ಗುವಾಹಟಿಯಲ್ಲೂ ನಡೆಯಲಿವೆ ಈ ಬಾರಿಯ ಐಪಿಎಲ್‌ ಕೂಟದ ಎರಡು ಪಂದ್ಯಗಳು

ರಾಜಸ್ಥಾನ ರಾಯಲ್ಸ್‌ನ ಎರಡು ತವರಿನ ಪಂದ್ಯಗಳು ಅಸ್ಸಾಂ ಕ್ರಿಕೆಟ್‌ ಅಸೋಸಿಯೇಶನ್‌ (ಎಸಿಎ)ನ ಕ್ರೀಡಾಂಗಣದಲ್ಲಿ

Team Udayavani, Mar 31, 2023, 7:22 AM IST

guwahati stadium

ಗುವಾಹಟಿ: ಈ ಬಾರಿಯ ಐಪಿಎಲ್‌ ಕೂಟದ ಎರಡು ಪಂದ್ಯಗಳು ಮೊದಲ ಬಾರಿ ಅಸ್ಸಾಂನ ಗುವಾಹಟಿಯಲ್ಲಿ ನಡೆಯಲಿವೆ. ಈ ಮೂಲಕ ಐಪಿಎಲ್‌ ಈಶಾನ್ಯ ಪ್ರದೇಶಕ್ಕೆ ಕಾಲಿಟ್ಟಿದೆ. ಫ‌ುಟ್‌ಬಾಲ್‌ ಪ್ರಿಯ ಈಶಾನ್ಯದ ಅಭಿಮಾನಿಗಳಿಗೆ ಕ್ರಿಕೆಟ್‌ನಲ್ಲೂ ಆಸಕ್ತಿ ಹುಟ್ಟಿಸಲು ಈ ಪಂದ್ಯಗಳು ಉತ್ತೇಜನ ನೀಡುವ ಸಾಧ್ಯತೆಯಿದೆ. ರಾಜಸ್ಥಾನ ರಾಯಲ್ಸ್‌ನ ಎರಡು ತವರಿನ ಪಂದ್ಯಗಳು ಅಸ್ಸಾಂ ಕ್ರಿಕೆಟ್‌ ಅಸೋಸಿಯೇಶನ್‌ (ಎಸಿಎ)ನ ಕ್ರೀಡಾಂಗಣದಲ್ಲಿ ನಡೆಯಲಿದೆ. ಏ.5ರಂದು ರಾಜಸ್ಥಾನ್‌ -ಪಂಜಾಬ್‌ ಕಿಂಗ್ಸ್‌ ಮತ್ತು ಏ.8ರಂದು ರಾಜಸ್ಥಾನ್‌-ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎದುರಿಸಲಿದೆ.

2020ರಲ್ಲೂ ರಾಜಸ್ಥಾನ್‌ ರಾಯಲ್ಸ್‌ನ ಎರಡು ಪಂದ್ಯಗಳನ್ನು ಆಯೋಜಿಸಲು ನಮಗೆ ಅವಕಾಶ ನೀಡಲಾಗಿತ್ತು. ಆದರೆ ಕೋವಿಡ್‌ನಿಂದಾಗಿ ಪಂದ್ಯಗಳು ನಡೆದಿರಲಿಲ್ಲ. ಈ ವರ್ಷ ಇಲ್ಲಿ ಎರಡು ಪಂದ್ಯಗಳು ನಡೆಯಲಿರುವುದು ನಮಗೆ ಖುಷಿ ತಂದಿದೆ ಎಂದು ಎಸಿಎ ಕಾರ್ಯದರ್ಶಿ ತ್ರಿದಿಬ್‌ ಕೊನ್ವಾರ್‌ ಹೇಳಿದ್ದಾರೆ. ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಎಸಿಎ ರಾಜಸ್ಥಾನ್‌ ರಾಯಲ್ಸ್‌ ತಂಡದೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡಿದೆ. ಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.

ಕ್ರಿಕೆಟ್‌ ಅಕಾಡೆಮಿ ಸ್ಥಾಪಿಸಲು ಜೈಪುರ ಮೂಲದ ಫ್ರಾಂಚೈಸಿ ಈ ಹಿಂದೆ ಎಸಿಎ ಜತೆ ಪಾಲುದಾರಿಕೆ ಹೊಂದಿತ್ತು. ಕ್ರಿಕೆಟ್‌ ಅಕಾಡೆಮಿ ಇದೀಗ ಎಸಿಎ ಸ್ಟೇಡಿಯಂನಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕಠಿನ ಸ್ಪರ್ಧೆಯಿಂದಾಗಿ ರಾಷ್ಟ್ರೀಯ ತಂಡಕ್ಕೆ ಬರಲು ಸಾಧ್ಯವಾಗದ ಬಹಳಷ್ಟು ಮಹತ್ವಾಕಾಂಕ್ಷಿ ಕ್ರಿಕೆಟಿಗರು ವಿವಿಧೆಡೆ ಇದ್ದಾರೆ ಮತ್ತು ಅವರಿಗೆ ಐಪಿಎಲ್‌ ಉತ್ತಮ ಅವಕಾಶವಾಗಿದೆ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಜಂಟಿ ಕಾರ್ಯದರ್ಶಿ ದೇವಜಿತ್‌ ಸೈಕಿಯಾ ಹೇಳಿದ್ದಾರೆ. ರಾಜಸ್ಥಾನ್‌ ರಾಯಲ್ಸ್‌ ಪರ ಆಡುತ್ತಿರುವ ಸ್ಥಳೀಯ ಹುಡುಗ ರಿಯಾನ್‌ ಪರಾಗ್‌ ಮೇಲೆ ಎಲ್ಲರ ದೃಷ್ಟಿ ಇರಲಿದೆ.

 

ಟಾಪ್ ನ್ಯೂಸ್

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Wrestlers ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ: ಸಾಕ್ಷಿ ಮಲಿಕ್ ಹೇಳಿಕೆ

wtc final

ICC ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ಭಾರತದ ಸ್ಪಿನ್‌ ದಾಳಿ – ಆಸೀಸ್‌ ಚಿಂತನೆ

NAMIBIA VS KARNATAKA

Namibia ಏಕದಿನ ಸರಣಿ: 360 ರನ್‌ ಪೇರಿಸಿಯೂ ಸೋತ ಕರ್ನಾಟಕ

AFGHAN SHREE LANKA

Afghanistan V/s Sri Lanka: ಅಫ್ಘಾನ್‌ಗೆ ಶ್ರೀಲಂಕಾ ತಿರುಗೇಟು- ಸರಣಿ 1-1

ENGLAND IRELAND

Ireland V\s England: ಇಂಗ್ಲೆಂಡ್‌ 10 ವಿಕೆಟ್‌ ಜಯಭೇರಿ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು