ಅನಧಿಕೃತ ಚಿಲ್ಲರೆ ಮೀನು ಮಾರಾಟ: ಅಪರ ನಿರ್ದೇಶಕರ ಎಚ್ಚರಿಕೆ


Team Udayavani, Oct 1, 2021, 7:17 PM IST

meen-1

ಮಂಗಳೂರು: ಉಡುಪಿ ಜಿಲ್ಲೆಯ ಮೀನುಗಾರಿಕಾ ಅಪರ ನಿರ್ದೇಶಕ ಡಿ. ತಿಪ್ಪೆಸ್ವಾಮಿ ಅವರು ಶುಕ್ರವಾರ ಮಂಗಳೂರಿನ ಮೀನುಗಾರಿಕಾ ಬಂದರಿಗೆ ಅನಿರೀಕ್ಷಿತ ಭೇಟಿ ನೀಡಿ ಅನಧಿಕೃತ ಚಿಲ್ಲರೆ ಮೀನು ಮಾರಾಟ ಚಟುವಟಿಕೆಯನ್ನು ಕೂಡಲೇ ತೆರವುಗೊಳಿಸುವಂತೆ ಚಿಲ್ಲರೆ ಮೀನು ವ್ಯಾಪಾರಸ್ಥರಿಗೆ ಎಚ್ಚರಿಕೆ ನೀಡಿದರು.

ಬಂದರಿನಲ್ಲಿ ಇದೇ ರೀತಿಯಲ್ಲಿ ಚಿಲ್ಲರೆ ಮೀನು ಮಾರಾಟ ಕ್ರಮ ಮುಂದುವರೆಸಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದೆಂದು ಸ್ಥಳದಲ್ಲಿ ಮೀನು ವ್ಯಾಪಾರಸ್ಥರಿಗೆ ಸೂಚಿಸಿದರು.

ಸ್ಥಳೀಯ ಮೀನುಗಾರಿಕೆ ಇಲಾಖಾ ಅಧಿಕಾರಿಗಳು ಹಾಗೂ ಮಂಗಳೂರು ಮೀನುಗಾರಿಕೆ ಬಂದರಿನ ಸಮಗ್ರ ನಿರ್ವಹಣೆಯ ಗುತ್ತಿಗೆದಾರರು ಈ ಸಂದರ್ಭ ಜೊತೆಯಲ್ಲಿಲ್ಲಿದ್ದರು.

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Moodabidri ರಾಜ್ಯಮಟ್ಟದ ಜೂ. ಆ್ಯತ್ಲೆಟಿಕ್ಸ್‌ : ಆಳ್ವಾಸ್‌ಗೆ 50 ಪದಕ

Moodabidri ರಾಜ್ಯಮಟ್ಟದ ಜೂ. ಆ್ಯತ್ಲೆಟಿಕ್ಸ್‌ : ಆಳ್ವಾಸ್‌ಗೆ 50 ಪದಕ

Mangaluru ಜಗತ್ತಿಗೆ ಸಹಿಷ್ಣುತೆ, ಸ್ನೇಹದ ಸಂದೇಶ ಅಗತ್ಯ: ಡಾ| ಸಖಾಫಿ

Mangaluru ಜಗತ್ತಿಗೆ ಸಹಿಷ್ಣುತೆ, ಸ್ನೇಹದ ಸಂದೇಶ ಅಗತ್ಯ: ಡಾ| ಸಖಾಫಿ

Mangaluru ಸಾರಿಗೆ ಉದ್ಯಮಿ ಪ್ರಕಾಶ್‌ ಅಂತ್ಯಸಂಸ್ಕಾರ

Mangaluru ಸಾರಿಗೆ ಉದ್ಯಮಿ ಪ್ರಕಾಶ್‌ ಅಂತ್ಯಸಂಸ್ಕಾರ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.