ಇಂದು ಸೂರ್ಯಗ್ರಹಣ
Team Udayavani, Jun 21, 2020, 5:30 AM IST
ಬೆಂಗಳೂರು: ಮತ್ತೊಂದು ಸೂರ್ಯಗ್ರಹಣ ವೀಕ್ಷಣೆಗೆ ರಾಜ್ಯ ಸಜ್ಜಾಗಿದೆ. ಇದು ಖಂಡಗ್ರಾಸ ಗ್ರಹಣವಾಗಿದ್ದು, ಉತ್ತರ ಭಾರತದ ಕೆಲವು ಪ್ರದೇಶಗಳು ಮತ್ತು ಕರ್ನಾಟಕದಲ್ಲಿ ಈ ಅಪೂರ್ವ ಖಗೋಳ ವಿದ್ಯಮಾನ ಶೇ. 45 ರಷ್ಟು ಗೋಚರಿಸಲಿದೆ.
ಸೂರ್ಯ ಗ್ರಹಣವನ್ನು ಬರಿಗಣ್ಣಿನಿಂದ ನೋಡಕೂಡದು; ಸುರಕ್ಷಿತ ವಿಧಾನ ಅನುಸರಿಯೇ ವೀಕ್ಷಿಸ ಬೇಕು.ರಾಜ್ಯದ 75 ಕೇಂದ್ರಗಳಲ್ಲಿ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸ ಲಾಗಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ