ಯಾದಗಿರಿ : ಕುರಿ ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಯುವಕ ಗಂಭೀರ
Team Udayavani, May 8, 2021, 8:35 PM IST
ಯಾದಗಿರಿ: ಸಿಡಿಲು ಬಡಿದು ಯುವಕನೊಬ್ಬ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿರುವ ಘಟನೆ ಶನಿವಾರ ನಡೆದಿದೆ.
ಯಾದಗಿರಿ ತಾಲೂಕಿನ ಬಾಚವಾರ ಗ್ರಾಮದಲ್ಲಿ ಸಂಜೆ 4.30ರ ಸುಮಾರಿಗೆ ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಗುಡುಗು ಸಹಿತ ಮಳೆಯಾಗಿದ್ದು ಈ ವೇಳೆ ಜಮೀನಿನಲ್ಲಿ ಸಿಡಿಲು ಬಿದ್ದಿದ್ದು ಕುರಿ ಮೇಯಿಸುತ್ತಿದ್ದ ಉಪೇಂದ್ರ (20) ಸಿಡಿಲಿನ ಆಘಾತಕ್ಕೆ ಅಸ್ವಸ್ಥಗೊಂಡು ಮಾತು ನಿಲ್ಲಿಸಿದ್ದು ಸದ್ಯ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಗ್ರಾಮಸ್ಥರು ಯುವಕನನ್ನು ಹೆಗಲೆ ಮೇಲೆ ಹೊತ್ತು ಕೊಂಡು ಕೆಲ ದೂರ ಸಾಗಿಸಿ ಬಳಿಕ ಯಾದಗಿರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಸಿಡಿಲು ಬಡಿದು ಎತ್ತು ಸಾವು :
ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮದ ಮಲ್ಲೇಶಪ್ಪ ನಿಂಗಪ್ಪ ಎಂಬ ರೈತನಿಗೆ ಸೇರಿದ ಎತ್ತು ಹೊಲದಲ್ಲಿದ್ದ ವೇಳೆ ಸಿಡಿಲು ಬಡಿದು ಸಾವನಪ್ಪಿದೆ.
ಇದನ್ನೂ ಓದಿ :ಮೇ.10 ರಿಂದ ಕಠಿನ ಲಾಕ್ಡೌನ್ :ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ; ಉಡುಪಿ ಡಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು