ಬಾಂಗ್ಲಾದೇಶ; ಮೋಸ್ಟ್ ವಾಂಟೆಡ್, ನಟೋರಿಯಸ್ ಬೇಟೆಗಾರ ಟೈಗರ್ ಹಬೀಬ್ ಬಂಧನ

ಸುಂದರ್ ಬನ್ಸ್ ಅರಣ್ಯ ಪ್ರದೇಶ ಹಬೀಬ್ ನ ಬೇಟೆಯಾಡುವ ಕೇಂದ್ರ ಸ್ಥಳವಾಗಿತ್ತು.

Team Udayavani, Jun 1, 2021, 7:02 PM IST

ಬಾಂಗ್ಲಾದೇಶ; ಮೋಸ್ಟ್ ವಾಂಟೆಡ್, ನಟೋರಿಯಸ್ ಬೇಟೆಗಾರ ಟೈಗರ್ ಹಬೀಬ್ ಬಂಧನ

ಢಾಕಾ: ಸುಮಾರು ಇಪ್ಪತ್ತು ವರ್ಷಗಳಿಂದ ಪೊಲೀಸರು ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಮೋಸ್ಟ್ ವಾಂಟೆಡ್, ಕುಖ್ಯಾತ ಬೇಟೆಗಾರನನ್ನು ಬಾಂಗ್ಲಾದೇಶ್ ಪೊಲೀಸರು ಬಂಧಿಸಿದ್ದಾರೆ. ಈತ ಅಳಿವಿನಂಚಿನಲ್ಲಿರುವ 70 ಬಂಗಾಳ ಹುಲಿಗಳನ್ನು ಕೊಂದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:50ಕ್ಕೂ ಹೆಚ್ಚು ಪಾಸಿಟಿವ್‌ ಪ್ರಕರಣಗಳಿರುವ ಗ್ರಾಮ 5ದಿನ ಲಾಕ್‌ಡೌನ್‌ DC G Jagadeesha

ಹಬೀಬ್ ತಾಲೂಕ್ದಾರ್ ಈತನನ್ನು ಟೈಗರ್ ಹಬೀಬ್ ಎಂಬ ಅಡ್ಡ ಹೆಸರಿನಿಂದಲೇ ಕುಖ್ಯಾತನಾಗಿದ್ದ. ದಟ್ಟ ಅರಣ್ಯ ಪ್ರದೇಶದ ಸಮೀಪ ವಾಸವಾಗಿದ್ದ ಹಬೀಬ್, ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಕಾಡಿನೊಳಗೆ ಪರಾರಿಯಾಗುತ್ತಿದ್ದ ಎಂದು ವರದಿ ವಿವರಿಸಿದೆ.

ಕೊನೆಗೂ ಟೈಗರ್ ಹಬೀಬ್ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಬಂಧಿಸಿ ಜೈಲಿಗೆ ಕಳುಹಿಸಿರುವುದಾಗಿ ಅಧಿಕಾರಿಗಳು ಎಎಫ್ ಪಿ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶವನ್ನು ಸುತ್ತುವರೆದಿರುವ ಸುಂದರ್ ಬನ್ಸ್ ಅರಣ್ಯ ಪ್ರದೇಶ ಹಬೀಬ್ ನ ಬೇಟೆಯಾಡುವ ಕೇಂದ್ರ ಸ್ಥಳವಾಗಿತ್ತು. ಇದು ಅತೀ ಹೆಚ್ಚು ಬಂಗಾಳ ಹುಲಿಗಳನ್ನು ಹೊಂದಿರುವ ಪ್ರದೇಶವಾಗಿತ್ತು.

ಹುಲಿ, ಸೇರಿದಂತೆ ಇತರ ಪ್ರಾಣಿಗಳ ಮೂಳೆ, ಚರ್ಮ, ಮಾಂಸವನ್ನು ಬ್ಲ್ಯಾಕ್ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಖರೀದಿಸುತ್ತಿದ್ದರು. ಅವರು ಚೀನಾ ಮತ್ತು ಇತರ ದೇಶಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ವರದಿ ಹೇಳಿದೆ. ನಾವು ಹಬೀಬ್ ಗೆ ಗೌರವ ಕೊಡುತ್ತಿದ್ದೇವು, ಅಲ್ಲದೇ ಆತನಿಗೆ ಹೆದರುತ್ತಿದ್ದೇವು ಎಂದು ಸ್ಥಳೀಯ ಜೇನು ಸಂಗ್ರಹಕಾರ ಅಬ್ದುಸ್ ಸಲಾಮ್ ತಿಳಿಸಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.