ಗೋವಾದಲ್ಲಿ ಗಣಿಗಾರಿಕೆ ಆರಂಭಗೊಳ್ಳಲು ಟಿಎಂಸಿ ಪಕ್ಷ ಹೋರಾಟ ನಡೆಸಲಿದೆ: ಫಾಲೆರೊ
Team Udayavani, Nov 19, 2021, 2:29 PM IST
ಪಣಜಿ: ಶಾಸಕರನ್ನು ಮಾರಾಟ ಮಾಡುವುದು, ಮತಗಳನ್ನು ಒಡೆಯುವುದು ಇಂತಹ ಕೆಲಸದಲ್ಲಿ ಕಾಂಗ್ರೆಸ್ ಪಕ್ಷ ತೊಡಗಿಸಿಕೊಂಡಿದೆ ಎಂದು ತೃಣಮೂಲ ಕಾಂಗ್ರೇಸ್ ನಾಯಕ ಹಾಗೂ ಗೋವಾದ ಮಾಜಿ ಮುಖ್ಯಮಂತ್ರಿ ಲುಯಿಜಿನ್ ಫಾಲೆರೊ ಆರೋಪಿಸಿದರು.
ಇವರು ಶುಕ್ರವಾರ ತೃಣಮೂಲ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದರು.
ತೃಣಮೂಲ ಕಾಂಗ್ರೆಸ್ ಪಕ್ಷವು ಶಾಶ್ವತ ಹಾಗೂ ಕಾಯ್ದೆ ಸಹಿತ ಗಣಿಗಾರಿಕೆ ಆರಂಭಕ್ಕೆ ಹೆಚ್ಚಿನ ಒತ್ತು ನೀಡಲಿದೆ. ಗೋವಾದಲ್ಲಿ ಗಣಿಗಾರಿಕೆ ಶೀಘ್ರವಾಗಿ ಆರಂಭಗೊಳ್ಳಲು ಟಿಎಂಸಿ ಪಕ್ಷವು ಹೋರಾಟ ನಡೆಸಲಿದೆ ಎಂದು ಹೇಳಿದರು.
ಇದನ್ನೂ ಓದಿ:ಕೃಷಿ ಕಾಯ್ದೆಗಳು ಹಿಂಪಡೆದಿರುವುದು ಪಶ್ಚಾತಾಪದ ಮೊದಲ ಹೆಜ್ಜೆ: ಎಚ್.ಕೆ.ಪಾಟೀಲ
ಟಿಎಂಸಿ ಪಕ್ಷದಲ್ಲಿ ನನಗೆ ಈ ಅವಕಾಶ ನೀಡಿರುವುದಕ್ಕೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ರವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಗೋವಾದಲ್ಲಿ ಗುಜರಾತ್ ಮೋಡೆಲ್ ಅಥವಾ ಬಂಗಾಲದ ಮೋಡೆಲ್ ಬೇಡ, ಗೋವಾದಲ್ಲಿ ಗೋವಾದ ಮೋಡೆಲ್ ಬೇಕು. ಗೋವಾದಲ್ಲಿ ಏನು ಬೇಕು ಎಂಬುದನ್ನು ಜನತೆಯೇ ನಿರ್ಧಾರ ಮಾಡಲಿದ್ದಾರೆ. ಗೋವಾದಲ್ಲಿ ಉತ್ತಮ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬುದು ಟಿಎಂಸಿ ಪಕ್ಷದ ಉದ್ದೇಶವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ