ಕರಾವಳಿಯಲ್ಲಿ ಕ್ಷಯಿಸದ ಕ್ಷಯ: ಯಥಾಸ್ಥಿತಿಯಲ್ಲಿ ಕ್ಷಯ ಬಾಧಿತರ ಸಂಖ್ಯೆ


Team Udayavani, Jun 8, 2023, 6:36 AM IST

TB

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕ್ಷಯ ರೋಗ ಸೋಂಕಿತರ ಪ್ರಕರಣಗಳು ಯಥಾಸ್ಥಿತಿಯಲ್ಲಿವೆ. ಒಂದು ವರ್ಷ ಸ್ವಲ್ಪ ಕಡಿಮೆಯಾದರೆ, ಮತ್ತೂಂದು ವರ್ಷ ಏರಿಕೆಯಾಗುತ್ತಿದ್ದು, ಸಂಪೂರ್ಣ ಕ್ಷಯ ನಿರ್ಮೂಲನೆ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.

ದೇಶದಲ್ಲಿ 2030ರೊಳಗೆ ಕ್ಷಯ ರೋಗವನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವ ಉದ್ದೇಶ ಹೊಂದಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಆರೋಗ್ಯ ಇಲಾಖೆಗಳ ಮೂಲಕ ಕಾರ್ಯಪ್ರವೃತ್ತವಾಗಿವೆ. ಕೋವಿಡ್‌ ಸೋಂಕಿನಿಂದ ಗುಣಮುಖರಾದವರಲ್ಲಿ ಕ್ಷಯ ಕಾಣಿಸಿಕೊಂಡಿರುವುದೂ ಇದೆ. ದ.ಕ.ದಲ್ಲಿ ಸದ್ಯ 1,082, ಉಡುಪಿಯಲ್ಲಿ 414 ಮಂದಿ ಬಾಧಿತರು ಇದ್ದಾರೆ.

ದೀರ್ಘ‌ ಕಾಲ ಕೆಮ್ಮು
ಕೋವಿಡ್‌ ಬಳಿಕ ಕೆಲವರಲ್ಲಿ ಕೆಮ್ಮು ಆರಂಭವಾದರೆ ಬೇಗನೇ ಗುಣವಾಗದೆ ಎರಡು ತಿಂಗಳು ನಿರಂತರವಾಗಿ ಕೆಮ್ಮುವುದು, ಕಫ ಮುಂದುವರಿಯುತ್ತಿದೆ. ವಾತಾವರಣದಲ್ಲಿನ ಧೂಳು, ಹೊಗೆ ಕ್ಷಯ ರೋಗಿಗಳಿಗೆ ಹೆಚ್ಚು ಅಪಾಯಕಾರಿಯಾಗಿದೆ. ಅಂತಹವರು ಮಾಸ್ಕ್ ಧರಿಸುವುದು ಉತ್ತಮ ಎನ್ನುತ್ತಾರೆ ವೈದ್ಯರು.

ಪೌಷ್ಟಿಕ ಆಹಾರಕ್ಕೆ ಸಹಾಯಧನ
ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ಸೇವನೆಗಾಗಿ ಚಿಕಿತ್ಸಾ ಅವಧಿಯಲ್ಲಿ ಕೇಂದ್ರ ಸರಕಾರ “ನಿಕ್ಷಯ್‌ ಪೋಷಣ್‌’ ಯೋಜನೆಯ ಮೂಲಕ ಮಾಸಿಕ 500 ರೂ. ಒದಗಿಸುತ್ತಿದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉತ್ತಮ ಆಹಾರ ಸೇವನೆಯೂ ಅಗತ್ಯ. ಆದರೆ ಈ ಮೊತ್ತದಲ್ಲಿ ಉತ್ತಮ ಆಹಾರ ಸೇವನೆ ಆಸಾಧ್ಯ, ಮೊತ್ತವನ್ನು ಹೆಚ್ಚಿಸಬೇಕು ಎನ್ನುವ ಆಗ್ರಹವೂ ಇದೆ. ಕೆಲವರಿಗೆ ನಿಕ್ಷಯ್‌ ಪೋಷಣ್‌ ಅನುದಾನವೂ ಸಮರ್ಪಕವಾಗಿ ದೊರೆಯುತ್ತಿಲ್ಲ ಎನ್ನುವ ಆರೋಪವೂ ಕೇಳಿಸುತ್ತಿದೆ. ಇನ್ನೊಂದೆಡೆ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಘಟಕವು ಪ್ರಾಯೋಜಕರ ಸಹಕಾರದಲ್ಲಿ ಪೌಷ್ಟಿಕ ಆಹಾರ ಕಿಟ್‌ಗಳನ್ನು ರೋಗಿಗಳಿಗೆ ಒದಗಿಸುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಔಷಧಗಳು ಉಚಿತವಾಗಿ ದೊರೆಯುವುದರಿಂದ ಸಮಸ್ಯೆಯಾಗಿಲ್ಲ.

ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ

Udupi ಮಾದಕ ವ್ಯಸನಮುಕ್ತ ಜಿಲ್ಲೆಗೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅತ್ಯಾವಶ್ಯಕ

Udupi ಮಾದಕ ವ್ಯಸನಮುಕ್ತ ಜಿಲ್ಲೆಗೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅತ್ಯಾವಶ್ಯಕ

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

kejriwal-2

Kejriwal ಬಂಗಲೆ ವಿವಾದ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಆದೇಶ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Mangaluru ಕರಾವಳಿಯ ವಿಭಿನ್ನ ಸಂಸ್ಕೃತಿ ಮಾದರಿ: ಚಿತ್ರನಟ ಅಭಿಷೇಕ್‌ ಅಂಬರೀಷ್‌

Mangaluru ಕರಾವಳಿಯ ವಿಭಿನ್ನ ಸಂಸ್ಕೃತಿ ಮಾದರಿ: ಚಿತ್ರನಟ ಅಭಿಷೇಕ್‌ ಅಂಬರೀಷ್‌

Ullal ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ

Ullal ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

ASSAM MEGHALAY

Assam-Meghalaya: ಗಡಿ ಸಂಘರ್ಷ ಬಿಲ್ಲು-ಬಾಣದ ದಾಳಿ, ವ್ಯಕ್ತಿಗೆ ಗಾಯ

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ

RINKU DUGGAL

IAS ಅಧಿಕಾರಿ ರಿಂಕು ದುಗ್ಗಾಗೆ ಕಡ್ಡಾಯ ನಿವೃತ್ತಿ

1-asds

Asian Games ಬಾಕ್ಸಿಂಗ್‌: ಥಾಪ, ಸಂಜೀತ್‌ಗೆ ಆಘಾತ

Udupi ಮಾದಕ ವ್ಯಸನಮುಕ್ತ ಜಿಲ್ಲೆಗೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅತ್ಯಾವಶ್ಯಕ

Udupi ಮಾದಕ ವ್ಯಸನಮುಕ್ತ ಜಿಲ್ಲೆಗೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅತ್ಯಾವಶ್ಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.