ್ರ ಯಾರಿಗೂ ಒಲಿದಿಲ್ಲ. ಗೋಪಾಲ ಪೂಜಾರಿ ಅವರು ನಾಲ್ಕುಬಾರಿ, ಮಂಜಯ್ಯ ಶೆಟ್ಟಿಯವರು ಎರಡು ಬಾರಿ, ಎ.ಜಿ. ಕೊಡ್ಗಿ, ಜಿ.ಎಸ್‌. ಆಚಾರ್‌ ತಲಾ ಎರಡು ಬಾರಿ, ಹಲ್ಸನಾಡು ಸುಬ್ಬರಾವ್‌, ಅಪ್ಪಣ್ಣ ಹೆಗ್ಡೆ, ಐ.ಎಂ.ಜಯರಾಮ್‌ ಶೆಟ್ಟಿ, ಕೆ. ಲಕ್ಷ್ಮೀ ನಾರಾಯಣ ಹಾಗೂ ಬಿ.ಎಂ. ಸುಕುಮಾರ್‌ ಶೆಟ್ಟಿ ತಲಾ ಒಂದೊಂದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಈವರೆಗೆ ಯಾರಿಗೂ ಸಚಿವರಾಗುವ ಅವಕಾಶ ಸಿಕ್ಕಿಲ್ಲ. ಕಳೆದ ಬಾರಿ ಗೋಪಾಲ ಪೂಜಾರಿ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಹಿಂದೆ ಇಲ್ಲಿನ ಶಾಸಕರಾಗಿದ್ದ ಎ.ಜಿ. ಕೊಡ್ಗಿ ಅವರು 3ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದರು. ಇದನ್ನು ಹೊರತುಪಡಿಸಿದರೆ ಯಾವ ಹುದ್ದೆಯೂ ಬೈಂದೂರಿಗೆ ಸಿಕ್ಕಿಲ್ಲ.

ಟಾಪ್ ನ್ಯೂಸ್

tdy-20

Daily Horoscope: ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ ಸಂಭವ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Belthangady ಆಟೋ ರಿಕ್ಷಾ ಪಲ್ಟಿ: ಮಗು ಗಂಭೀರ

Belthangady ಆಟೋ ರಿಕ್ಷಾ ಪಲ್ಟಿ: ಮಗು ಗಂಭೀರ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Online ಉದ್ಯೋಗ ಆಮಿಷ : ಇಬ್ಬರು ಮಹಿಳೆಯರ 4.70 ಲಕ್ಷ ರೂ. ನಷ್ಟ

Online ಉದ್ಯೋಗ ಆಮಿಷ : ಇಬ್ಬರು ಮಹಿಳೆಯರ 4.70 ಲಕ್ಷ ರೂ. ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಸ್ಕೂಟರ್‌ ಢಿಕ್ಕಿ: ಪಾದಚಾರಿಗೆ  ಗಾಯ

Udupi ಸ್ಕೂಟರ್‌ ಢಿಕ್ಕಿ: ಪಾದಚಾರಿಗೆ ಗಾಯ

Karnataka Governor ಅ. 3ರಂದು ಕೋಟಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಭೇಟಿ

Karnataka Governor ಅ. 3ರಂದು ಕೋಟಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಭೇಟಿ

Manipal ಅ. 10: ಮಾಹೆಯಲ್ಲಿ ನ್ಯಾಶನಲ್‌ ಸಿಜಿಎಂಪಿ ಡೇ

Manipal ಅ. 10: ಮಾಹೆಯಲ್ಲಿ ನ್ಯಾಶನಲ್‌ ಸಿಜಿಎಂಪಿ ಡೇ

Kota ಸುಣ್ಣಾರಿ: ಮದುವೆ ಆಗುವುದಾಗಿ ವಂಚನೆ; ದೂರು ದಾಖಲು

Kota ಸುಣ್ಣಾರಿ: ಮದುವೆ ಆಗುವುದಾಗಿ ವಂಚನೆ; ದೂರು ದಾಖಲು

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

tdy-20

Daily Horoscope: ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ ಸಂಭವ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

hdk

Congress: ಕಾಂಗ್ರೆಸ್‌ ಪಕ್ಷ ಡಿಎಂಕೆಯ ಬಿ ಟೀಮ್‌: ಎಚ್‌ಡಿಕೆ

kBadiyadka ಪಳ್ಳತ್ತಡ್ಕ ಅಪಘಾತ ಪ್ರಕರಣ: ಶಾಲಾ ಬಸ್‌ ಚಾಲಕನ ಸೆರೆ

Badiyadka ಪಳ್ಳತ್ತಡ್ಕ ಅಪಘಾತ ಪ್ರಕರಣ: ಶಾಲಾ ಬಸ್‌ ಚಾಲಕನ ಸೆರೆ

lok adalat

Karnataka: “ಗ್ಯಾರಂಟಿ” ಮೇಲೆ ಸಿಎಂ, ಡಿಸಿಎಂ, ಸಚಿವರ ಫೋಟೋ ಬೇಡ ಎಂದ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.