ಕೇಂದ್ರ ಬಜೆಟ್ : ಚಿನ್ನ, ಬೆಳ್ಳಿ ಸುಂಕ ಇಳಿಕೆ ; ಎನ್ಆರ್‌ಐಗಳಿಗೆ ಅನುಕೂಲ


Team Udayavani, Feb 1, 2021, 10:40 PM IST

ಕೇಂದ್ರ ಬಜೆಟ್ : ಚಿನ್ನ, ಬೆಳ್ಳಿ ಸುಂಕ ಇಳಿಕೆ ; ಎನ್ಆರ್‌ಐಗಳಿಗೆ ಅನುಕೂಲ

ವಿದೇಶಗಳಿಂದ ಚಿನ್ನ, ಬೆಳ್ಳಿ ತರುವವರಿಗೆ ಸಂತಸದ ಸುದ್ದಿ ಇದು. ಇತರ ದೇಶಗಳಿಂದ ಚಿನ್ನ ಮತ್ತು ಬೆಳ್ಳಿ ಆಮದು ಮಾಡಿಕೊಳ್ಳುವವರಿಗೆ ಕ್ರಮವಾಗಿ ಸುಂಕದ ಪ್ರಮಾಣ ಶೇ.12.5ರಿಂದ ಶೇ. 7.5ಕ್ಕೆ ಇಳಿಸಲಾಗಿದೆ. ಪ್ರಸ್ತುತ ಚಿನ್ನ ಮತ್ತು ಬೆಳ್ಳಿಯ ಮೇಲೆ ಶೇ.12.5 ಕಸ್ಟಮ್‌ ಸುಂಕ ವಿಧಿಸಲಾಗುತ್ತಿದೆ.

ಪ್ರಪಂಚದಲ್ಲಿ ಸ್ವರ್ಣ, ರಜತವನ್ನು ಹೆಚ್ಚು ಖರೀದಿಸುವ ದೇಶದಲ್ಲಿ ಭಾರತವು ಎರಡನೇ ರಾಷ್ಟ್ರವಾಗಿದೆ. 2019ರ ಜುಲೈನಲ್ಲಿ ಶೇ. 10ರಷ್ಟು ಏರಿಕೆಯಾದ ಪರಿಣಾಮ ಬೆಲೆ ಏರಿಕೆ ಕಂಡಿದೆ. ಇದನ್ನು ತರ್ಕಬದ್ಧ ಗೊಳಿಸ ಲಾಗುವುದು. ಈ ಹಿಂದೆ ಇದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆಯ ಆಸುಪಾಸಿಗೆ ನಿಗದಿತ ಬೆಲೆಯನ್ನು ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿ ಸಲಾಗಿದೆ. ಘೋಷಣೆ ಬಳಿಕ ಕಮಾಡಿಟಿ ಎಕ್ಸ್‌ಚೇಂಜ್‌ ನಲ್ಲಿ ಫ್ಯೂಚರ್‌ ಗೋಲ್ಡ್‌ ಶೇ.3 ಅಂದರೆ ಪ್ರತಿ ಹತ್ತು ಗ್ರಾಮ್‌ಗೆ 1,500 ರೂ. ದರ ಇಳಿಕೆಯಾಗಿದೆ.

ಎನ್ಆರ್‌ಐಗಳಿಗೆ ಅನುಕೂಲ: ಅನಿವಾಸಿ ಭಾರತೀಯರು ಎದುರಿಸುತ್ತಿರುವ ಎರಡು ರೀತಿಯ ತೆರಿಗೆ ಸಂಕಷ್ಟದಿಂದ ಮುಕ್ತಿ ಪಡೆಯಲು ತೆರಿಗೆ ಇಲಾಖೆ ಕೆಲವು ನಿಯಮಗಳನ್ನು ಜಾರಿಗೆ ತರಲಿದೆ. ಅನಿವಾಸಿ ಭಾರತೀಯರು ತಮ್ಮ ದೇಶಕ್ಕೆ ಮರಳಿದಾಗ ವಿದೇಶದಲ್ಲಿ ಹೊಂದಿರುವ ನಿವೃತ್ತಿ ಖಾತೆ ಮತ್ತು ಅದಾಯಕ್ಕೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಾರೆ. ತೆರಿಗೆ ಅವಧಿ ತೊಂದರೆ, ನಿಶ್ವಿ‌ತ ಠೇವಣಿ, ಉಳಿತಾಯ ಖಾತೆ ಆದಾಯ, ಸಾಲ ಪಡೆಯಲು ಕಷ್ಟಪಡುತ್ತಾರೆ. ಈ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ:ಹಿರಿಯರಿಗೆ ಫೈಲಿಂಗ್‌ ವಿನಾಯ್ತಿ : 75 ವರ್ಷ ಮೀರಿದವರಿಗೆ ಅನ್ವಯ

ಕಸ್ಟಮ್ಸ್‌ ಸುಂಕ ಇಳಿಕೆ
ಚೀನಾದಿಂದ ಆಮದಾಗುವ ಕೆಲವು ಉಕ್ಕಿನ ಉತ್ಪನ್ನಗಳಿಗೆ ಆ್ಯಂಟಿ ಡಂಪಿಂಗ್‌ ಸುಂಕ ರದ್ದು ಮಾಡಲು ಚಿಂತನೆ ನಡೆಸಲಾಗಿದೆ. ಎಂಸ್‌ಎಂಇಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸದ್ಯ ಇರುವ ಶೇ.7.5ರಷ್ಟು ಇರುವ ಕಸ್ಟಮ್ಸ್‌ ಸುಂಕ ಇಳಿಸಲು ಸರ್ಕಾರ ನಿರ್ಧರಿಸಿದೆ. ಮುಂದಿನ ವರ್ಷದ ಮಾ.31ರ ವರೆಗೆ ಈ ವ್ಯವಸ್ಥೆ ಮುಂದುವರಿಯಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.