ದೇಶದಲ್ಲಿನ ಬೃಹತ್ ಮತಾಂತರ ಜಾಲ ಭೇದಿಸಿದ ಉತ್ತರಪ್ರದೇಶದ ಎಟಿಎಸ್; ಮೌಲಾನಾ ಸಿದ್ದಿಖಿ ಬಂಧನ

64 ವರ್ಷದ ಮೌಲಾನಾ ಸಿದ್ದಿಖಿಯ ಸಂಶಯಾಸ್ಪದ ಚಟುವಟಿಕೆ ಮೇಲೆ ಭದ್ರತಾ ಏಜೆನ್ಸಿ ತೀವ್ರ ನಿಗಾ ಇರಿಸಿತ್ತು.

Team Udayavani, Sep 22, 2021, 4:29 PM IST

ದೇಶದ ಬೃಹತ್ ಮತಾಂತರ ಜಾಲ ಭೇದಿಸಿದ ಉತ್ತರಪ್ರದೇಶದ ಎಟಿಎಸ್; ಮೌಲಾನಾ ಸಿದ್ದಿಖಿ ಬಂಧನ

ಲಕ್ನೋ:ದೇಶದಲ್ಲಿನ ಅತೀ ದೊಡ್ಡ ಮತಾಂತರ ಜಾಲವನ್ನು ಬೇಧಿಸಿರುವುದಾಗಿ ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬುಧವಾರ (ಸೆಪ್ಟೆಂಬರ್ 22) ತಿಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೀರತ್ ನಲ್ಲಿ ಇಸ್ಲಾಮಿಕ್ ವಿದ್ವಾಂಸ ಮೌಲಾನಾ ಕಲೀಂ ಸಿದ್ದಿಖಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಧಾರಾವಾಡದಲ್ಲೊಂದು ಹೀನ ಕೃತ್ಯ : ತಿಂಡಿ ಆಸೆ ತೋರಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಉತ್ತರಪ್ರದೇಶದ ಭಯೋತ್ಪಾದಕ ನಿಗ್ರಹ ದಳದ ಹೇಳಿಕೆ ಪ್ರಕಾರ, ಧಾರ್ಮಿಕ ಮತಾಂತರಕ್ಕೆ ನೆರವು ನೀಡುತ್ತಿರುವ ಆರೋಪದ ಮೇಲೆ ಸಿದ್ದಿಖಿಯನ್ನು ಬಂಧಿಸಲಾಗಿದೆ. ಉಮರ್ ಗೌತಮ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದಾಗ ಸಿದ್ದಿಖಿ ಹೆಸರು ಬಯಲಾಗಿತ್ತು. ಮತಾಂತರ ದಂಧೆಯಲ್ಲಿ ತೊಡಗಿದ್ದ ಉಮರ್ ಗೌತಮ್ ನನ್ನು ಉತ್ತರಪ್ರದೇಶ ಪೊಲೀಸರು ಜೂನ್ ನಲ್ಲಿ ಬಂಧಿಸಿದ್ದು, ಈಗ ಜೈಲಿನಲ್ಲಿದ್ದಿರುವುದಾಗಿ ವರದಿ ಹೇಳಿದೆ.

64 ವರ್ಷದ ಮೌಲಾನಾ ಸಿದ್ದಿಖಿಯ ಸಂಶಯಾಸ್ಪದ ಚಟುವಟಿಕೆ ಮೇಲೆ ಭದ್ರತಾ ಏಜೆನ್ಸಿ ತೀವ್ರ ನಿಗಾ ಇರಿಸಿತ್ತು. ಮಂಗಳವಾರ ರಾತ್ರಿ ಸಿದ್ದಿಖಿ ಮೀರತ್ ಗೆ ಆಗಮಿಸಿದ್ದ ವೇಳೆ ವಶಕ್ಕೆ ಪಡೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಎಟಿಎಸ್ ವಕ್ತಾರರ ಪ್ರಕಾರ, ಮೌಲಾನಾ ಕಲೀಂ ಸಿದ್ದಿಖಿ ಉತ್ತರಪ್ರದೇಶ ಮುಜಾಫರ್ ನಗರದ ಫುಲತ್ ನಿವಾಸಿ. ಇಸ್ಲಾಮಿಕ ಮೌಲ್ವಿ ಸಿದ್ದಿಖಿ ಜಾಮೀಯಾ ಇಮಾಂ ವಲಿಯುಲ್ಲಾ ಟ್ರಸ್ಟ್ ಅನ್ನು ನಡೆಸುತ್ತಿದ್ದು, ಈ ಟ್ರಸ್ಟ್ ಮೂಲಕ ಹಲವಾರು ಮದರಸಾಗಳಿಗೆ ಧನಸಹಾಯ ಮಾಡುತ್ತಿದ್ದು, ಟ್ರಸ್ಟ್ ಗೆ ವಿದೇಶದಿಂದ ಭಾರೀ ಪ್ರಮಾಣದ ಹಣ ಬರುತ್ತಿದೆ ಎಂದು ಆರೋಪಿಸಲಾಗಿದೆ.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.