ಉದ್ಯೋಗ ಕಳೆದುಕೊಂಡ 30 ಸಾವಿರ ಮಂದಿ! ಕತಾರ್‌ನಲ್ಲಿ ಕನ್ನಡಿಗರ ಪರದಾಟ


Team Udayavani, Jun 7, 2020, 5:15 AM IST

ಉದ್ಯೋಗ ಕಳೆದುಕೊಂಡ 30 ಸಾವಿರ ಮಂದಿ! ಕತಾರ್‌ನಲ್ಲಿ ಕನ್ನಡಿಗರ ಪರದಾಟ

ಮಂಗಳೂರು: ಕೋವಿಡ್-19 ಕಾರಣ ಕೊಲ್ಲಿ ರಾಷ್ಟ್ರ ಕತಾರ್‌ನಲ್ಲಿ ಸುಮಾರು 30,000 ಮಂದಿ ಕನ್ನಡಿಗರು ಕೆಲಸ ಕಳೆದುಕೊಂಡು ಸಂತ್ರಸ್ತರಾಗಿದ್ದು, ಪ್ರಸ್ತುತ ಅವರು ತಾಯ್ನಾಡಿಗೆ ಹಿಂದಿರುಗಲು ವ್ಯವಸ್ಥೆಗಳಿಲ್ಲದೆ ಎರಡೂವರೆ ತಿಂಗಳಿಂದ ಅತಂತ್ರರಾಗಿದ್ದಾರೆ.

ಕಂಪೆನಿಯು ಅವರನ್ನು ಕೆಲಸದಿಂದ ತೆಗೆದು ಹಾಕಿದ್ದು, ಸ್ವದೇಶಕ್ಕೆ ಕಳುಹಿಸಲು ವ್ಯವಸ್ಥೆ ಮಾಡಿಲ್ಲ; ಹಾಗಾಗಿ ಕೆಲಸವೂ ಇಲ್ಲದೆ, ಊಟ ತಿಂಡಿಗೂ ಪರದಾಡ ಬೇಕಾದ ದಯನೀಯ ಸ್ಥಿತಿಯಲ್ಲಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರಕಾರಗಳ ಪ್ರಯತ್ನದಿಂದ ಈಗಾಗಲೇ ದುಬಾೖ, ಸೌದಿ ಅರೇಬಿಯಾ, ಕುವೈಟ್‌ ಮತ್ತು ಇತರ ದೇಶಗಳಿಂದ ಕನ್ನಡಿಗರನ್ನು ಭಾರತಕ್ಕೆ ವಾಪಸ್‌ ಕರೆತರಲು ವಿಮಾನಗಳ ವ್ಯವಸ್ಥೆ ಆಗಿದೆ. ಆದರೆ ಕತಾರ್‌ನಲ್ಲಿರುವ ಕನ್ನಡಿಗರನ್ನು ಕೇಳುವವರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

“ನನ್ನ ಅಕ್ಕ ಮತ್ತು ಭಾವ 10 ವರ್ಷಗಳಿಂದ ಕತಾರ್‌ನ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದರು. ಮಾರ್ಚ್‌ನಲ್ಲಿ ಅವರನ್ನು ಕಂಪೆನಿ ಕೆಲಸದಿಂದ ಕೈಬಿಟ್ಟಿದೆ. ಊರಿಗೆ ವಾಪಸಾಗಲು ವಿಮಾನ ಇಲ್ಲದೆ ಅಲ್ಲಿಯೇ ಸಿಲುಕಿಕೊಂಡಿದ್ದಾರೆ’ ಎಂದು ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಅಮಲ್‌ರಾಜ್‌ “ಉದಯವಾಣಿ’ಗೆ ತಿಳಿಸಿದರು. ಕತಾರ್‌ನಲ್ಲಿ ಒಂದು ಲಕ್ಷದಷ್ಟು ಕನ್ನಡಿಗರಿದ್ದು, 30,000 ಮಂದಿ ಈಗ ಕೆಲಸ ಕಳೆದುಕೊಂಡಿದ್ದಾರೆ.

ಸ್ವದೇಶಕ್ಕೆ ಹಿಂದಿರುಗಲು ಸಾವಿರಾರು ಮಂದಿಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ವಿಮಾನದ ವ್ಯವಸ್ಥೆ ಇಲ್ಲದೆ ಸಮಸ್ಯೆಯಾಗಿದೆ. ವಿಮಾನ ವ್ಯವಸ್ಥೆ ಮಾಡುವಂತೆ ಕರ್ನಾಟಕ ಸರಕಾರ, ಕೇಂದ್ರ ಸರಕಾರಗಳಿಗೆ ಮತ್ತು ಕತಾರ್‌ ಸರಕಾರಕ್ಕೆ ಸಲ್ಲಿಸಿದ ಮನವಿಗಳಿಗೆ ಈ ತನಕ ಯಾರೂ ಸ್ಪಂದಿಸಿಲ್ಲ.

 

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.