ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Aug 24, 2021, 7:37 AM IST

fsdffgf

ಮೇಷ: ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನವೃದ್ಧಿ . ಬಂಧುಮಿತ್ರರ ಪ್ರೋತ್ಸಾಹ ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ.

ವೃಷಭ: ದೇವತಾ ಕಾರ್ಯದಲ್ಲಿ ತಲ್ಲೀನತೆ. ಜನ ಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರುಹಿರಿಯರಿಂದ ಸಂತೋಷ ವೃದ್ಧಿ . ಆರೋಗ್ಯ ಗಮನಿಸಿ.

ಮಿಥುನ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋದ್ಯೋಗಿಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂಶೋಧಕ ಪ್ರವೃತ್ತಿ ಯವರಿಗೆ ಯಶಸ್ಸು. ಗುರುಹಿರಿಯರ ಉತ್ತಮ ಮಾರ್ಗದರ್ಶನ.

ಕರ್ಕ: ಆರೋಗ್ಯ ವೃದ್ಧಿ . ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತಯಶಸ್ಸು ಲಭ್ಯ.ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ . ಗೃಹದಲ್ಲಿ ಸಂತೋಷದ ವಾತಾವರಣ.

ಸಿಂಹ: ಸ್ಥಿರ ಬುದ್ಧಿ. ದೃಢತೆಯಿಂದ ಕೂಡಿದಕಾರ್ಯ ವೈಖರಿ. ಸ್ಥಾನಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಅಗತ್ಯ. ಮಾತಿನಲ್ಲಿ ಸಹನೆ ತಾಳ್ಮೆವಹಿಸುವುದರಿಂದ ಕೆಲಸಕಾರ್ಯಗಳಲ್ಲಿ ಸಫ‌ಲತೆ. ಗೃಹೋಪಕರಣ ವಸ್ತು ಸಂಗ್ರಹ.

ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನ ಸಂಚಯನ ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ . ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ತುಲಾ: ಧಾರ್ಮಿಕ ಕೆಲಸಕಾರ್ಯಗಳಿಗೆ ಪ್ರಯಾಣ. ಆರೋಗ್ಯವೃದ್ಧಿ .ಗೌರವದಧನ ಸಂಪಾದನೆ.ಉದ್ಯೋಗ ವ್ಯವಹಾರಗಳಲ್ಲಿಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಸಾಂಸಾರಿಕ ಸುಖತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಸಂಭ್ರಮ.

ವೃಶ್ಚಿಕ: ಉತ್ತಮ ವಾಕ್‌ ಚತುರತೆಯಿಂದ ಕೂಡಿದಕಾರ್ಯ ವೈಖರಿ. ಉದ್ಯೋಗ ವ್ಯವಹಾರದಲ್ಲಿಅಭಿವೃದ್ಧಿದಾಯಕ  ಬದಲಾವಣೆ. ಅಧಿಕ ಧನಾರ್ಜನೆ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಗಣ್ಯರ ಭೇಟಿ. ಧಾರ್ಮಿಕಕಾರ್ಯಗಳಿಗೆ ಧನವ್ಯಯ.

ಧನು: ಆರೋಗ್ಯದಲ್ಲಿ ಸಮಾಧಾನ. ಚಿಕ್ಕ ಪ್ರಯಾಣ ಸಂಭವ.ಮಾನಸಿಕವಾಗಿಸಂಭ್ರಮಿಸುವಕಾಲ.ವಿದ್ಯಾರ್ಥಿ ಗಳಿಗೆ ಉತ್ತಮ ಸ್ಥಾನ ಸುಖ. ಉದ್ಯೋಗ ವ್ಯವಹಾರಸ್ಥರಿಗೆ ಅಧಿಕ ಜವಾಬ್ದಾರಿಹಾಗೂಉತ್ತಮಬದಲಾವಣೆಯಅವಕಾಶ.

ಮಕರ: ಪರಊರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿಅಭಿವೃದ್ಧಿಯ ನಡೆ.ಪಾಲುದಾರಿಕಾಕ್ಷೇತ್ರ ದವರಿಗೆ ಪರಸ್ಪರ ಸಹಕಾರದಿಂದ ಉನ್ನತಿ. ಮೇಲಾಧಿಕಾರಿಗಳ ಗಣ್ಯರ ಮಾರ್ಗದರ್ಶನ ಸಹಾಯ ಅನುಭವವಾದೀತು.

ಕುಂಭ: ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್‌ಚತುರತೆ ಮನೋರಂಜನೆಯಿಂದ ಕೂಡಿದ ಸಮಯ.ಮನೆಯಲ್ಲಿ ಸಂಭ್ರಮದವಾತಾವರಣ.

ಮೀನ: ಧಾರ್ಮಿಕಕಾರ್ಯಗಳ ನೇತೃತ್ವ. ದಾನ ಧರ್ಮಾದಿ ಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃಸಂತೋಷ. ಜನ ಮನ್ನಣೆ.ಧೈರ್ಯಉತ್ಸಾಹದಿಂದಕೂಡಿದಕಾರ್ಯವೈಖರಿ.ಆರೋಗ್ಯದ ಬಗ್ಗೆ ಉದಾಸೀನತೆಬೇಡ.ಗುರುಹಿರಿಯರಆರೋಗ್ಯಸುದೃy

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.