Interim Budget 2024: ಮಧ್ಯಂತರ ಬಜೆಟ್ ಮುಖ್ಯಾಂಶ-2047ರ ವೇಳೆಗೆ ವಿಕಸಿತ ಭಾರತದ ಗುರಿ
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆ
Team Udayavani, Feb 1, 2024, 11:27 AM IST
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದು, ದೇಶದಲ್ಲಿ ಉದ್ಯೋಗ ಸೃಷ್ಟಿ, ಮಹಿಳಾ ಸಬಲೀಕರಣ ಸೇರಿದಂತೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಪ್ರಸಕ್ತ ಸಾಲಿನ ಬಜೆಟ್ ಮುಖ್ಯಾಂಶ ಇಲ್ಲಿದೆ.
*25 ಕೋಟಿ ಕುಟುಂಬಗಳನ್ನು ಬಡತನದಿಂದ ಮೇಲೆತ್ತಲಾಗಿದೆ
*11.8 ಕೋಟಿ ರೈತರಿಗೆ ಸಮ್ಮಾನ್ ಯೋಜನೆ ತಲುಪಿದೆ.
*ಕ್ರೆಡಿಟ್ ಗ್ಯಾರಂಟಿ ಯೋಜನೆಯಿಂದ ಯುವಕರಿಗೆ ಅನುಕೂಲ
*ದೇಶಾದ್ಯಂತ 390 ವಿಶ್ವವಿದ್ಯಾಲಯಗಳನ್ನು ಕೇಂದ್ರ ಆರಂಭಿಸಿದೆ.
*ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆ
*ಮಹಿಳೆಯರಿಗೆ ಮುದ್ರಾ ಯೋಜನೆಯಿಂದ ಲಾಭ.
*43 ಕೋಟಿ ಯುವ ಜನರಿಗೆ ಸಾಲ ನೀಡಲಾಗಿದೆ.
*3 ಸಾವಿರ ಹೊಸ ಐಐಟಿಯನ್ನು ಸ್ಥಾಪಿಸಲಾಗಿದೆ.
*ಬಡವರು, ಮಹಿಳೆಯರು, ರೈತರಿಗೆ ಆದ್ಯತೆ ನೀಡಲಾಗಿದೆ
*ಮುದ್ರಾ ಯೋಜನೆಯಡಿ 43 ಕೋಟಿ ರೂಪಾಯಿ ಸಾಲ ನೀಡಲಾಗಿದೆ.
*ಜನ್ ಧನ್ ಖಾತೆಗಳಿಗೆ 34 ಕೋಟಿ ರೂಪಾಯಿ ಹಣ ವರ್ಗಾವಣೆ
*ಯುವಕರನ್ನು ಸದೃಢಗೊಳಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ
*ಒನ್ ನೇಷನ್, ಒನ್ ಮಾರ್ಕೆಟ್ ಜಾರಿ. ಜಿಎಸ್ ಟಿ ಜಾರಿಯಿಂದ ಒಂದು ದೇಶ, ಒಂದು ಮಾರುಕಟ್ಟೆಗೆ ಆದ್ಯತೆ
*ಮಹಿಳೆಯರ ರಕ್ಷಣೆ ದೃಷ್ಟಿಯಿಂದ ತ್ರಿವಳಿ ತಲಾಖ್ ರದ್ದು
*2047ರ ವೇಳೆಗೆ ಅಭಿವೃದ್ಧಿ ಭಾರತವಾಗಿ ಬದಲಾವಣೆ
*ಎನ್ ಇಪಿ ಮೂಲಕ ಯುವಕರ ಅಭಿವೃದ್ಧಿಗೆ ಒತ್ತು
*ಮುಂದಿನ ಐದು ವರ್ಷದಲ್ಲಿ 2 ಕೋಟಿ ಹೊಸ ಗೃಹ ನಿರ್ಮಾಣ
*ದೇಶದಲ್ಲಿ ಭ್ರಷ್ಟಾಚಾರ ಮಟ್ಟ ಹಾಕಲಾಗಿದೆ
*1 ಕೋಟಿ ಮನೆ ಮೇಲೆ ಸೋಲಾರ್ ಪ್ಯಾನಲ್ ಅಳವಡಿಸಲಾಗಿದೆ.
*ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?