ಕೋವಿಡ್ 19: ಭಾರತಕ್ಕೆ 740 ಕೋಟಿ ರೂ.ಮೌಲ್ಯದ ಪರಿಹಾರ ಸಾಮಗ್ರಿ: ಅಮೆರಿಕ

440 ಆಮ್ಲಜನಕ ಸಿಲಿಂಡರ್, ರೆಗ್ಯುಲೇಟರ್ ಸೇರಿದಂತೆ ಇನ್ನಿತರ ಸಾಮಗ್ರಿಗಳು ಭಾರತಕ್ಕೆ ರವಾನೆಯಾಗಿದೆ.

Team Udayavani, Apr 29, 2021, 11:41 AM IST

ಕೋವಿಡ್ 19: ಭಾರತಕ್ಕೆ 740 ಕೋಟಿ ರೂ.ಮೌಲ್ಯದ ಪರಿಹಾರ ಸಾಮಗ್ರಿ: ಅಮೆರಿಕ

ವಾಷಿಂಗ್ಟನ್: ಕೋವಿಡ್ 19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಮುಂಬರುವ ದಿನಗಳಲ್ಲಿ 100 ದಶಲಕ್ಷ ಡಾಲರ್(740ಕೋಟಿ) ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ರವಾನಿಸಲಾಗುವುದು ಎಂದು ತಿಳಿಸಿರುವ ಅಮೆರಿಕ, ಈ ಪೈಕಿ ತುರ್ತು ಅಗತ್ಯದ ಉಪಕರಣಗಳನ್ನು ಹೊತ್ತ ಮೊದಲ ವಿಮಾನ ಭಾರತದತ್ತ ಪ್ರಯಾಣ ಬೆಳೆಸಿರುವುದಾಗಿ ತಿಳಿಸಿದೆ.

ಇದನ್ನೂ ಓದಿ:ಕುಡಿದ ಅಮಲಿನಲ್ಲಿ ಗರ್ಭಿಣಿ ಪತ್ನಿ, ಅತ್ತೆ, ಇಬ್ಬರು ಮಕ್ಕಳನ್ನು ಕೊಲೆಗೈದ ಪಾಪಿ!

ವಿಶ್ವದ ಅತೀ ದೊಡ್ಡ ಸೇನಾ ಯುದ್ಧ ವಿಮಾನವು ಬುಧವಾರ(ಏ.28) ರಾತ್ರಿ ಟ್ರಾವಿಸ್ ವಾಯುನೆಲೆಯಿಂದ ಭಾರತದತ್ತ ಹೊರಟಿರುವುದಾಗಿ ಅಮೆರಿಕದ ಏಜೆನ್ಸಿಯಾದ ಇಂಟರ್ ನ್ಯಾಷನಲ್ ಡೆವಲಪ್ ಮೆಂಟ್ ಮಾಹಿತಿ ನೀಡಿದೆ.

ಕ್ಯಾಲಿಫೋರ್ನಿಯಾ ರಾಜ್ಯ ಕೊಡುಗೆಯಾಗಿ ನೀಡಿರುವ 440 ಆಮ್ಲಜನಕ ಸಿಲಿಂಡರ್, ರೆಗ್ಯುಲೇಟರ್ ಸೇರಿದಂತೆ ಇನ್ನಿತರ ಸಾಮಗ್ರಿಗಳು ಭಾರತಕ್ಕೆ ರವಾನೆಯಾಗಿದೆ. ಇದರಲ್ಲಿ 9,60,000 ರಾಪಿಡ್ ಡಯಾಗ್ನೊಸ್ಟಿಕ್ ಟೆಸ್ಟ್ ಕಿಟ್ ಗಳು, 1ಲಕ್ಷ ಎನ್-95 ಮಾಸ್ಕ್ ಗಳು ಸೇರಿರುವುದಾಗಿ ಸಂಸ್ಥೆ ತಿಳಿಸಿದೆ.

ಪ್ರಸ್ತುತ ಭಾರತದಲ್ಲಿ ತಲೆದೋರಿರುವ ಕೋವಿಡ್ 19 ಬಿಕ್ಕಟ್ಟಿನ ಸಂದರ್ಭದಲ್ಲಿ ಅಮೆರಿಕದ ರಾಜ್ಯ ಸರಕಾರಗಳು, ಖಾಸಗಿ ಕಂಪನಿಗಳು, ಸರ್ಕಾರಿಯೇತರ ಸಂಸ್ಥೆಗಳು ಹಾಗೂ ದೇಶದ ಸಾವಿರಾರು ಮಂದಿ ಭಾರತದ ಆಸ್ಪತ್ರೆಗಳಿಗೆ ಆಕ್ಸಿಜನ್ ಸಂಬಂಧಿ ಉಪಕರಣ ಹಾಗೂ ತುರ್ತು ವಸ್ತುಗಳ ಸರಬರಾಜು ಮಾಡಲು ಕೈಜೋಡಿಸಿರುವುದಾಗಿ ಶ್ವೇತಭವನ ತಿಳಿಸಿದೆ.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.