Nuclear plant: ವಿಶ್ವದ ಬೃಹತ್‌ ಪರಮಾಣು ಸ್ಥಾವರಕ್ಕೆ ಸಂಕಷ್ಟ !

ಉದ್ಯೋಗಿ ಮಾಡಿದ ಎಡವಟ್ಟಿನಿಂದ ಸಂಸ್ಥೆಗೆ ತಲೆಬಿಸಿ

Team Udayavani, May 26, 2023, 7:55 AM IST

TEPCO

ಟೋಕ್ಯೋ: ಸುರಕ್ಷತಾ ಮಾನದಂಡಗಳನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ, ವಿಶ್ವದ ಬೃಹತ್‌ ಪರಮಾಣು ಸ್ಥಾವರ ಟೋಕ್ಯೋ ಎಲೆಕ್ಟ್ರಿಕ್‌ ಪವರ್‌ ಕಂಪನಿ (ಟೆಪ್ಕೋ) ಕಾರ್ಯಾಚರಣೆಗೆ ಇತ್ತೀಚೆಗೆ ತಡೆ ನೀಡಲಾಗಿತ್ತು. ಇದೀಗ ಅದೇ ಸಂಸ್ಥೆಯ ಉದ್ಯೋಗಿಯೊಬ್ಬರ ನಿರ್ಲಕ್ಷ್ಯದಿಂದ ಕಂಪನಿಯ ಅಗತ್ಯ ದಾಖಲೆಗಳು ಕಳೆದುಹೋಗಿದ್ದು, ಇದರಿಂದ ಸಂಸ್ಥೆ ಮತ್ತಷ್ಟು ಕಾಲ ನಿರ್ಬಂಧ ಎದುರಿಸುವಂತಾಗಿದೆ. 2011ರ ಫ‌ುಕುಶಿಮಾ ದುರಂತದ ಬಳಿಕ ಜಪಾನ್‌ ಪರಮಾಣು ನಿಯಂತ್ರಣ ಪ್ರಾಧಿಕಾರವು ರಾಷ್ಟ್ರದ ಕೆಲವೇ ಕೆಲವು ಪರಮಾಣು ಸ್ಥಾವರಗಳಿಗೆ ಮಾತ್ರ ಕಾರ್ಯಾಚರಣೆ ಅನುಮತಿ ನೀಡಿದೆ.

33 ಸ್ಥಾವರ ಕಾರ್ಯಾಚರಣೆ ಮರು ಆರಂಭಗೊಳಿಸಲು ಅನುಮತಿಗಾಗಿ ಕಾಯುತ್ತಿದ್ದು, ಈ ಪೈಕಿ ಟೆಪ್ಕೋ ಕೂಡ ಸೇರಿದೆ. ಆದರೆ, ಸುರಕ್ಷತೆ ವಿಚಾರದಲ್ಲಿ ಅಗತ್ಯ ಮಾನದಂಡ ಪೂರೈಸದ ಹಿನ್ನೆಲೆ ಕಳೆದವಾರವಷ್ಟೇ ಪ್ರಾಧಿಕಾರ, ಟೆಪ್ಕೋ ಕಾರ್ಯಾಚರಣೆಗೆ ತಡೆ ನೀಡಿತ್ತು. ಬಳಿಕ ಮಾನದಂಡಗಳನ್ನು ಪೂರೈಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಇರುವಂಥ ದಾಖಲೆಗಳನ್ನು ಪ್ರಸ್ತುತಪಡಿಸಲು ಸಂಸ್ಥೆ ಯೋಜಿಸಿದ್ದು, ಕಂಪನಿಯ ಉದ್ಯೋಗಿಯೊಬ್ಬರಿಗೆ ದಾಖಲೆಗಳನ್ನು ತರುವಂತೆ ಸೂಚಿಸಿದೆ. ಆದರೆ, ಉದ್ಯೋಗಿ ದಾಖಲೆಗಳನ್ನು ತನ್ನ ಕಾರಿನ ಮೇಲೆ ಇಟ್ಟು ಮರೆತು ಕಾರು ಚಲಾಯಿಸಿದ್ದು, ದಾಖಲೆಗಳು ಎಲ್ಲೋ ಬಿದ್ದುಹೋಗಿವೆ. ಈಗ ದಾಖಲೆಗಳ ಕೆಲವೇ ಪುಟಗಳು ಸಿಕ್ಕಿದ್ದು, ಇನ್ನೂ 38 ಪುಟಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಒಟ್ಟಾರೆ ಉದ್ಯೋಗಿಯ ಎಡವಟ್ಟು ಸಂಸ್ಥೆಯ ಗಾಯದ ಮೇಲೆ ಬರೆ ಎಳೆದಂತಾಗಿದೆ.

 

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1fsdfdsfsf

France ಮನಬಂದಂತೆ ಪುಟ್ಟ ಮಕ್ಕಳ ಮೇಲೆ ದುಷ್ಕರ್ಮಿಯಿಂದ ಚೂರಿ ದಾಳಿ

AIR INDIA

Russia ದಲ್ಲಿ 216 ಭಾರತೀಯರು ಅತಂತ್ರ 

china flag

China ರಫ್ತು ಪ್ರಮಾಣ ಶೇ.7.5ರಷ್ಟು ಇಳಿಕೆ

new york

New York ವಲಸಿಗರ ಪಾಲಿನ ದುಬಾರಿ ನಗರ!

constellations

ಒಂದೇ ಚಿತ್ರದಲ್ಲಿ 45,000 ನಕ್ಷತ್ರಪುಂಜಗಳು

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ