ಚುನಾವಣಾ ಆಯೋಗ ಮೋದಿಯ ಗುಲಾಮ: ಉದ್ಧವ್ ಠಾಕ್ರೆ
Team Udayavani, Feb 18, 2023, 5:58 PM IST
ಮುಂಬೈ:ಶಿವಸೇನೆಯ ಚಿನ್ಹೆ ಬಿಲ್ಲು ಮತ್ತು ಬಾಣ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಪಾಲಾದ ಬಳಿಕ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಧಾನಿ ಮೋದಿ ವಿರುದ್ಧ ಕೆಂಡ ಕಾರಿದ್ದಾರೆ.
“ಚುನಾವಣಾ ಆಯೋಗ ಮೋದಿ ಅವರ ಗುಲಾಮನಂತೆ ವರ್ತಿಸುತ್ತಿದೆ. ಅದು ಈವರೆಗೆ ಮಾಡದ ಕೆಲಸವನ್ನು ಮಾಡಿಬಿಟ್ಟಿದೆ” ಏಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ತಮ್ಮ ಮೂಲ ಮನೆಯಾದ ಮಾತೋಶ್ರೀಯ ಹೊರಗಡೆ ನಡೆದಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು , ಕಾರ್ಯಕರ್ತರು ಈ ಬಗ್ಗೆ ತಾಳ್ಮೆಯಿಂದಿದ್ದು ಮುಂದಿನ ಬಿಎಂಸಿ ಚುನಾವಣೆಗೆ ಸಿದ್ಧತೆ ನಡೆಸಿ ಎಂದಿದ್ದಾರೆ.
ತಮ್ಮ ಪಕ್ಷದ ಚಿನ್ಹೆಯನ್ನು ಕದಿಯಲಾಗಿದ್ದು, ಕಳ್ಳರಿಗೆ ತಕ್ಕ ಶಾಸ್ತಿ ಕಲಿಸಬೇಕಾಗಿದೆ ಎಂದು ಉದ್ಧವ್ ಠಾಕ್ರೆ ಏಕನಾಥ್ ಶಿಂಧೆಯನ್ನು ತಿವಿದಿದ್ದಾರೆ.
ಇದನ್ನೂ ಓದಿ:ಒಮ್ಮೆ ಫಿರಂಗಿಗಳು ಘರ್ಜಿಸಿದರೆ ಪಾಕಿಸ್ಥಾನವು ಭೂಪಟದಿಂದಲೇ ಮಾಯವಾಗುತ್ತದೆ: ಯೋಗಿ ಆದಿತ್ಯನಾಥ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ