2011ರ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ ಫಿಕ್ಸ್‌ ಆಗಿದ್ದಕ್ಕೆ ಸಾಕ್ಷ್ಯವಿಲ್ಲ

ಕ್ರಿಕೆಟಿಗರ ವಿಚಾರಣೆ ಮುಗಿಸಿದ ಪೊಲೀಸರು, ಐಸಿಸಿ, ಬಿಸಿಸಿಐ ತನಿಖೆ ನಡೆಸೀತೇ?

Team Udayavani, Jul 4, 2020, 5:45 AM IST

2011ರ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ ಫಿಕ್ಸ್‌ ಆಗಿದ್ದಕ್ಕೆ ಸಾಕ್ಷ್ಯವಿಲ್ಲ

ಕೊಲಂಬೊ: 2011ರ ವಿಶ್ವ ಕಪ್‌ ಕ್ರಿಕೆಟ್‌ ಫೈನಲ್‌ ಫಿಕ್ಸಿಂಗ್‌ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ಪೊಲೀಸರು ತನಿಖೆಯನ್ನು ಪೂರ್ತಿಗೊಳಿಸಿದ್ದಾರೆ. ಇದಕ್ಕೆ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ ಎಂದಿದ್ದಾರೆ.

ಅಂದಿನ ತಂಡದ ನಾಯಕ ಕುಮಾರ ಸಂಗಕ್ಕರ ಮತ್ತು ಪ್ರಮುಖ ಬ್ಯಾಟ್ಸ್‌ಮನ್‌ ಮಾಹೇಲ ಜಯವರ್ಧನೆ ಅವರನ್ನು ಸುದೀರ್ಘ‌ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಹೇಳಿಕೆ ನೀಡಿದ್ದಾರೆ. ಇದಕ್ಕೂ ಮೊದಲು ಅಂದಿನ ಆಯ್ಕೆ ಸಮಿತಿ ಅಧ್ಯಕ್ಷ ಅರವಿಂದ ಡಿ ಸಿಲ್ವ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು.

ಆರೋಪ ದೃಢಪಟ್ಟಿಲ್ಲ
“ನಾವು ಕೇಂದ್ರ ಕ್ರೀಡಾ ಸಚಿವಾಲಯದ ಕಾರ್ಯದರ್ಶಿಗೆ ಈಗಾಗಲೇ ವರದಿ ಸಲ್ಲಿ ಸಿದ್ದೇವೆ. ಇಂದು ನಡೆದ ಆಂತರಿಕ ಸಂವಾದದ ಬಳಿಕ ನಾವು ತನಿಖೆಯನ್ನು ಮುಗಿಸಿದ್ದೇವೆ. ಪಂದ್ಯ ಫಿಕ್ಸ್‌ ಆಗಿರುವುದಕ್ಕೆ ನಮಗೆ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ’ ಎಂದು ಪೊಲೀಸ್‌ ಮಹಾನಿರ್ದೇಶಕ ಜಗತ್‌ ಫೊನ್ಸೇಕ ತಿಳಿಸಿದ್ದಾರೆ.

“ಅಂದಿನ ಕ್ರೀಡಾ ಸಚಿವ ಮಹಿಂದಾ ನಂದ ಅಲುತಗಾಮಗೆ ಅವರ 14 ಅಂಶಗಳ ಆರೋಪಗಳಾÂವುವೂ ದೃಢ ಪಟ್ಟಿಲ್ಲ. ಹೀಗಾಗಿ ಎಲ್ಲ ಆಟಗಾರರಿಗೂ ಸಮನ್ಸ್‌ ಜಾರಿಗೊಳಿಸಿ ವಿಚಾರಣೆ ಮುಂದುವರಿಸುವ ಅಗತ್ಯ ಕಂಡು ಬರುವುದಿಲ್ಲ’ ಎಂದು ಜಗತ್‌ ಫೊನ್ಸೇಕ ಹೇಳಿದರು.

“ಕೊನೆಯ ಗಳಿಗೆಯಲ್ಲಿ ತಂಡದಲ್ಲಿ ಭಾರೀ ಬದಲಾವಣೆ ಸಂಭವಿಸಿತು ಎಂಬುದು ಅಲುತಗಾಮಗೆ ಮಾಡಿದ ಆರೋಪಗಳಲ್ಲಿ ಪ್ರಮುಖವಾದುದು. ಇದಕ್ಕೇನು ಕಾರಣ ಎಂಬುದನ್ನು ಮೂವರು ಕ್ರಿಕೆಟಿಗರ ವಿಚಾರಣೆಯ ವೇಳೆ ವಿವರಣೆ ಪಡೆಯಲಾಗಿದೆ’ ಎಂದರು.

ಆದರೆ ಆಟಗಾರರ್ಯಾರೂ ಫಿಕ್ಸಿಂಗ್‌ನಲ್ಲಿ ಪಾಲ್ಗೊಂಡಿಲ್ಲ, ಹೊರಗಿನ ನಿರ್ದಿಷ್ಟ ಫಿಕ್ಸಿಂಗ್‌ ತಂಡವೊಂದರ ಕೈವಾಡವಿದೆ ಎಂಬುದು ಅಲುತಗಾಮಗೆ ಮಾಡಿದ ಮುಖ್ಯ ಆರೋಪವಾಗಿತ್ತು.

ತನಿಖೆ ಈ ಜಾಡಿನಲ್ಲಿ ಮುಂದು ವರಿದೀತೇ, ಐಸಿಸಿ ಹೆಚ್ಚಿನ ತನಿಖೆಗೆ ಸೂಚಿ ಸೀತೇ ಎಂಬುದು ಮುಂದಿನ ಹಂತದ ಕುತೂಹಲ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.