ರಾಮಮಂದಿರ ಶಿಲಾನ್ಯಾಸ ಸಂಭ್ರಮ : ಪಟ್ಟಾಭಿರಾಮನಾಗಿ ಕಂಗೊಳಿಸಿದ ಉಡುಪಿ ಶ್ರೀಕೃಷ್ಣ
Team Udayavani, Aug 5, 2020, 4:41 PM IST
ಉಡುಪಿ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆಯುವ ಶುಭದಿನದಂದು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಶ್ರೀ ಕೃಷ್ಣ ದೇವರಿಗೆ ವಿಶೇಷವಾಗಿ “ಪಟ್ಟಾಭಿರಾಮ” ದೇವರ ಅಲಂಕಾರ ಮಾಡಿದರು. ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು .
ಅಯೋಧ್ಯೆಯಲ್ಲಿ ಭೂಮಿಪೂಜೆಯ ವಿಧಿ ವಿಧಾನಗಳು ನೆರವೇರುತ್ತಿದ್ದಂತೆ ಉಡುಪಿಯ ಕೃಷ್ಣ ಮಠದಲ್ಲೂ ದೇವರನ್ನು ಅಲಂಕಾರಗೊಳಿಸಿ ವಿಶೇಷವಾಗಿ ಪೂಜೆಗಳು ನೆರವೇರಿತು.
ಪಟ್ಟಾಭಿರಾಮನಂತೆ ಕಂಗೊಳಿಸಿದ ಅಲಂಕಾರ ಪ್ರೀಯನಾಗಿರುವ ಶ್ರೀಕೃಷನಿಗೆ ರಾಮನ ಪಟ್ಟಾಭಿಷೇಕ ನೆನಪಿಸುವ ರೀತಿಯಲ್ಲಿ ಪಟ್ಟಾಭಿರಾಮನ ಅಲಂಕಾರವನ್ನು ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ನಡೆಸಿದರೆ ಪರ್ಯಾಯ ಶ್ರೀ ಈಶಪ್ರೀಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..