ಎರಡು ಕ್ಷೇತ್ರಗಳಿಂದ ಸ್ಪರ್ಧೆ ಅಪ್ರಸ್ತುತ: ಮೈಸೂರಿನಲ್ಲಿ ಬಿ.ವೈ.ವಿಜಯೇಂದ್ರ ಹೇಳಿದ್ದೇನು?

ಯಾರು ಏನೇ ಹೇಳಲಿ ವರುಣಾದಲ್ಲಿ ಬಿಜೆಪಿ ಗೆಲ್ಲುತ್ತದೆ... ಬಿಜೆಪಿಗೆ ಯಾವ ಕ್ಷೇತ್ರವೂ ಅಸಾಧ್ಯವಲ್ಲ...!

Team Udayavani, Mar 31, 2023, 5:02 PM IST

vijayen

ಮೈಸೂರು : ವರುಣಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ಎಲ್ಲಾ ವಾತಾವರಣ ಇದೆ. ಕ್ಷೇತ್ರದ ಜನ ಬಿಜೆಪಿಗೆ ಮತ ಹಾಕಲು ಉತ್ಸಾಹಕರಾಗಿದ್ದಾರೆ. ನಮ್ಮ ಪಕ್ಷದ ಸಂಘಟನೆ ಅತ್ಯತ್ತುಮವಾಗಿದೆ. ಯಾರು ಏನೇ ಹೇಳಲಿ ಬಿಜೆಪಿ ಗೆಲ್ಲುತ್ತದೆ ಎಂದು ಬಿ.ವೈ. ವಿಜಯೇಂದ್ರ ಶುಕ್ರವಾರ ವಿಶ್ವಾಸದ ಮಾತುಗಳನ್ನಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯೇಂದ್ರ ಮುಖ್ಯವಲ್ಲ, ಬಿಜೆಪಿ ಮಾತ್ರ ಮುಖ್ಯ.ಕೆ.ಆರ್ ಪೇಟೆಯಲ್ಲಿ ನಾವು ಗೆಲ್ಲುತ್ತೇವೆ ಎಂಬುದು ಯಾರಿಗೆ ಗೊತ್ತಿತ್ತು.ಸ್ವತಃ ನಮಗೆ ಗೆಲ್ಲುತ್ತೇವೆ ಅಂತ ಗೊತ್ತಿರಲಿಲ್ಲ.ಅಂತಹ ಕ್ಷೇತ್ರವನ್ನೇ ನಾವು ಗೆದಿದ್ದೇವೆ. ಮತದಾರನ ವಿಶ್ವಾಸವೇ ಮುಖ್ಯ.ಯಾವ ಕ್ಷೇತ್ರವೂ ಅಸಾಧ್ಯವಲ್ಲ ಎಂದರು.

ವರುಣಾ ಕ್ಷೇತ್ರದ ಖುಣ ನನ್ನ ಮೇಲೆ ಇದೆ. ನನನ್ನು ರಾಜ್ಯಕ್ಕೆ ಪರಿಚಯ ಮಾಡಿಸಿದ್ದೇ ವರುಣಾ ಕ್ಷೇತ್ರ. ನಾನು ವರುಣಾದಿಂದ ಸ್ಪರ್ಧೆ ಮಾಡಬೇಕೊ,ಶಿಕಾರಿಪುರದಿಂದ ಸ್ಪರ್ಧೆ ಮಾಡಬೇಕೋ ಅಥವಾ ಎಲ್ಲಿಂದಲೂ ಸ್ಪರ್ಧಿಸಬಾರದು ಎಲ್ಲವನ್ನೂ ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದರಲ್ಲಿ ವಿಜಯೇಂದ್ರ, ಯಡಿಯೂರಪ್ಪನವರು, ರಾಘವೇಂದ್ರ ಅವರ ತೀರ್ಮಾನ ಎಂಬುದು ಇರುವುದಿಲ್ಲ. ಸಂಪೂರ್ಣವಾಗಿ ಹೈಕಮಾಂಡ್ ತೀರ್ಮಾನವೇ ನಮ್ಮಲ್ಲಿ ಅಂತಿಮ ಎಂದರು.

ಇದನ್ನೂ ಓದಿ : ಈ ಬಾರಿ ವರುಣಾ ಕ್ಷೇತ್ರ ಹೈವೋಲ್ಟೇಜ್ ಅಖಾಡ…ಹಿಂದಿನ ಚುನಾವಣೆಯಲ್ಲಿ ಮತದಾರರ ಒಲವು ಹೇಗಿತ್ತು?

ನನಗೆ ವರುಣಾ ಕ್ಷೇತ್ರದಷ್ಟೇ ರಾಜ್ಯದ 223 ಕ್ಷೇತ್ರಗಳು ನನಗೆ ಮುಖ್ಯ.ಶಿಕಾರಿಪುರ ನಮ್ಮ ತಂದೆಯವರ ಕ್ಷೇತ್ರ. ಅಲ್ಲಿಂದಲೇ ನಾನು ಸ್ಪರ್ಧಿಸಬೇಕೆಂದು ತಂದೆಯವರು ಇಚ್ಚೆ.ಆ ಇಚ್ಚಯಂತೇ ಒಂದು ಸುತ್ತು ಪ್ರಚಾರ ಮುಗಿಸಿದ್ದೇನೆ. ಏಪ್ರಿಲ್ 3 ರ ನಂತರ ಮತ್ರೆ ಪ್ರಚಾರ ನಡೆಸುತ್ತೇನೆ. ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗುತ್ತೊ ಇಲ್ಲವೊ ಗೊತ್ತಿಲ್ಲ.ಅಂತಹದರಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತೇನೆ ಅನ್ನುವುದು ಈಗ ಅಪ್ರಸ್ತುತ ವಿಚಾರ ಎಂದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.