LS Polls: ಉಡುಪಿ; ಜೂ. 4: ಮತ ಎಣಿಕೆ, ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿ ಆದೇಶ


Team Udayavani, May 22, 2024, 11:14 PM IST

Udupi ಜೂ. 4: ಮತ ಎಣಿಕೆ, ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿ ಆದೇಶ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನದ ಮತ ಎಣಿಕೆ ಕಾರ್ಯ ಜೂ. 4ರಂದು ಬ್ರಹ್ಮಗಿರಿಯ ಸೈಂಟ್‌ ಸಿಸಿಲಿಸ್‌ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 5ರಿಂದ ಮಧ್ಯರಾತ್ರಿ 12 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗುವುದು ಹಾಗೂ ಮೆರವಣಿಗೆ, ಸಭೆ-ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.

ಮತ ಎಣಿಕೆ ಕೇಂದ್ರದ ಆವರಣದ ಸುತ್ತಲಿನ 100 ಮೀ. ವ್ಯಾಪ್ತಿಯನ್ನು ಪಾದಚಾರಿ ವಲಯ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳಿಗೆ ಪ್ರವೇಶ ಮತ್ತು ಪಾರ್ಕಿಂಗ್ ಮಾಡಲು ಅವಕಾಶ ಇರುವುದಿಲ್ಲ.

ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳ್ಳೋತ್ಸವ, ಪ್ರತಿಭಟನ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ, ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ಹಾಗೂ ಚುನಾವಣೆಯ ಮತ ಎಣಿಕೆ ಫ‌ಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿರುತ್ತದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

 

ಟಾಪ್ ನ್ಯೂಸ್

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

ರಸ್ತೆಯಲ್ಲಿ ಓಡಿದ ಕಾಡುಕೋಣ ಢಿಕ್ಕಿಯಾಗಿ ಪೊಲೀಸ್‌ ಅಧಿಕಾರಿಯಿದ್ದ ಕಾರಿಗೆ ಹಾನಿ

ರಸ್ತೆಯಲ್ಲಿ ಓಡಿದ ಕಾಡುಕೋಣ ಢಿಕ್ಕಿಯಾಗಿ ಪೊಲೀಸ್‌ ಅಧಿಕಾರಿಯಿದ್ದ ಕಾರಿಗೆ ಹಾನಿ

SBI

SBI ಸಾಲದ ಬಡ್ಡಿ ಶೇ.0.1 ಏರಿಕೆ: ಇಎಂಐ ದುಬಾರಿ

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

National Highway 73: ಸಮಸ್ಯೆಗಳ ನಿವಾರಣೆNational Highway 73: ಸಮಸ್ಯೆಗಳ ನಿವಾರಣೆ

National Highway 73: ಸಮಸ್ಯೆಗಳ ನಿವಾರಣೆ

ತ್ವರಿತಗತಿಯಲ್ಲಿ ತೇಲುವ ಜೆಟ್ಟಿ ಕಾಮಗಾರಿ ಮುಗಿಸಲು ಸೂಚನೆ

ತ್ವರಿತಗತಿಯಲ್ಲಿ ತೇಲುವ ಜೆಟ್ಟಿ ಕಾಮಗಾರಿ ಮುಗಿಸಲು ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

ಬಕ್ರೀದ್‌: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

Bakrid: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

ಎಂಇಐಎಲ್‌ “ಇಂಡಿಯ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

Manipal ಎಂಇಐಎಲ್‌ “ಇಂಡಿಯಾ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

4-udupi

ರಾಮ ನಿರ್ಯಾಣದ ಪ್ರವಚನಗೈಯುತ್ತಲೇ ಮೋಕ್ಷಯಾನ ಕೈಗೊಂಡ ದ್ವೈತ ವೇದಾಂತ ವಿಚಕ್ಷಣ

3-application

Udupi: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

ರಸ್ತೆಯಲ್ಲಿ ಓಡಿದ ಕಾಡುಕೋಣ ಢಿಕ್ಕಿಯಾಗಿ ಪೊಲೀಸ್‌ ಅಧಿಕಾರಿಯಿದ್ದ ಕಾರಿಗೆ ಹಾನಿ

ರಸ್ತೆಯಲ್ಲಿ ಓಡಿದ ಕಾಡುಕೋಣ ಢಿಕ್ಕಿಯಾಗಿ ಪೊಲೀಸ್‌ ಅಧಿಕಾರಿಯಿದ್ದ ಕಾರಿಗೆ ಹಾನಿ

SBI

SBI ಸಾಲದ ಬಡ್ಡಿ ಶೇ.0.1 ಏರಿಕೆ: ಇಎಂಐ ದುಬಾರಿ

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.