ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ
Team Udayavani, Feb 1, 2023, 2:57 PM IST
ನವದೆಹಲಿ : ”ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ ಆಗಲಿದೆ” ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ.
”ಕರ್ನಾಟಕದ ಮೇಲ್ಮಟ್ಟದ ಭದ್ರಾ ಪ್ರದೇಶಕ್ಕೆ 5,000 ಕೋಟಿ ರೂಪಾಯಿಗೂ ಹೆಚ್ಚು ನೀರಾವರಿ ಯೋಜನೆಯನ್ನು ಘೋಷಿಸಿದ್ದಕ್ಕಾಗಿ ನಾನು ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಈ ಯೋಜನೆ ರಾಜ್ಯಕ್ಕೆ ದೊಡ್ಡ ಬದಲಾವಣೆ ತರಲಿದೆ” ಎಂದಿದ್ದಾರೆ.
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳು ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆಗಳಿದ್ದು ಬಹು ಬೇಡಿಕೆಯ ಭದ್ರಾ ಮೇಲ್ದಂಡೆ ಯೋಜನೆಗೆ ಈ ಬಾರಿ ಕೇಂದ್ರ ಬಜೆಟ್ ನಲ್ಲಿ 5300 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ