ದ್ವಿಚಕ್ರ ವಾಹನಗಳ ಢಿಕ್ಕಿ: ಸಾವು
Team Udayavani, Apr 27, 2023, 5:56 AM IST
ಕಾರ್ಕಳ: ಕಾರ್ಕಳ- ಉಡುಪಿ ರಾಜ್ಯ ಹೆದ್ಧಾರಿಯ ಬೈಲೂರು ಕೆಳಗಿನ ಪೇಟೆಯ ಪ್ರೌಢಶಾಲಾ ಮುಂಭಾಗ ದ್ವಿಚಕ್ರ ವಾಹನಗಳೆರಡರ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಇತರ ಮೂರು ಮಂದಿ ಗಾಯಗೊಂಡಿದ್ದಾರೆ. ಯರ್ಲಪ್ಪಾಡಿ ಕಾಂತರಗೋಳಿ ನಿವಾಸಿ ರಮೇಶ ಆಚಾರ್ಯ ಮೃತಪಟ್ಟವರು.
ಮೃತರ ಪತ್ನಿ ಶಕುಂತಲಾ ಆಚಾರ್ಯ ಹಾಗೂ ಇನ್ನೊಂದು ಬೈಕಿನ ಸವಾರ, ಸಹಸವಾರರಾದ ಜಾರ್ಕಳ ನಿವಾಸಿಗಳಾದ ಸುಧೀರ್ ಹಾಗೂ ಡೇವಿಡ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ