ಹೊಸ ಗುಜರಿ ನೀತಿ: ವಾಹನ ಅವಧಿ ಮೀರಿದ್ದರೆ ಮನೆಗೇ ಬಂದೀತು ನೋಟಿಸ್‌?

ಸಾರಿಗೆ ಇಲಾಖೆ ಭರ್ಜರಿ ಸಿದ್ಧತೆ ಜನ ಸ್ಪಂದಿಸದ್ದರೆ ನೋಟಿಸ್‌ಗೆ ಚಿಂತನೆ

Team Udayavani, Dec 27, 2022, 7:23 AM IST

ಹೊಸ ಗುಜರಿ ನೀತಿ: ವಾಹನ ಅವಧಿ ಮೀರಿದ್ದರೆ ಮನೆಗೇ ಬಂದೀತು ನೋಟಿಸ್‌?

ಬೆಂಗಳೂರು: ಅವಧಿ ಮೀರಿದ ವಾಹ ನವನ್ನು ನೀವು ಇನ್ನೂ ಹೊಂದಿದ್ದರೆ ಸಾರಿಗೆ ಇಲಾಖೆಯ ನೋಟಿಸ್‌ ಪಡೆಯಬೇಕಾದೀತು !

ರಾಜ್ಯ ಸರಕಾರ ಗುಜರಿ ನೀತಿ ಪ್ರಕಟಿಸಿದ ಬೆನ್ನಲ್ಲೇ, ಸಾರಿಗೆ ಇಲಾಖೆ ಅನುಷ್ಠಾನಕ್ಕೆ ಮುಂದಾಗಿದೆ. ಸ್ವಯಂ ಪ್ರೇರಣೆಯಿಂದ ನೀಡುವ ವಾಹನಗಳನ್ನು ಗುಜರಿಗೆ ಹಾಕಲಾಗುತ್ತದೆ. ಒಂದು ವೇಳೆ ನಿರೀಕ್ಷಿತ ಸ್ಪಂದನೆ ಸಿಗದಿದ್ದರೆ, ವಾಹನ ಮಾಲಕರಿಗೆ ಸಾರಿಗೆ ಇಲಾಖೆ ನೋಟಿಸ್‌ ನೀಡಿ ಕಾರ್ಯ ಸಾಧನೆಗೆ ಆಲೋಚಿಸಿದ್ದು, ಕಾಲಮಿತಿ ಹಾಕಿಕೊಂಡಿದೆ. ಸರಕಾರವು ಹಳೆಯ ವಾಹನಗಳನ್ನು ಗುಜರಿಗೆ ಹಾಕಿದರೆ ಆಯಾ ಮಾಲಕರಿಗೆ ಹೊಸ ವಾಹನಗಳ ಖರೀದಿ ವೇಳೆ ಶೇ.25ರಷ್ಟು ತೆರಿಗೆ ರಿಯಾಯಿತಿ ನೀಡುವುದಾಗಿ ಪ್ರಕಟಿಸಿದೆ.

ಕಾಲಮಿತಿ ಯೋಜನೆ
ಅಂದಾಜಿನಲ್ಲಿ ಹೆಚ್ಚಿನ ಸಂಖ್ಯೆ ಇದ್ದರೂ ಕೇಂದ್ರಸರಕಾರ ತನ್ನಲ್ಲಿನ ಅಂಕಿ ಅಂಶ ದಂತೆ 14.3 ಲಕ್ಷ ವಾಹನಗಳಿಗೆ ಮಾತ್ರ ತೆರಿಗೆ ರಿಯಾಯಿತಿ ನೀಡಬಹುದು. ಸಾರಿಗೆ ಇಲಾಖೆಯೂ ತನ್ನ ಗುರಿ ಮುಟ್ಟುವವರೆಗೆ ರಿಯಾಯಿತಿ ಅನ್ವಯಿಸಬಹುದು. ಸರಕಾರ ಹಾಗೂ ಸ್ವಾಯತ್ತ ಸಂಸ್ಥೆಗಳಿಗೆ ಸೇರಿದ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕಲಾಗುತ್ತದೆ.

ನಿರಾಸಕ್ತಿ ವ್ಯಕ್ತ
ಈ ಹಿಂದೆ ಟು-ಸ್ಟ್ರೋಕ್‌ ಆಟೋಗಳನ್ನು ಗುಜರಿಗೆ ಹಾಕಲು ರಿಯಾಯಿತಿ ನೀಡಿದ್ದರೂ ಚಾಲಕರಿಂದ ನಿರಾಸಕ್ತಿ ವ್ಯಕ್ತವಾಗಿತ್ತು.

ಗುಜರಿಗೆ ಹಾಕುವ ಪ್ರಕ್ರಿಯೆ ಸಂಪೂರ್ಣ ಸ್ವಯಂಪ್ರೇರಣೆ ಯಿಂದ ಆಗಲಿದೆ. ಒತ್ತಡ ಹೇರುವುದಿಲ್ಲ. ಒಂದು ವೇಳೆ ಸ್ಪಂದನೆ ವ್ಯಕ್ತವಾಗದಿದ್ದರೆ ನೋಟಿಸ್‌ ನೀಡುವ ಕುರಿತು ಆಲೋಚಿಸಲಾಗುವುದು.


 

 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.