ಹೀಗೂ ಉಂಟು: ಸಿಎಂ ಪಟ್ಟ ಪಡೆದ ಕರಾವಳಿಯ ಇಬ್ಬರೂ ನ್ಯಾಯವಾದಿಗಳು !


Team Udayavani, Mar 31, 2023, 8:10 AM IST

siren car

ಮಂಗಳೂರು: ಕರ್ನಾಟಕ ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳನ್ನು ನೀಡಿದ ಹಿನ್ನೆಲೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಿದೆ. ರಾಜಕೀಯ ರಂಗದಲ್ಲಿ ಅನೇಕ ಘಟಾನು ಘಟಿಗಳು ದ.ಕ.- ಉಡುಪಿಯಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನ ಲಭಿಸಿದ್ದು ಕಡಿಮೆ. ಕಾರ್ಕಳ ಶಾಸಕರಾಗಿದ್ದ ಮೂಡುಬಿದಿರೆ (ಮಾರ್ಪಾಡಿ) ವೀರಪ್ಪ ಮೊಯ್ಲಿಯವರು ಕಾಂಗ್ರೆಸ್‌ನಿಂದ 1992ರ ನ. 19ರಂದು ರಾಜ್ಯದ 20ನೇ ಮುಖ್ಯಮಂತ್ರಿಯಾದರು. 1994ರ ಡಿ. 11ರವರೆಗೆ ಅಧಿಕಾರದಲ್ಲಿದ್ದರು. ದೇವರಗುಂಡ ವೆಂಕಪ್ಪ (ಡಿ.ವಿ.) ಸದಾನಂದ ಗೌಡ ಅವರು ಬಿಜೆಪಿಯಿಂದ ರಾಜ್ಯದ 29ನೇ ಮುಖ್ಯಮಂತ್ರಿಯಾಗಿ 2011ರ ಆ. 4ರಿಂದ 2012ರ ಜು. 11ರ ವರೆಗೆ ಅಧಿಕಾರದಲ್ಲಿದ್ದರು. ಇಬ್ಬರ ಅವಧಿಯಲ್ಲೂ ಸಂಪುಟಗಳಲ್ಲಿ ಜಿಲ್ಲೆಗೆ ಗಮನಾರ್ಹ ಪ್ರಾತಿನಿಧ್ಯ ನೀಡಲಾಗಿತ್ತು.

ಮೊಯ್ಲಿ ಮತ್ತು ಡಿ.ವಿ. ಇಬ್ಬರೂ ಪರಿಣತ ನ್ಯಾಯವಾದಿಗಳು. ಇಬ್ಬರೂ ರೈತರ ಪರ ಸೇವಾಕಾರ್ಯದಿಂದ ರಾಜಕೀಯ ಕ್ಷೇತ್ರದಲ್ಲಿ ಮಿಂಚಿದವರು. ಉತ್ತಮ ವಾಗ್ಮಿಗಳು. ಆದರೆ ಅವರಿಗೆ ಪೂರ್ಣ ಐದು ವರ್ಷದ ಅಧಿಕಾರ ದೊರೆಯಲಿಲ್ಲ. ಮೊಯ್ಲಿ ಅವರಿಗೆ ಚುನಾವಣಾಪೂರ್ವ ಎರಡು ವರ್ಷ, ಡಿ.ವಿ.ಗೆ ಮಧ್ಯಂತರ ಸುಮಾರು ಒಂದು ವರ್ಷವಷ್ಟೇ ದೊರೆಯಿತು. ವಿಶೇಷವೆಂದರೆ, ಬಳಿಕ ಅವರಿಬ್ಬರೂ ಸಂಸದರಾದರು. ಮೊಯ್ಲಿ ಮಾಜಿ ಕೇಂದ್ರ ಸಚಿವರು, ಡಿವಿ ಮಾಜಿ ಸಚಿವರು ಹಾಗೂ ಹಾಲಿ ಸಂಸದರು!

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.