ಉಜಿರೆ: ಬಾಲಕ ಅಪಹರಣ ಪ್ರಕರಣದ ಓರ್ವ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು
Team Udayavani, Jan 8, 2021, 5:51 PM IST
ಬೆಳ್ತಂಗಡಿ: ಉಜಿರೆಯಲ್ಲಿ ಇತ್ತೀಚೆಗೆ ನಡೆದಿದ್ದ ಮಗು ಅಪಹರಣ ಪ್ರಕರಣದ ಪ್ರಮುಖ ಆರೋಪಿಯಲ್ಲೋರ್ವನಾದ ಬೆಂಗಳೂರಿನ ವಸತಿಗೃಹವೊಂದರ ರೂಮ್ ಬಾಯ್ ನನ್ನು ಕಳೆದ 15 ದಿವನಗಳ ಹಿಂದೆ ಬಂಧಿಸಿ ತನಿಖೆ ನಡೆಸಲಾಗಿದ್ದು, ಇದೀಗ ಈತನೂ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂಬುದು ಖಚಿತವಾಗಿದೆ.
ಆರೋಪಿ ಚಾಮರಾಜನಗರ ನಿವಾಸಿ ನವೀನ್ (28) ಎಂಬುವನಾಗಿದ್ದು, ಪೊಲೀಸರು ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಡಿ.17 ರಂದು ಮಗುವನ್ನು ಅಪಹರಿಸಿದ ತಂಡದ ನಾಲ್ವರನ್ನು ಬಂಧಿಸಿ ಮಗುವನ್ನು ಸುರಕ್ಷಿತವಾಗಿ ಕರೆತರಲಾಗಿತ್ತು. ಇದಾದ ಎರಡು ದಿನಗಳಲ್ಲಿ ನವೀನ್ ಎಂಬಾತನನ್ನು ಬಂಧಿಸಲಾಗಿತ್ತು. ಆದರೆ ತನಿಖೆ ಪೂರ್ಣಗೊಳ್ಳದ ಹಿನ್ನೆಲೆ ಆರೋಪಿ ಎಂದು ಪೊಲೀಸರು ಖಚಿತ ಪಡಿಸಿರಲಿಲ್ಲ. ಇದೇ ಈತನೂ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ.
ಇದನ್ನೂ ಓದಿ:ಮುಂಬೈ ಷೇರುಪೇಟೆ ಸೆನ್ಸೆಕ್ಸ್ ದಾಖಲೆ ಏರಿಕೆ, ನಿಫ್ಟಿ ಸಾರ್ವಕಾಲಿಕ ದಾಖಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ