ಉಡುಪಿ: ಸೆ.30ರಿಂದ ಅಕ್ಟೋಬರ್ 04ರವರೆಗೆ ಕೆಎಸ್ಸಾರ್ಟಿಸಿಯಿಂದ ದಸರಾ ದರ್ಶನ ಪ್ಯಾಕೇಜ್
ಉಡುಪಿ ಸುತ್ತಮುತ್ತಲಿನ 9 ದೇವಸ್ಥಾನಗಳನ್ನು ಸಂದರ್ಶಿಸಿ ಉಚ್ಚಿಲ ದಸರಾ ದರ್ಶನ ಪ್ಯಾಕೇಜ್
Team Udayavani, Sep 26, 2022, 7:35 AM IST
ಉಡುಪಿ: ಕರ್ನಾಟಕ ರಾಷ್ಟ್ರೀಯ ರಸ್ತೆ ಸಾರಿಗೆ ನಿಗಮವು ಉಡುಪಿ ಸುತ್ತಮುತ್ತಲಿನ 9 ದೇವಸ್ಥಾನಗಳನ್ನು ಸಂದರ್ಶಿಸಿ ಉಚ್ಚಿಲ ದಸರಾ ದರ್ಶನ ಪ್ಯಾಕೇಜ್ ಪ್ರವಾಸ ಸೆ.30 ರಿಂದ ಅ.4ರವರೆಗೆ ಹಮ್ಮಿಕೊಂಡಿದೆ.
ದರ್ಶನದ ಸ್ಥಳ ಹಾಗೂ ಪ್ರಯಾಣ ದರದ ವಿವರ ಈ ಕೆಳಗಿನಂತಿದೆ. ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಬೆಳಗ್ಗೆ 8.30ಕ್ಕೆ ಹೊರಟು 8.45ಕ್ಕೆ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 9.30ಕ್ಕೆ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ, 10.15ಕ್ಕೆ ಅಂಬಲಪಾಡಿ ಶ್ರೀ ಮಹಾಕಾಳಿ ದೇವಸ್ಥಾನ, 11ಕ್ಕೆ ಪುತ್ತೂರು ಭಗವತೀ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, 12.15ಕ್ಕೆ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, 2.15ಕ್ಕೆ ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 3ಕ್ಕೆ ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನ, 4ಕ್ಕೆ ಕಾಪು ಶ್ರೀ ಮಾರಿಗುಡಿ ದೇವಸ್ಥಾನ, 5ಕ್ಕೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ, 6.30ಕ್ಕೆ ಉಡುಪಿ ಸಿಟಿ ಬಸ್ ನಿಲ್ದಾಣಕ್ಕೆ ಆಗಮಿಸಲಿದೆ.
ಈ ಪ್ಯಾಕೇಜ್ ಪ್ರವಾಸಕ್ಕೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣ ದರ (ಊಟ ಉಪಹಾರ ಹೊರತು ವಯಸ್ಕರಿಗೆ ರೂ. 300/ ಮಕ್ಕಳಿಗೆ ( ವರ್ಷದಿಂದ 12 ವರ್ಷದವರಿಗೆ) ರೂ. 250/
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 7795984182
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ