ಭಾರತ: ಆಗಸ್ಟ್ ನಲ್ಲಿ 3ನೇ ಅಲೆ, ಸೆಪ್ಟೆಂಬರ್ ನಲ್ಲಿ ಸೋಂಕು ಪ್ರಕರಣ ಹೆಚ್ಚಳ: ಸಂಶೋಧನಾ ವರದಿ

ಎರಡನೇ ಅಲೆ ಮುಂದುವರಿದು ಮೂರನೇ ಅಲೆಗೆ ದಾಟಲಿದೆ ಎಂದು ಎಸ್ ಬಿಐ ವರದಿ ತಿಳಿಸಿದೆ.

Team Udayavani, Jul 5, 2021, 5:57 PM IST

ಭಾರತ: ಆಗಸ್ಟ್ ನಲ್ಲಿ 3ನೇ ಅಲೆ, ಸೆಪ್ಟೆಂಬರ್ ನಲ್ಲಿ ಸೋಂಕು ಪ್ರಕರಣ ಹೆಚ್ಚಳ: ಸಂಶೋಧನಾ ವರದಿ

ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ಪ್ರಕರಣಗಳ ಪ್ರಮಾಣ ಇಳಿಕೆಯಾಗುತ್ತಿದ್ದರೂ ಕೂಡಾ ಅದೂ ಸಕ್ರಿಯವಾಗಿದೆ. ಅಲ್ಲದೇ 2021ರ ಆಗಸ್ಟ್ ನಲ್ಲಿ ಕೋವಿಡ್ ಮೂರನೇ ಅಲೆಯನ್ನು ಭಾರತ ಎದುರಿಸಬಹುದು ಎಂದು ಎಸ್ ಬಿಐ ಸೋಮವಾರ (ಜುಲೈ 05) ಬಿಡುಗಡೆಗೊಳಿಸಿರುವ ಸಂಶೋಧನಾ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಎಸ್ ಬಿಐ ಪ್ರಕಟಿಸಿದ ಸಂಶೋಧನಾ ವರದಿಗೆ “ಕೋವಿಡ್ 19: ರೇಸ್ ಟು ಫಿನಿಶಿಂಗ್ ಲೈನ್” ಎಂದು ಹೆಸರಿಡಲಾಗಿದೆ. ಆಗಸ್ಟ್ ನಲ್ಲಿ ಕೋವಿಡ್ 19 ಮೂರನೇ ಅಲೆ ಪ್ರಾರಂಭವಾಗಿ ಸೆಪ್ಟೆಂಬರ್ ನಲ್ಲಿ ಅದು ಗರಿಷ್ಠ ಪ್ರಮಾಣಕ್ಕೆ ಏರಿಕೆಯಾಗಲಿದೆ ಎಂದು ಲೈವ್ ಮಿಂಟ್ ವರದಿ ಮಾಡಿದೆ.

ಎರಡನೇ ಅಲೆಯ ವೇಳೆ ಪತ್ತೆಯಾದ ಕೋವಿಡ್ ಪ್ರಕರಣಗಳಿಗೆ ಹೋಲಿಸಿದರೆ, ಮೂರನೇ ಅಲೆಯ ಸಂದರ್ಭದಲ್ಲಿ 1.7 ಪಟ್ಟು ಹೆಚ್ಚಳವಾಗಲಿದೆ ಎಂದು ಹೇಳಿದೆ. ಭಾರತದಲ್ಲಿ ಕೋವಿಡ್ ಎರಡನೇ ಅಲೆ ಮೇ 7ರಂದು ಗರಿಷ್ಠ ಪ್ರಮಾಣಕ್ಕೆ ಏರಿತ್ತು. ಏಪ್ರಿಲ್ ನಲ್ಲಿ ದೇಶದಲ್ಲಿ ಎರಡನೇ ಅಲೆ ಪ್ರಾರಂಭವಾಗಿತ್ತು. ಇದರ ಪರಿಣಾಮ ದೆಹಲಿ, ಮಹಾರಾಷ್ಟ್ರ, ಕೇರಳ ಸೇರಿದಂತೆ ಇತರ ರಾಜ್ಯಗಳಲ್ಲಿ ಸಾವಿರಾರು ಕುಟುಂಬ ಮೇಲೆ ಪರಿಣಾಮ ಬೀರಿತ್ತು ಎಂದು ವರದಿ ವಿವರಿಸಿದೆ.

ಪ್ರಸ್ತುತ ಅಂಕಿಅಂಶದ ಪ್ರಕಾರ, ಕೋವಿಡ್ ವಿಚಾರದಲ್ಲಿ ಭಾರತ ಅನುಭವ ಪಡೆದಿದ್ದು, ಜುಲೈ 2ನೇ ವಾರದಲ್ಲಿ ಅಂದಾಜು 10 ಸಾವಿರ ಪ್ರಕರಣಗಳು ಪತ್ತೆಯಾಗಲಿದೆ. ಏತನ್ಮಧ್ಯೆ ಆಗಸ್ಟ್ ವೇಳಗೆ ಎರಡನೇ ಅಲೆ ಮುಂದುವರಿದು ಮೂರನೇ ಅಲೆಗೆ ದಾಟಲಿದೆ ಎಂದು ಎಸ್ ಬಿಐ ವರದಿ ತಿಳಿಸಿದೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.