ಹೀಗೂ ಉಂಟು: ಬೈಂದೂರಿಗೆ ಸಚಿವ ಸ್ಥಾನದ ಯೋಗವಿಲ್ಲ…
Team Udayavani, Mar 18, 2023, 7:05 AM IST
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ 1957ರಿಂದ ಮೊದಲ್ಗೊಂಡು 2018 ರವರೆಗೆ ಅಂದರೆ 15 ವರ್ಷಗಳ ಅವಧಿಗೆ ಚುನಾವಣೆ ನಡೆದು 9 ಮಂದಿ ಶಾಸಕರಾಗಿ ಆಯ್ಕೆಯಾದರೂ ಈವರೆಗೆ ಕ್ಷೇತ್ರಕ್ಕೆ ಸಚಿವ ಸ್ಥಾನ ಯೋಗ ಮಾತ್ರ ಯಾರಿಗೂ ಒಲಿದಿಲ್ಲ. ಗೋಪಾಲ ಪೂಜಾರಿ ಅವರು ನಾಲ್ಕುಬಾರಿ, ಮಂಜಯ್ಯ ಶೆಟ್ಟಿಯವರು ಎರಡು ಬಾರಿ, ಎ.ಜಿ. ಕೊಡ್ಗಿ, ಜಿ.ಎಸ್. ಆಚಾರ್ ತಲಾ ಎರಡು ಬಾರಿ, ಹಲ್ಸನಾಡು ಸುಬ್ಬರಾವ್, ಅಪ್ಪಣ್ಣ ಹೆಗ್ಡೆ, ಐ.ಎಂ.ಜಯರಾಮ್ ಶೆಟ್ಟಿ, ಕೆ. ಲಕ್ಷ್ಮೀ ನಾರಾಯಣ ಹಾಗೂ ಬಿ.ಎಂ. ಸುಕುಮಾರ್ ಶೆಟ್ಟಿ ತಲಾ ಒಂದೊಂದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಈವರೆಗೆ ಯಾರಿಗೂ ಸಚಿವರಾಗುವ ಅವಕಾಶ ಸಿಕ್ಕಿಲ್ಲ. ಕಳೆದ ಬಾರಿ ಗೋಪಾಲ ಪೂಜಾರಿ ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಹಿಂದೆ ಇಲ್ಲಿನ ಶಾಸಕರಾಗಿದ್ದ ಎ.ಜಿ. ಕೊಡ್ಗಿ ಅವರು 3ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದರು. ಇದನ್ನು ಹೊರತುಪಡಿಸಿದರೆ ಯಾವ ಹುದ್ದೆಯೂ ಬೈಂದೂರಿಗೆ ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ