ಕಾಂಗ್ರೆಸ್ ಕೈಯಲ್ಲಿ ಏನೂ ಇಲ್ಲ ಹೀಗಾಗಿ ದೂರು ಕೊಡುತ್ತಿದೆ : ಆರಗ ಜ್ಞಾನೇಂದ್ರ
Team Udayavani, Apr 9, 2022, 12:37 PM IST
ಬೆಂಗಳೂರು : ಈಗ ಕಾಂಗ್ರೆಸ್ ಕೈಯಲ್ಲಿ ಏನೂ ಇಲ್ಲ, ಹೀಗಾಗಿ ಬರೀ ದೂರು ಕೊಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಎಮರ್ಜೆನ್ಸಿ ಕಾಲದಲ್ಲಿ ನಮ್ಮನ್ನ ಜೈಲಿನಲ್ಲಿ ಇಟ್ಟಿದ್ದರು, ಜಾರ್ಜ್ ಫರ್ನಾಂಡಿಸ್, ವಾಜಪೇಯಿ ಸೇರಿದಂತೆ ದೇಶವನ್ನೇ ಜೈಲಿನಲ್ಲಿ ಇಟ್ಟಿದ್ದರು. ಅವರು ದೂರು ಕೊಡಲಿ, ಕಾನೂನು ಪ್ರಕಾರ ಕ್ರಮ ಆಗಲಿ ಎಂದರು.
ನಿನ್ನೆ ಹುಸಿ ಬಾಂಬ್ ಕರೆ ಮಾಡಿದ್ದಾರೆ. ಸೆಂಟ್ರಲ್ ಏಜೆನ್ಸಿ ಗಂಭೀರವಾಗಿ ತನಿಖೆ ಮಾಡುತ್ತಿದೆ. ಮುಳಬಾಗಿಲಿನಲ್ಲಿ ಶೋಭಾಯಾತ್ರೆ ನಡೆಯುವಾಗ ಕಲ್ಲು ತೂರಾಟ ನಡೆದಿದೆ.ಶೋಭಾಯಾತ್ರೆ ಮಾಡುವಾಗ ಕರೆಂಟ್ ಹೋಗಿದೆ.ಆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ.ಪೊಲೀಸರು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ ಎಂದು ಹೇಳಿದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಆರೋಪಿ ಅಕೌಂಟ್ ಇಂದ ಹಣ ಪಡೆದ ಆರೋಪವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ.ಯಾರೇ ಅಧಿಕಾರಿಗಳು ಇದರ ಹಿಂದೆ ಇದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು