ನಾಳೆ June 1: ನಾಳೆಯಿಂದ ಏನೇನು ಬದಲಾವಣೆ?


Team Udayavani, May 31, 2023, 7:34 AM IST

price hike

ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ದುಬಾರಿ

ವಿದ್ಯುತ್‌ಚಾಲಿತ ದ್ವಿಚಕ್ರ ವಾಹನಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಕಡಿತಗೊಳಿಸಿ ಮೇ 21ರಂದೇ ಕೇಂದ್ರ ಭಾರೀ ಕೈಗಾರಿಕಾ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಜೂ.1ರಿಂದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳು ದುಬಾರಿಯಾಗಲಿವೆ. ಇವುಗಳ ಬೆಲೆಯಲ್ಲಿ ಹೆಚ್ಚುವರಿ 25 ಸಾವಿರ ರೂ.ಗಳಿಂದ 30 ಸಾವಿರ ರೂ.ವರೆಗೆ ಹೆಚ್ಚಳವಾಗಲಿದೆ.

100 ದಿನ, 100 ಪಾವತಿ

ವಾರಸುದಾರರಿಲ್ಲದ ಠೇವಣಿ ಮೊತ್ತವನ್ನು ಸೂಕ್ತ ವಾರಸುದಾರರಿಗೆ ಪಾವತಿಸುವ ನಿಟ್ಟಿನಲ್ಲಿ ಪ್ರತೀ ಜಿಲ್ಲೆಯ ಪ್ರತಿ ಬ್ಯಾಂಕ್‌ಗಳು ಜೂ.1ರಿಂದಲೇ “100 ದಿನಗಳು, 100 ಪಾವತಿ’ ಎಂಬ ಅಭಿಯಾನ ಆರಂಭಿಸಲಿವೆ. ಬ್ಯಾಂಕ್‌ನಲ್ಲಿ ವಿತ್‌ಡ್ರಾ ಮಾಡದೇ ಉಳಿದಿರುವ ಠೇವಣಿಯ ಮೊತ್ತವನ್ನು ಸೂಕ್ತ ವಾರಸುದಾರರನ್ನು ಪತ್ತೆಹಚ್ಚಿ, ಪಾವತಿಸಲಾಗುತ್ತದೆ.

ಕಫ್ ಸಿರಪ್‌ ಪರೀಕ್ಷೆ

ಇನ್ನು ಮುಂದೆ ಕೆಮ್ಮಿನ ಔಷಧ ತಯಾರಿಸುವ ಎಲ್ಲ ಕಂಪೆನಿಗಳೂ ಔಷಧ ರಫ್ತು ಮಾಡುವ ಮುನ್ನ ಅವುಗಳನ್ನು ಪರೀಕ್ಷಿಸಬೇಕಾದ್ದು ಕಡ್ಡಾಯ. ಜೂ.1ರಿಂದಲೇ ಈ ನಿಯಮ ಜಾರಿಯಾಗಲಿದೆ. ಸರಕಾರಿ ಪ್ರಯೋಗಾಲಯದಲ್ಲಿ ಕಫ್ ಸಿರಪ್‌ ಪರೀಕ್ಷೆಗೊಳಗಾದ ಅನಂತರವೇ ರಫ್ತಿಗೆ ಅನುಮತಿ ಸಿಗಲಿದೆ.

ಎಲ್‌ಪಿಜಿ ಬೆಲೆ ಪರಿಷ್ಕರಣೆ

ಪ್ರತೀ ತಿಂಗಳ ಆರಂಭದಂದು ಎಲ್‌ಪಿಜಿ ಬೆಲೆ ಪರಿಷ್ಕರಣೆಯಾಗುತ್ತದೆ. ಅದರಂತೆ ಜೂನ್‌ 1ರಂದು ಬೆಲೆ ಹೆಚ್ಚಳವಾಗಲೂಬಹುದು, ಕಡಿಮೆಯಾಗಲೂಬಹುದು. ಎಪ್ರಿಲ್‌ ಮತ್ತು ಮೇ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಅದೇ ರೀತಿ, ಸಿಎನ್‌ಜಿ- ಪಿಎನ್‌ಜಿ ಬೆಲೆಯೂ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Politics: ಗೆದ್ದರೆ ಜಾತಿಗಣತಿ: ರಾಹುಲ್‌ ಗಾಂಧಿ

supreme court

Law: “ಸರ್ಕಾರದ ಸಾಕ್ಷಿಪ್ರಜ್ಞೆ ಎಚ್ಚರಗೊಳ್ಳಲಿ”: ಸುಪ್ರೀಂಕೋರ್ಟ್‌ 

shaktikanth das

Finance: ಅತಿಯಾದ ಪ್ರಾಬಲ್ಯ ಬೇಡ: ಶಕ್ತಿಕಾಂತ ದಾಸ್‌

CONGRESS FLAG IMP

Reservation: ಮಹಿಳಾ ಮೀಸಲು: ಕಾಂಗ್ರೆಸ್‌ 21 ಸುದ್ದಿಗೋಷ್ಠಿ

modi whatsapp

Whatsapp: ಮೋದಿ ಚಾನೆಲ್‌ಗೆ ವಾರದಲ್ಲೇ 54 ಲಕ್ಷ ಫಾಲೋವರ್ಸ್‌!

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

BJP FLAG 1

BJP: ಈ ವಾರವೇ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.