ಟೂಲ್ಕಿಟ್ ಪ್ರಕರಣ : ಮಾ.15ರವರೆಗೆ ನಿಕಿತಾ, ಶಂತನು ಬಂಧನವಿಲ್ಲ
Team Udayavani, Mar 9, 2021, 9:50 PM IST
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ರೈತ ಹೋರಾಟದ ಟೂಲ್ಕಿಟ್ ಹಂಚಿಕೊಂಡ ಪ್ರಕರಣದಲ್ಲಿ; ದೇಶದ್ರೋಹದ ಆರೋಪ ಎದುರಿಸುತ್ತಿರುವ ನಿಕಿತಾ ಜೇಕಬ್, ಶಂತನು ಮುಲುಕ್ರನ್ನು ಮಾ.15ರವರೆಗೆ ಬಂಧಿಸದಂತೆ ಸ್ಥಳೀಯ ನ್ಯಾಯಾಲಯವೊಂದು ಪೊಲೀಸರಿಗೆ ಸೂಚಿಸಿದೆ.
ಇದೇ ಪ್ರಕರಣದಲ್ಲಿ ದಿಶಾ ರವಿ ಈಗಾಗಲೇ ಸರ್ವೋಚ್ಚ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ದೆಹಲಿ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಆರೋಪಗಳಿಗೆ ಉತ್ತರಿಸಲು ತಮಗೆ ಇನ್ನಷ್ಟು ಸಮಯಾವಕಾಶ ಬೇಕೆಂದು ಶಂತನು, ನಿಕಿತಾ ಕೇಳಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯ ಮೇಲಿನಂತೆ ಆದೇಶ ನೀಡಿದೆ. ಮುಂದಿನ ವಿಚಾರಣೆ ನಂತರ ಮುಂದೇನು ಮಾಡಬೇಕೆಂದು ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
ಇದನ್ನೂ ಓದಿ :ಭಾರತದ ಕೊವ್ಯಾಕ್ಸಿನ್ ಲಸಿಕೆ ಸುರಕ್ಷಿತ : ಲ್ಯಾನ್ಸೆಟ್ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ