ಉಪ್ಪೂರು: ರೈಲು ಢಿಕ್ಕಿ ಹೊಡೆದು ಸಾವು
Team Udayavani, Mar 12, 2023, 5:38 AM IST
ಬ್ರಹ್ಮಾವರ: ಉಪ್ಪೂರು ನರ್ನಾಡು ಬಳಿ ರೈಲು ಢಿಕ್ಕಿ ಹೊಡೆದು 40ರಿಂದ 45 ವರ್ಷದ ಅಪರಿಚಿತ ಗಂಡಸು ಮೃತಪಟ್ಟಿದ್ದಾರೆ.
ಮಡಗಾಂವ್ ಮಂಗಳೂರು ಮೆಮೊ ರೈಲಿಗೆ ವ್ಯಕ್ತಿ ಅಡ್ಡ ಬಂದಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
—
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ