Watch Video: ಉದಯಪುರ ಟೈಲರ್ ಹಂತಕರ ಬಂಧನಕ್ಕೂ ಮುನ್ನ ಪರಾರಿಯಾಗಲು ಯತ್ನಿಸಿದ್ರು!

ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಕೊಲ್ಲುವುದಾಗಿ ಮಚ್ಚು ತೋರಿಸಿ ಎಚ್ಚರಿಕೆ ನೀಡಿದ್ದರು.

Team Udayavani, Jun 29, 2022, 1:13 PM IST

Watch Video: ಉದಯಪುರ ಟೈಲರ್ ಹಂತಕರ ಬಂಧನಕ್ಕೂ ಮುನ್ನ ಪರಾರಿಯಾಗಲು ಯತ್ನಿಸಿದ್ರು!

ನವದೆಹಲಿ: ರಾಜಸ್ಥಾನದ ಉದಯ್ ಪುರದಲ್ಲಿ ಟೈಲರ್ ಕನ್ನಯ್ಯಲಾಲ್ ನನ್ನು ಪೈಶಾಚಿಕ ರೀತಿಯಲ್ಲಿ ಹತ್ಯೆಗೈದಿದ್ದ ಇಬ್ಬರು ಹಂತಕರನ್ನು ಪೊಲೀಸರು ಪತ್ತೆ ಹಚ್ಚಿ ಸೆರೆ ಹಿಡಿಯುವ ಮುನ್ನ ನಗರದಿಂದ ಪರಾರಿಯಾಗಲು ಯತ್ನಿಸಿರುವ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿ

“ಹೆಲ್ಮೆಟ್ ಧರಿಸಿದ್ದ ಇಬ್ಬರು ಆರೋಪಿಗಳು ಬೈಕ್ ನಲ್ಲಿ ಉದಯಪುರದ ಹೊರವಲಯದಲ್ಲಿನ ಹೆದ್ದಾರಿ ಮೂಲಕ ಪರಾರಿಯಾಗಲು ಯತ್ನಿಸಿದ್ದರು” ಎಂದು ರಾಜಸಮಂಡ್ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಚೌಧರಿ ಪಿಟಿಐ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ.

ಬ್ಯಾರಿಕೇಡ್ ನಲ್ಲಿ ಕಾವಲು ಕಾಯುತ್ತಿದ್ದ ಪೊಲೀಸರು ಬೈಕ್ ನಿಲ್ಲಿಸಲು ಸೂಚನೆ ನೀಡಿದ್ದರು. ಆದರೆ ಇಬ್ಬರು ಪರಾರಿಯಾಗಲು ಯತ್ನಿಸಿದಾಗ, ಪೊಲೀಸರು ಅಡ್ಡಗಟ್ಟಿ ಬಂಧಿಸಿದ್ದರು. ಈ ಎಲ್ಲಾ ದೃಶ್ಯ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಕೋ ಆರ್ಡಿನೇಟರ್ ನಿತಿನ್ ಅಗರ್ವಾಲ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ದಾಖಲಾಗಿದೆ.

ಕನ್ನಯ್ಯ ಲಾಲ್ ನ ಶಿರಚ್ಛೇದ ಮಾಡಿದ್ದ ಆರೋಪಿಗಳು ನಂತರ ಸೆಲ್ಫಿ ವಿಡಿಯೋ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಕೊಲ್ಲುವುದಾಗಿ ಮಚ್ಚು ತೋರಿಸಿ ಎಚ್ಚರಿಕೆ ನೀಡಿದ್ದರು. ಟೈಲರ್ ಕನ್ನಯ್ಯ ಲಾಲ್ ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸಂತ್ರಸ್ತ ಕನ್ನಯ್ಯ ಕುಟುಂಬಕ್ಕೆ ರಾಜಸ್ಥಾನ ಸಿಎಂ 31 ಲಕ್ಷ ರೂಪಾಯಿ ಪರಿಹಾರ ಘೋಷಿಸಿ, ಇಬ್ಬರು ಮಕ್ಕಳಿಗೆ ಉದ್ಯೋಗ ನೀಡುವುದಾಗಿ ಘೋಷಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.