ಯುದ್ಧಕ್ಕೆ ಸಜ್ಜು: ಉಕ್ರೇನ್ ಶಿಶುವಿಹಾರದ ಮೇಲೆ ರಷ್ಯಾ ಸೇನೆಯಿಂದ ದಾಳಿ; ಅಮೆರಿಕ ಆಕ್ರೋಶ

ರಷ್ಯಾ ತನ್ನ ಸೇನೆಯನ್ನು ಹಿಂಪಡೆದಿದೆ ಎಂಬುದಕ್ಕೆ ನಾವು ಯಾವುದೇ ಪುರಾವೆ ಇಲ್ಲ

Team Udayavani, Feb 18, 2022, 11:06 AM IST

ಯುದ್ಧಕ್ಕೆ ಸಜ್ಜು: ಉಕ್ರೇನ್ ಶಿಶುವಿಹಾರದ ಮೇಲೆ ರಷ್ಯಾ ಸೇನೆಯಿಂದ ದಾಳಿ; ಅಮೆರಿಕ ಆಕ್ರೋಶ

ವಾಷಿಂಗ್ಟನ್: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಭೀತಿ ದೂರವಾಗಿದೆ ಎಂಬ ಸುದ್ದಿಯ ಬೆನ್ನಲ್ಲೇ ಗುರುವಾರ (ಫೆ.17) ರಷ್ಯಾದ ಮಿಲಿಟರಿ ಪಡೆಗಳು ಉಕ್ರೇನ್ ನಲ್ಲಿರುವ ಕಿಂಡರ್ ಗಾರ್ಟನ್ ಮೇಲೆ ಫಿರಂಗಿ ದಾಳಿ ನಡೆಸಿದೆ. ಈ ಮೂಲಕ ರಷ್ಯಾ ಸೇನಾಪಡೆಯನ್ನು ಹಿಂದಕ್ಕೆ ಕರೆಯಿಸಿಕೊಂಡಿಲ್ಲ ಎಂಬುದು ಸಾಬೀತಾಗಿದೆ ಎಂದು ಅಮೆರಿಕ ಆರೋಪಿಸಿದೆ.

ಇದನ್ನೂ ಓದಿ:ಹಿಜಾಬ್ ವಿವಾದ ನಡುವೆಯೇ ವಿಜಯಪುರದಲ್ಲಿ ಸಿಂಧೂರ ವಿವಾದ

ರಷ್ಯಾ ಉಕ್ರೇನ್ ಮೇಲೆ ಭಾರೀ ಪ್ರಮಾಣದಲ್ಲಿ ದಾಳಿ ನಡೆಸುವ ಸಾಧ್ಯತೆಗಳಿರುವುದಾಗಿ ಅಮೆರಿಕ ಈ ಸಂದರ್ಭದಲ್ಲಿ ಎಚ್ಚರಿಸಿದೆ. “ಮುಂದಿನ ದಿನಗಳಲ್ಲಿ ರಷ್ಯಾ ನೆರೆಯ ದೇಶಗಳ ಮೇಲೂ ದಾಳಿ ನಡೆಸಲು ಆದೇಶ ನೀಡಬಹುದು ಎಂಬುದಾಗಿ ಗುಪ್ತಚರ ಇಲಾಖೆಯ ಮಾಹಿತಿಯಿಂದ ತಿಳಿದು ಬಂದಿರುವುದಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ನ್ಯೂಯಾರ್ಕ್ ನಲ್ಲಿ ನಡೆದ ವಿಶ್ವಸಂಸ್ಥೆಯ ಭಾಷಣದಲ್ಲಿ ಈ ಹಿಂದೆ ಉಲ್ಲೇಖಿಸಿರುವುದಾಗಿ ವರದಿ ವಿವರಿಸಿದೆ.

ಉಕ್ರೇನ್ ಗಡಿಭಾಗದಿಂದ ರಷ್ಯಾ ತನ್ನ ಸೇನೆಯನ್ನು ಹಿಂಪಡೆದಿದೆ ಎಂಬುದಕ್ಕೆ ನಾವು ಯಾವುದೇ ಪುರಾವೆ ಇಲ್ಲ ಎಂದು ಅಮೆರಿಕ ಹಾಗೂ ಇತರ ಪಾಶ್ಚಿಮಾತ್ಯ ದೇಶಗಳು ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.

ಉಕ್ರೇನ್ ಮೇಲೆ ದಾಳಿ ನಡೆಸುವುದಿಲ್ಲ ಎಂದು ರಷ್ಯಾ ಇಂದೇ ಜಾಗತಿಕವಾಗಿ ಸ್ಪಷ್ಟಪಡಿಸಬೇಕು ಎಂದು ಬ್ಲಿಂಕೆನ್ ಘೋಷಿಸಿದ್ದಾರೆ. ನಿಮ್ಮ ಸೇನಾಪಡೆಗಳು, ಯುದ್ಧ ಟ್ಯಾಂಕ್ ಗಳು, ನಿಮ್ಮ ವಿಮಾನಗಳನ್ನು ಕೂಡಲೇ ವಾಪಸ್ ಕರೆಯಿಸಿಕೊಂಡು, ನಿಮ್ಮ ರಾಜತಾಂತ್ರಿಕರನ್ನು ಸಂಧಾನಕ್ಕೆ ಕಳುಹಿಸುವಂತೆ ಬ್ಲಿಂಕೆನ್ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Casino Financial Institution Repayment Methods: A Comprehensive Guide

How to Play Roulette Free Online

How to Win with Free Casino Games Slots

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.