ಟ್ರ್ಯಾಕ್ಟರ್ ಹಾಗೂ ಬೈಕ್ ಢಿಕ್ಕಿ: ಬೈಕ್ ಸವಾರ ಸಾವು
Team Udayavani, Jan 25, 2022, 9:57 AM IST
ರಾಮದುರ್ಗ: ರಸ್ತೆಯಲ್ಲಿ ಹೋಗುತ್ತಿದ್ದ ಟ್ರ್ಯಾಕ್ಟರನ್ನು ಒವರ್ ಟೆಕ್ ಮಾಡಲು ಹೋದ ಬೈಕ್ ಸವಾರಿನಿಗೆ ಟ್ರ್ಯಾಕ್ಟರ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದಲ್ಲಿ ನಡೆದಿದೆ.
ಹಣಮಸಾಗರ ಗ್ರಾಮದ ಶಿವಪ್ಪ ಅಶೋಕ ಹಗೇದ (22) ಮೃತ ಪಟ್ಟ ದುರ್ದೈವಿ.
ಬೈಕ್ ಸವಾರ ಚುಂಚನೂರ ಗ್ರಾಮದಿಂದ ಹಣಮಸಾಗರ ಗ್ರಾಮಕ್ಕೆ ತೆರಳುತ್ತಿರುವ ವೇಳೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರನ್ನು ಓವರಟೆಕ್ ಮಾಡಲು ಹೋದಾಗ ಟ್ರ್ಯಾಕ್ಟರ್, ಬೈಕ್ಗೆ ಢಿಕ್ಕಿಯಾಗಿ, ಸವಾರ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.
ರಾಮದುರ್ಗ ತಾಲೂಕಿನ ಕಟಕೋಳ ಪೋಲಿಸ್ ಠಾಣೆಯ ಪಿಎಸ್ಐ ಈರಪ್ಪ ರಿತ್ತಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್